ಛತ್ ಪೂಜೆ

ಸಾಮಾನ್ಯವಾಗಿ ಉತ್ತರ ಭಾರತ, ಈಶಾನ್ಯಭಾರತ ಮತ್ತು ನೇಪಾಳದಲ್ಲಿ ಹೆಚ್ಚಾಗಿ ಆಚರಿಸಲ್ಪಡುತ್ತಿದ್ದ ಛತ್ ಪೂಜೆ ಇತ್ತೀಚೆಗೆ ದೇಶಾದ್ಯಂತ ಬಹಳ ಶ್ರದ್ಧಾ ಭಕ್ತಿಗಳಿಂದ ಆಚರಿಸಲ್ಪಡುತ್ತಿರುವಾಗ ಈ ಛತ್ ಪೂಜೆಯ ವೈಶಿಷ್ಟ್ಯಗಳು ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಯ ಸವಿವರಗಳು ಇದೋ ನಿಮಗಾಗಿ… Read More ಛತ್ ಪೂಜೆ

ಶೂನ್ಯ ನೆರಳು ದಿನ

ಸೂರ್ಯನ ಬೆಳಕು ಯಾವುದೇ ಸಜೀವ/ನಿರ್ಜೀವ ವಸ್ತುವಿನ ಮೇಲೆ ಬಿದ್ದರೆ ಅಲ್ಲಿ ನೆರಳು ಉಂಟಾಗುವುದು ಸಹಜ ಪ್ರಕ್ರಿಯೆ. ಆದರೆ ಪ್ರಕೃತಿಯಲ್ಲಿ ವರ್ಷಕ್ಕೆ ಎರಡು ಬಾರಿ, ವಿಶಿಷ್ಟ ಸಮಯದಲ್ಲಿ ಆ ರೀತಿ ನೆರಳು ಬೀಳದಿರುವ ವಿಸ್ಮಯಕಾರಿ ಘಟನೆ ಸಂಭವಿಸುತ್ತದೆ.

ಹಾಗಾದರೆ ಶೂನ್ಯ ನೆರಳು ದಿನ ಎಂದರೆ ಏನು? ಏಪ್ರಿಲ್ 25ರ ಮಧ್ಯಾಹ್ನ 12.17 ಕ್ಕೆ ಬೆಂಗಳುರಿನಲ್ಲಿ ಆಗುವ ಈ ವಿಸ್ಮಯಕಾರಿ ಘಟನೆ ಉಳಿದ ಪ್ರದೇಶಗಳಲ್ಲಿ ಎಂದು ಕಾಣಿಸಿಕೊಳ್ಳುತ್ತದೆ ಎಂಬೆಲ್ಲಾ ಕುತೂಹಲಕಾರಿ ಮಾಹಿತಿ ಇದೋ ನಿಮಗಾಗಿ… Read More ಶೂನ್ಯ ನೆರಳು ದಿನ

ಉಷ್ಟ್ರಾರೂಢಾ ಹನುಮಂತ

ವಾಯುಪುತ್ರ ಆಂಜನೇಯನಿಗೆ ಗಾಳಿಯಲ್ಲಿ ಸ್ವತಃ ತಾನೇ ನೂರಾರು ಯೋಜನಗಳಷ್ಟು ದೂರ ಹಾರುವ ಸಾಮರ್ಥ್ಯವನ್ನು ಹೊಂದಿದ್ದ ಮತ್ತು ಅದನ್ನು ಸೀತಾನ್ವೇಷಣೆಯ ಸಂಧರ್ಭದಲ್ಲಿ ಸಮುದ್ರ ಲಂಘನದ ಸಮಯದಲ್ಲಿ ನಿರೂಪಿಸಿಯೂ ಇದ್ದ ಆದರೂ, ಆಂಜನೇಯಯನ ಅನೇಕ ದೇವಾಲಯಗಳಲ್ಲಿ ಅಂಜನೇಯಯನ ವಿಗ್ರಹದ ಮುಂದೆ ಒಂಟೆಯನ್ನು ಇಟ್ಟಿರುತ್ತಾರಲ್ಲದೇ ಅವರನ್ನು ಉಷ್ಟ್ರಾರೂಡಾ ಎಂದೂ ಕರೆಯಲಾಗುತ್ತದೆ. ರಾಮಾಯಣ ಮತ್ತು ಪರಾಶರ ಸಂಹಿತೆಯಲ್ಲಿಯೂ ಹನುಮಂತ ಗಾಳಿಯ ವೇಗದಲ್ಲಿ ಹಾರಬಲ್ಲ ಎಂಬುವ ಅನೇಕ ಉದಾಹರಣೆಗಳನ್ನು ವಿವರಿಸುತ್ತಾರೆ ಮತ್ತು ಲಂಕೆಯನ್ನು ತಲುಪಲು ಸಾಗರದಾದ್ಯಂತ ಹಾರಾಟ, ಸಂಜೀವೀನಿಯನ್ನು ತರುವ ಸಲುವಾಗಿ ಲಂಕೆಯಿಂದ ಹಿಮಾಲಯಕ್ಕೆ… Read More ಉಷ್ಟ್ರಾರೂಢಾ ಹನುಮಂತ