ಅಪರ್ಣಾ ವಸ್ತಾರೆ

ಆಚ್ಚ ಕನ್ನಡದಲ್ಲಿ ಸ್ಪಷ್ಟ/ಸ್ವಚ್ಚವಾಗಿ ನಿರೂಪಣೆ ಮಾಡುವ ಕಲೆಯನ್ನು ಕರಗತ ಮಾಡಿಕೊಂಡಿದ್ದ ಶ್ರೀಮತಿ ಅಪರ್ಣಾ ವಸ್ತಾರೆಯವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಜೊತೆ ಆಕೆಯ ಕುರಿತಾದ ಅಪರೂಪದ ಮಾಹಿತಿಗಳು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಅಪರ್ಣಾ ವಸ್ತಾರೆ

ಹುಟ್ಟಿನಿಂದ ಯಾರೂ ಬ್ರಾಹ್ಮಣರಲ್ಲಾ!

ನಮ್ಮ ದೇಶದಲ್ಲಿ ಮೈಬಗ್ಗಿಸಿ ಓದು ಬರೆಯಲಾಗದೇ, ಎಲ್ಲವನ್ನೂ ಉಚಿತವಾಗಿ ಬಯಸುವ ಕೆಲವರಿಗೆ ಹೋದ ಬಂದ ಕಡೆಯಲ್ಲೆಲ್ಲಾ ಬ್ರಾಹ್ಮಣರನ್ನು ನಿಂದಿಸದೇ ಹೋದಲ್ಲಿ ಆವರಿಗೆ ತಿಂದ ಆಹಾರ ಕರಗದೇ ಇರುವಂತಹ ಸಂಧರ್ಭದಲ್ಲಿ, ಬ್ರಾಹ್ಮಣ ಎಂದರೆ ಯಾರು? ಅಬ್ರಾಹ್ಮಣರೂ ಹೇಗೆ ಬ್ರಾಹ್ಮಣರಾಗಬಹುದು? ಯಾರೆಲ್ಲಾ ಇದುವರೆಗೆ ಹಾಗೆ ಬ್ರಹ್ಮತ್ವವನ್ನು ಪಡೆದಿದ್ದಾರೆ? ಎಂಬಲ್ಲದರ ಕುರಿತಾದ ಅಪರೂಪದ ಮಾಹಿತಿ ಇದೋ ನಿಮಗಾಗಿ… Read More ಹುಟ್ಟಿನಿಂದ ಯಾರೂ ಬ್ರಾಹ್ಮಣರಲ್ಲಾ!

ಕನ್ನಡದ ಮೇರು ನಟಿ ಲೀಲಾವತಿ

ಕನ್ನಡದ, ತೆಲುಗು, ತಮಿಳು, ಮಲಯಾಳಂ ಭಾಷೆಗಳೂ ಸೇರಿದಂತೆ 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸುವ ಮೂಲಕ ದಕ್ಷಿಣ ಭಾರತದ ಜನಪ್ರಿಯ ನಟಿಯಾಗಿದ್ದ ಶ್ರೀಮತಿ ಲೀಲಾವತಿಯವ ವ್ಯಕ್ತಿ, ವಕ್ತಿತ್ವ ಮತ್ತು ಸಾಧನೆಗಳ ಜೊತೆ ಕೆಲವು ಕುತೂಹಲಕಾರಿ ಸಂಗತಿಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ … Read More ಕನ್ನಡದ ಮೇರು ನಟಿ ಲೀಲಾವತಿ

ಕಂಬಳ

ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 25 ಮತ್ತು 26ರಂದು ನಡೆಯುತ್ತಿರುವ ಬೆಂಗಳೂರು ಕಂಬಳದ ಸಂದರ್ಭದಲ್ಲಿ ಕಂಬಳ ಎಂದರೆ ಏನು? ಆದರ ಆರಂಭ ಹೇಗಾಯಿತು? ಅದಕ್ಕೆ ಆ ಹೆಸರು ಬರಲು ಕಾರಣಗಳೇನು? ಕಂಬಳದಲ್ಲಿ ಯಾವ ಯಾವ ರೀತಿಯ ಸ್ಪರ್ಧೆಗಳು ನಡೆಯುತ್ತವೆ? ಕರಾವಳಿಯ ಈ ಜನಪದ ಕ್ರೀಡೆ ಬೆಂಗಳೂರಿನಲ್ಲಿ ನಡೆಸುತ್ತಿರುವ ಔಚಿತ್ಯದ ಹಿಂದಿರುವ ಕಾರಣಗಳೇನು? ಈ ಎಲ್ಲಾ ಕುರಿತಾದ ವಸ್ತುನಿಷ್ಟ ಪರದಿ ಇದೋ ನಿಮಗಾಗಿ… Read More ಕಂಬಳ

ಅರೇ ಮಹುವಾ ಏ ಕ್ಯಾ ಹುವಾ?

ಪಶ್ಚಿಮ ಬಂಗಾಲದ ಕೃಷ್ಣನಗರದ ತೃಣಮೂಲ ಕಾಂಗ್ರೇಸ್ ಪಕ್ಷದ ಸಾಂಸದರಾಗಿ, 2019-23ರ ವರೆಗಿನ ಅವಧಿಯಲ್ಲಿ 61 ಪ್ರಶ್ನೆಗಳನ್ನು ಕೇಳುವ ಮೂಲಕ ದೇಶಾದ್ಯಂತ ಸುದ್ದಿಯಾಗಿದ್ದ ಮಹುವಾ ಮೊಯಿತ್ರಾ, ಕೇಳಿದ 61 ಪ್ರಶ್ನೆಗಳ ಪೈಕಿ 50 ಪ್ರಶ್ನೆಗಳು ಅದಾನಿ-ಪ್ರಧಾನಿ ಸಂಬಂಧಿಸಿದ್ದ ಕುರಿತದ್ದೇ ಆಗಿದ್ದು, ಈಗ ಆ ಪ್ರಶ್ನೆಗಳನ್ನು ಕೇಳಲು ಅದಾನಿ ವಿರೋಧಿ, ಉದ್ಯಮಿ ಹಿರಾನಂದಾನಿ ಗುಂಪಿನಿಂದ ಹಣ ಮತ್ತು ಹತ್ತು ಹಲವಾರು ಉಡುಗೊರೆ ಪಡೆದುಕೊಂಡಿರುವುದು ಬೆಳಕಿಗೆ ಬಂದಿರುವ ಪ್ರರಣದ ವಸ್ತು ನಿಷ್ಟ ವರದಿ ಇದೋ ನಿಮಗಾಗಿ… Read More ಅರೇ ಮಹುವಾ ಏ ಕ್ಯಾ ಹುವಾ?

ಬಸ್ ನಿಲ್ಡಾಣ ಕಳುವಾಗಿದೆ

ಬೆಂಗಳೂರಿನ ಪೋಲೀಸ್ ಕಮೀಷನರ್ ಕಛೇರಿಯಿಂದ ಕೂಗಳತೆ ದೂರದಲ್ಲೇ ಇರುವ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಇನ್ನೂ ನಿರ್ಮಾಣ ಹಂತದಲ್ಲಿ ಇದ್ದ ಬಸ್ ನಿಲ್ದಾಣವು ಇದ್ದಕ್ಕಿಂದ್ದಂತೆಯೇ ಮಾಯವಾದ ಪ್ರಕರಣ ಮತ್ತು ಅದರ ತನಿಖೆಯು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು, ಒತ್ತಡಗಳಿಗೆ ಮಣಿದ ಪೋಲೀಸರು ಕಾಣದ ಕೈಗಳನ್ನು ರಕ್ಷಿಸಿರಬಹುದಾ? ಇಲ್ಲವೇ? 40% ಕಮಿಷನ್ ಸರ್ಕಾರ ಎಂದು ಬೊಬ್ಬೆ ಹೊಡೆದು ಅಧಿಕಾರಕ್ಕೆ ಬಂದ ಈ ಸರ್ಕಾರ, ಈ ಪ್ರಕರಣದಲ್ಲಿ 100% ಕಮಿಷನ್ ಪಡೆದಿರಬಹುದಾ? ಎಂಬ ಅನುಮಾನ ಸಾರ್ವಜನಿಕರಲ್ಲಿ ಕಾಡುತ್ತಿದೆ ಅಲ್ವೇ?
Read More ಬಸ್ ನಿಲ್ಡಾಣ ಕಳುವಾಗಿದೆ

ಬೆಂಗಳೂರಿನ ನಿಸಾನ್ ಮನೆಗಳು

ಭಾರತದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈಗ ಎತ್ತರೆತ್ತರದ ಗಗನಚುಂಬಿ ಕಟ್ಟಡಗಳನ್ನೇ ಕಾಣುತ್ತಿರುವ ಈ ಸಂಧರ್ಭದಲ್ಲಿ ಒಂದನೇ ವಿಶ್ವ ಸಮರದ ಆರಂಭದಲ್ಲಿ ಬೆಂಗಳೂರಿನ ಆಸ್ಟಿನ್ ಟೌನ್ ನಲ್ಲಿ ವಿಶಿಷ್ಟವಾಗಿ ಕಟ್ಟಲಾಗಿದ್ದ ನಿಸಾನ್ ಮನೆಗಳ ಕುರಿತಾಗಿ ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಬೆಂಗಳೂರಿನ ನಿಸಾನ್ ಮನೆಗಳು

ಇಸ್ಕಾನ್ ಶ್ರೀ ರಾಧಾ ಕೃಷ್ಣ ದೇವಾಲಯ

ಸಾಧಾರಣವಾಗಿ ಹೊರ ಊರುಗಳಿಂದ ಬೆಂಗಳೂರಿಗೆ ಬರುವ ಪ್ರವಾಸಿಗರನ್ನು ಈ ಹಿಂದೆ ಬೆಂಗಳೂರು ರೈಲ್ವೇ ನಿಲ್ದಾಣ, ವಿಧಾನ ಸೌಧ, ಲಾಲ್ ಭಾಗ್ ಮತ್ತು ಕಬ್ಬನ್ ಪಾರ್ಕ್ ಗಳಿಗೆ ಕರೆದುಕೊಂಡು ಹೋಗಿ ತೋರಿಸುತ್ತಿದ್ದರೆ, 90ರ ದಶಕದಲ್ಲಿ ಬೆಂಗಳೂರಿನ ರಾಜಾಜಿನಗರದ ಆರಂಭದಲ್ಲಿ ಇಸ್ಕಾನ್ ದೇವಾಲಯ ನಿರ್ಮಾಣವಾದ ಕೂಡಲೇ, ಬೆಂಗಳೂರಿಗೆ ಬರುವ ಪ್ರವಾಸಿಗರ ಪಟ್ಟಿಯಲ್ಲೀ ಈ ದೇವಾಲಯವೂ ಸೇರಿಕೊಂಡಿದೆ ಏಂದರೂ ತಪ್ಪಾಗದು. ಬೆಂಗಳೂರಿಗೇ ಕಿರೀಟಪ್ರಾಯವಾದ ಅತ್ಯಂತ ಸುಂದರವಾದ ಇಸ್ಕಾನಿನ ಶ್ರೀ ರಾಧಾ ಕೃಷ್ಣ ದೇವಾಲಯದ ಕುರಿತಾಗಿ ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ… Read More ಇಸ್ಕಾನ್ ಶ್ರೀ ರಾಧಾ ಕೃಷ್ಣ ದೇವಾಲಯ

ಸೋಲೇ ಗೆಲುವಿನ ಸೋಪಾನ

ಬಾಹ್ಯಕಾಶ ತಂತ್ರಜ್ಞಾನದಲ್ಲಿ ಇಸ್ರೋ ನಡೆದು ಬಂದ ದಾರಿ ಮತ್ತು ಅದರ ಸಾಧನೆಗಳ ಜೊತೆ, ಚಂದ್ರಯಾನ ಲ್ಯಾಂಡರಿಗೆ ವಿಕ್ರಂ ಲ್ಯಾಂಡರ್ ಎನ್ನುವ ಹೆಸರಿನ ಹಿಂದಿರುವ ರೋಚಕತೆ, ಪ್ರಗ್ನಾನ್ ರೋವರ್ ಚಂದ್ರನ ದಕ್ಷಿಣ ಧೃವದ ಮೇಲೆ ಹೇಗೆ ಭಾರತೀಯರ ಛಾಪನ್ನು ಅಧಿಕೃತವಾಗಿ ಮೂಡಿಸಲಿದೆ ಮತ್ತು ಇಸ್ರೋದ ಮುಂದಿನ ಗುರಿಗಳೇನು ಎಂಬೆಲ್ಲಾ ಕುರಿತಾದ ಸಮಗ್ರಮಾಹಿತಿ ಇದೋ ನಿಮಗಾಗಿ… Read More ಸೋಲೇ ಗೆಲುವಿನ ಸೋಪಾನ