ಜನಿವಾರದ ಜಟಾಪಟಿ

ಪರೀಕ್ಷಾ ಕೇಂದ್ರಗಳಲ್ಲಿ ಕಾಪಿ ಮಾಡುವುದನ್ನು ತಡೆಗಟ್ಟಲ್ಲು ನೂರಾರು ತಂತ್ರಜ್ಞಾನಗಳು ಇರುವಾಗ ಹಿಂದೂಗಳ ಧಾರ್ಮಿಕ ನಂಬಿಕೆಗಳು ಮತ್ತು ಸಂಸ್ಕೃತಿಯ ಭಾಗವಾದ ಜನಿವಾರ, ಉಡುದಾರ, ಶಿವದಾರ ಕಡೆಗೆ ಹೆಣ್ಣು ಮಕ್ಕಳ ಮಂಗಲಸೂತ್ರವನ್ನೂ ಕಿತ್ತು ಹಾಕುವ ಮನಸ್ಥಿತಿಯ ವಿರುದ್ಧ ಪ್ರತಿಯೊಬ್ಬ ಹಿಂದೂಗಳೂ ಒಕ್ಕೊರಲಿನಿಂದ ಅನಿವಾರ್ಯವಾಗಿ ಹೋರಾಟ ಮಾಡಲೇ ಬೇಕಾದ ಸಂಧರ್ಭ ಬಂದಿರುವ ಕಥೆ-ವ್ಯಥೆ ಇದೋ ನಿಮಗಾಗಿ
Read More ಜನಿವಾರದ ಜಟಾಪಟಿ

ಏನಂತೀರೀ? 2025ರ ವಾರ್ಷಿಕ ವರದಿ

2019ರ ಮಹಾ ಶಿವರಾತ್ರಿಯಂದು ಆರಂಭವಾದ ನಿಮ್ಮೀ ಏನಂತೀರೀ? ಬ್ಲಾಗ್ ನಿಮ್ಮೆಲ್ಲರ ಸಹಕಾರದಿಂದ ಇಂದಿಗೆ 7 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. 7 ವರ್ಷಗಳಲ್ಲಿ ಏನಂತೀರೀ? ಬ್ಲಾಗ್ ಮತ್ತು Enahtheeri YouTube Channel ನಡೆದು ಬಂದ ಹಾದಿ, ನಿಮ್ಮವನೇ ಉಮಾಸುತ ನಿಂದ ಸೃಷ್ಟಿಕರ್ತ ಮಂಜುಶ್ರೀ ಆದ ರೋಚಕತೆ ಇದೋ ನಿಮಗಾಗಿ… Read More ಏನಂತೀರೀ? 2025ರ ವಾರ್ಷಿಕ ವರದಿ

ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ರಾಮ, ಕೃಷ್ಣಾ, ಗೋವಿಂದಾ ಎಂದು ಭಗವಂತನ ನಾಮ ಸ್ಮರಣೆ ಮಾಡಿಕೊಂಡು ಕಾಲ ದೂಡುವಂತಹ ಸಮಯದಲ್ಲಿರುವ ಮಲ್ಲಿಕಾರ್ಜುನ ಖರ್ಗೆ, ಇಟಾಲಿಯನ್ ಗಾಂಧಿ ಕುಟುಂಬದ ಗುಲಾಮಿತನ ಮತ್ತು ಅಲ್ಪಸಂಖ್ಯಾತರ ಓಲೈಕೆಗಾಗಿ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ನಂಬಿಕೆಗಳನ್ನು ಅನಾವಶ್ಯಕವಾಗಿ ಆಡಿಕೊಳ್ಳಲು ಯಾವ ಅರ್ಹತೆ ಇದೇ?… Read More ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ರಾಮ, ಕೃಷ್ಣಾ, ಗೋವಿಂದಾ ಎಂದು ಭಗವಂತನ ನಾಮ ಸ್ಮರಣೆ ಮಾಡಿಕೊಂಡು ಕಾಲ ದೂಡುವಂತಹ ಸಮಯದಲ್ಲಿರುವ ಮಲ್ಲಿಕಾರ್ಜುನ ಖರ್ಗೆ, ಇಟಾಲಿಯನ್ ಗಾಂಧಿ ಕುಟುಂಬದ ಗುಲಾಮಿತನ ಮತ್ತು ಅಲ್ಪಸಂಖ್ಯಾತರ ಓಲೈಕೆಗಾಗಿ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ನಂಬಿಕೆಗಳನ್ನು ಅನಾವಶ್ಯಕವಾಗಿ ಆಡಿಕೊಳ್ಳಲು ಯಾವ ಅರ್ಹತೆ ಇದೇ?… Read More ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ತಾಯ್ ನಾಗೇಶ್

ತಮಿಳು ಚಿತ್ರರಿಂದ ಆರಂಭಿಸಿ, ಕನ್ನಡ ಮತ್ತು ತೆಲುಗು ಚಿತ್ರಗಳಲ್ಲಿ ಹಾಸ್ಯ ನಟ, ಖಳನಟ, ಪೋಷಕ ನಟಗಾಗಿಯೂ ಆಬಾಲವೃದ್ಧರಾದಿಯಾಗಿ ಎಲ್ಲರೂ ಮೆಚ್ಚುವಂತೆ ಸಟಿಸಿ ಸೈ ಎನಿಸಿಕೊಂಡಂತಹ ತಾಯ್ ನಾಗೇಶ್ ಎಂಬ ಅಪ್ಪಟ ಕನ್ನಡಿಗನ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಜೊತೆಗೆ ಅವರಿಗೆ ತಾಯ್ ನಾಗೇಶ್ ಎಂಬ ಹೆಸರು ಬರಲು ಕಾರಣವಾದ ರೋಚಕತೆ ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ತಾಯ್ ನಾಗೇಶ್

ರೈತರ ಪಾಲಿನ ಮರಣ ಶಾಸನ ವಕ್ಫ್ ಕಾಯ್ದೆ?

ಕಾಂಗ್ರೇಸ್ ಪಕ್ಷದ ಓಲೈಕೆ ರಾಜಕಾರಣದ ಪಾಪದ ಕೂಸಾದ ವಕ್ಫ್ ಮಂಡಳಿಯಿಂದ (waqf board) ಈ ದೇಶದ ಹಿಂದೂಗಳಿಗೆ ಆಗುತ್ತಿರುವ ತೊಂದರೆಗಳೇನು? ಪ್ರಸ್ತುತ ಕೇಂದ್ರ ಸರ್ಕಾರ ಈ ಕಾಯ್ದೆಯಲ್ಲಿ ಬಲಾವಣೆ ತರಲು ಏಕೆ ಮುಂದಾಗಿದೆ? ಆ ಮಸೂದೆಯ ಸಾಧಕ ಬಾಧಕಗಳ ಕುರಿತಾದ ವಾಸ್ತವ ಚಿತ್ರಣ ಇದೋ ನಿಮಗಾಗಿ… Read More ರೈತರ ಪಾಲಿನ ಮರಣ ಶಾಸನ ವಕ್ಫ್ ಕಾಯ್ದೆ?

ಅಕ್ರಮ ಸೈಟ್ ಗೆ ಹೋದ ಮಾನ, ಸೈಟ್ ಹಿಂದಕ್ಕೆ ಕೊಟ್ರೂ ಬಾರದು.

ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಅಕ್ರಮವಾಗಿ ಭೂಕಬಳಿಕೆ ಮಾಡಿ, ಜನತೆ ಮತ್ತು ನ್ಯಾಯಾಂಗದಿಂದ ತಪರಾಕಿ ಹಾಕಿಸಿಕೊಂಡ ನಂತರ ಭೂಮಿಯನ್ನು ಹಿಂದಿರುಗಿಸಿ ಸತ್ಯ ಹರಿಶ್ಚಂದ್ರರಂತೆ ಮೆರೆಯುತ್ತಿರುವ ಸಿದ್ದು ಮತ್ತು ಖರ್ಗೆ ಕುಟುಂಬದಿಂದ ಪ್ರೇರಣೆ ಪಡೆದ ದೆಹಲಿಯ ಕಾರು ಕಳ್ಳನ ಕುಕೃತ್ಯದ ಕಥೆ-ವ್ಯಥೆ ಇದೋ ನಿಮಗಾಗಿ… Read More ಅಕ್ರಮ ಸೈಟ್ ಗೆ ಹೋದ ಮಾನ, ಸೈಟ್ ಹಿಂದಕ್ಕೆ ಕೊಟ್ರೂ ಬಾರದು.

ದಸರಾಗೆ ಮಹಿಷ ದಸರಾದಿಂದ ಧಮ್ಕಿ

ತಮ್ಮ ರಾಜಕೀಯ ಅಸ್ಮಿತೆ ಮತ್ತು ಅಸ್ಥಿತ್ವಕ್ಕಾಗಿ ಕೆಲವು ವಿಛಿದ್ರಕಾರಿ ಮನಸ್ಥಿತಿಯವರು ಮೈಸೂರಿನಲ್ಲಿ ಮೊನ್ನೆ ಆಚರಿಸಿದ ಮಹಿಷ ಮಂಡಲೋತ್ಸವ(ದಸರಾ)ದಲ್ಲಿ ಹಿಂದೂಗಳನ್ನು ಅವಹೇಳನ ಮಾಡಿರುವುದಲ್ಲದೇ ಪುರಾಣ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ದಸರಾ ಹಬ್ಬದ ಆಚರಣೆಗೆ ಅಡ್ಡಿ ಪಡಿಸುವುದಾಗಿ ಹೇಳಿರುವವರ ವಿರುದ್ಧ ಇದುವರೆವಿಗೂ ಯಾವುದೇ ಕ್ರಮ ಜರುಗಿಸದೇ ಇರುವುದು ಅಚ್ಚರಿಯಾಗಿದೆ… Read More ದಸರಾಗೆ ಮಹಿಷ ದಸರಾದಿಂದ ಧಮ್ಕಿ

ಆರಾಮ್ ಹರಾಮ್ ಹೈ!

ನಮ್ಮ ದೇಶದ ಯುವ ಜನತೆಯ ಶಿಕ್ಷಣ, ಸಂಸ್ಕಾರ ಮತ್ತು ಕಾರ್ಯತತ್ಪರತೆ ಇಡೀ ಪ್ರಪಂಚದಲ್ಲೇ ಹೆಸರುವಾಸಿಯಾಗಿದೆ. ಆದರೆ ದುರಾದೃಷ್ಟವಷಾತ್, ಕೆಲವು ರಾಜಕಾರಣಿಗಳ ಅಧಿಕಾರದ ತೆವಲಿಗಾಗಿ ನೀಡುತ್ತಿರುವ ಬಿಟ್ಟಿ ಭಾಗ್ಯಗಳಿಂದ ಹೇಗೆ ನಮ್ಮ ಇಂದಿನ ಯುವ ಜನತೆ ಹೇಗೆ ದಾರಿ ತಪ್ಪಿ ಸೋಮಾರಿಗಳಾಗುತ್ತಿದ್ದಾರೆ ಎಂಬ ಎಲ್ಲರ ಕಣ್ತೆರೆಸುವ ಲೇಖನ ಇದೋ ನಿಮಗಾಗಿ… Read More ಆರಾಮ್ ಹರಾಮ್ ಹೈ!