ಲ್ಯಾಪ್ ಟ್ಯಾಪ್ ಕಳೆದು ಹೋಗಿದೆ

ದೊಡ್ಡ ದೊಡ್ಡ ಐಟಿ ಕಂಪನಿಗಳಲ್ಲಿ ಲ್ಯಾಪ್ ಟ್ಯಾಪ್ ಕಳೆದು ಹೋಗವುದು ಸಹಜ ಪ್ರಕ್ತಿಯೆ. ಆದರೆ ನಮ್ಮ ಈ ಶಂಕರನ ಕಛೇರಿಯಲ್ಲಿ ಕಳೆದು ಹೋದ ಲ್ಯಾಪ್ ಟ್ಯಾಪ್ ವಿಚಾರ ಬಹಳ ಗಮ್ಮತ್ತಾಗಿದ್ದು, ಅದರ ರೋಚಕತೆ ಇದೋ ನಿಮಗಾಗಿ… Read More ಲ್ಯಾಪ್ ಟ್ಯಾಪ್ ಕಳೆದು ಹೋಗಿದೆ

ಅಲಿ ಆಸ್ಕರ್ ರಸ್ತೆ

ಬೆಂಗಳೂರಿನ ಇನ್‌ಫೆಂಟ್ರಿ ರಸ್ತೆ ಮತ್ತು ಕನ್ನಿಂಗ್‌ಹ್ಯಾಮ್ ರಸ್ತೆಯ ನಡುವಿನ ಒಂದು ಸಣ್ಣ ರಸ್ತೆಯನ್ನು ಅಲಿ ಆಸ್ಕರ್ ರಸ್ತೆ ಎಂದು ಕರೆಯಲ್ಪಡುತ್ತದೆ. ಯಾರು ಈ ಅಲಿ ಅಸ್ಕರ್?  ಅವರಿಗೂ ಬೆಂಗಳೂರಿಗೂ ಏನು ಸಂಬಂಧ, ಬೆಂಗಳೂರಿಗೆ ಅವರ ಕೊಡುಗೆಗಳೇನು? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಗಳನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಅಲಿ ಆಸ್ಕರ್ ರಸ್ತೆ

ಸುಮ್ಮನಿರಲಾದೇ ಮೈ ಪರಚಿಕೊಳ್ಳುವ ಪ್ರಕಾಶ್ ರೈ

ಇತ್ತೀಚಿನ ವರ್ಷಗಳಲ್ಲಿ ನಾನು ಗೌರಿ ಎಂದು, ಸಿಕ್ಕಾ ಪಟ್ಟೆ ಹಿಂದೂಗಳ ವಿರುದ್ಧ, ಬಲಪಂತೀಯ ಧೋರಣೆಗಳ ವಿರುದ್ಧ, ಮೋದಿಯವರ ನಡೆ ನುಡಿಗಳ ವಿರುದ್ದ Just Asking! ಎಂದು ಅಪ್ರಬುದ್ಧವಾಗಿ ಪ್ರಶ್ನಿಸುವ ಚಾಳಿಯ ಪ್ರಕಾಶ್ ರೈ, ಅದೇ ಚಾಳಿಯಂತೆ ತಮ್ಮ ಗಳಸ್ಯಕಂಠಸ್ಯರಾದ ವಿಶ್ವೇಶ್ವರ ಭಟ್ ಅವರನ್ನು ಕೆಣಕಿ ಅಂಡು ಸುಟ್ಟ ಬೆಕ್ಕಿನಂತೆ ಅಲೆದಾಡುತ್ತಿರುವ ಪ್ರಸಂಗದ ಕಥೆ ವ್ಯಥೆ ಇದೋ ನಿಮಗಾಗಿ… Read More ಸುಮ್ಮನಿರಲಾದೇ ಮೈ ಪರಚಿಕೊಳ್ಳುವ ಪ್ರಕಾಶ್ ರೈ

ಹೃದಯವಂತ ಶಾಸಕ ಗುರುರಾಜ್ ಗಂಟಿಹೊಳೆ

ಸರಳ ಸಜ್ಜನ, ಬಡವರ ಮನೆಯ ಜನಾನುರಾಗಿ, ಬರಿಗಾಲ ಸಂತ ಎಂದೇ ಖ್ಯಾತಿಯಾಗಿರುವ ಬೈಂದೂರಿನ ಶಾಸಕ ಶ್ರೀ ಗುರುರಾಜ ಗಂಟಿಹೊಳಿ ಅವರೊಂದಿಗೆ ಅನೌಪಚಾರಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದಾಗ, ಶಾಸಕರಾಗಿ ಹೀಗೂ ಇರಬಹುದೇ? ಎಂದು ಮೂಗಿನ ಮೇಲೆ ಬೆರಳಿವಂತೆ ಆದ ಅನುಭವ ಇದೋ ನಿಮಗಾಗಿ… Read More ಹೃದಯವಂತ ಶಾಸಕ ಗುರುರಾಜ್ ಗಂಟಿಹೊಳೆ

ಮರೆಯಲಾಗದ ಆ ನೆನಪುಗಳು, ಮರುಕಳಿಸಲಾಗದ ಆ ದಿನಗಳು,

ಒಂದೇ ದಿನ, ಒಂದೇ ಸಮಯದಲ್ಲೇ ನನ್ನ ಜೀವನದಲ್ಲಿ ಆತ್ಮೀಯತೆ, ಸ್ನೇಹ, ಪ್ರೀತಿ, ವಿಶ್ವಾಸ ಕ್ರಿಕೆಟ್ ಮತ್ತು ಟಿವಿಯ ಕುರಿತಾದ ವಿಶಿಷ್ಟವಾದ ಅನುಭವಗಳನ್ನು ಕೊಟ್ಟಿದ್ದ ಆ ಇಬ್ಬರು ನಮ್ಮನ್ನು ಅಗಲಿ ಹೋದದ್ದು ನಿಜಕ್ಕೂ ತುಂಬಲಾರದ ನಷ್ಟವೇ ಸರಿ. ಇಂದು ನಮ್ಮ ಬಳಿ ಕ್ಷಣಮಾತ್ರದಲ್ಳೇ ಕೈ ಬೆರಳ ತುದಿಯಲ್ಲಿಯೇ ಎಲ್ಲಾ ಮಾಹಿತಿಗಳನ್ನು ಒದಗಿಸುವಂತಹ ಗ್ಯಾಜೆಟ್ ಗಳು ಇರಬಹುದು. ಗತಿಸಿ ಹೋದ ಆ ದಿನಗಳು ಖಂಡಿತವಾಗಿಯೂ ಮರುಕಳಿಸಲಾಗದು. ಅವೆಲ್ಲವೂ ನಿಸ್ಸಂದೇಹವಾಗಿ ಮರೆಯಲಾಗದ ನೆನಪುಗಳು.
Read More ಮರೆಯಲಾಗದ ಆ ನೆನಪುಗಳು, ಮರುಕಳಿಸಲಾಗದ ಆ ದಿನಗಳು,

ಪೆರ್ಣಂಕಿಲ ಶ್ರೀ ಮಹಾ ಗಣಪತಿ ದೇವಾಲಯ

ಉಡುಪಿಯಿಂದ ಕೇವಲ 22 ಕಿಮೀ ದೂರದಲ್ಲಿರುವ ಸುಮಾರು 1600 ವರ್ಷಗಳ ಇತಿಹಾಸ ಇರುವ ಪೆರ್ಣಂಕಿಲದ ಶ್ರೀ ಮಹಾಗಣಪತಿ ದೇವಸ್ಥಾನದ ಸ್ಥಳಪುರಾಣ ಮತ್ತು ಆ ದೇವಾಲಯದ ವೈಶಿಷ್ಟ್ಯಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಪೆರ್ಣಂಕಿಲ ಶ್ರೀ ಮಹಾ ಗಣಪತಿ ದೇವಾಲಯ

ಗೀತಾ ಪ್ರೆಸ್ ಮತ್ತು ಗಾಂಧಿ ಶಾಂತಿ ಪ್ರಶಸ್ತಿ

ಅಸಹಿಷ್ಣುತೆ ಎಂಬ ಹೆಸರಿನಲ್ಲಿ ಸರ್ಕಾರದ ಪ್ರಶಸ್ತಿಗಳನ್ನು ಹಿಂದಿರುಗಿಸಿ, ಅದರ ಜೊತೆ ಕೊಟ್ಟ ನಗದನ್ನು ಹಾಗೆಯೇ ಉಳಿಸಿಕೊಂಡ ಬುದ್ದಿ ಜೀವಿಗಳು ಒಂದೆಡೆಯಾದರೆ, 1 ಕೋಟಿ ನಗದು ಬಹುಮಾನದೊಂದಿಗೆ, 2021ರ ಗಾಂಧಿ ಶಾಂತಿ ಪ್ರಶಸ್ತಿಗೆ ಭಾಜನರಾಗಿರುವ ಉತ್ತರ ಪ್ರದೇಶದ ಗೋರಖಪುರದ ಗೀತಾ ಪ್ರೆಸ್ ನಿರ್ಧಾರ ಮತ್ತು ಕಾಂಗ್ರೇಸ್ ಪಕ್ಷದ ಹಿಂದೂ ವಿರೋಧಿ ಮನಸ್ಥಿತಿಯ ಕುರಿತಾದ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಗೀತಾ ಪ್ರೆಸ್ ಮತ್ತು ಗಾಂಧಿ ಶಾಂತಿ ಪ್ರಶಸ್ತಿ

ಕ್ರಾಂತಿವೀರ ಗಣೇಶ ದಾಮೋದರ ಸಾವರ್ಕರ್

ಭಾರತೀಯರಲ್ಲಿ ಹಿಂದೂ ರಾಷ್ಟ್ರದ ಕಲ್ಪನೆಯನ್ನು ಪ್ರಪ್ರಥಮ ಬಾರಿಗೆ ಮೂಡಿಸಿದ್ದಲ್ಲದೇ, ದೇಶದ ಸ್ವಾತಂತ್ರ್ಯಕ್ಕಾಗಿ ಸಕುಟುಂಬ ಸಮೇತರಾಗಿ ಜೀವಮಾನವನ್ನೇ ಸವೆಸಿದಂತಹ ಮಹಾನ್ ಚೇತನವಾದ ಕ್ರಾಂತಿವೀರ ಗಣೇಶ ದಾಮೋದರ ಸಾವರ್ಕರ್ ಎಲ್ಲರ ಪ್ರೀತಿಯ ಬಾಬಾರಾವ್ ಅವರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ,ಆವರ ಸಾಧನೆಗಳ ಇಣುಕು ನೋಟ ಇದೋ ನಿಮಗಾಗಿ… Read More ಕ್ರಾಂತಿವೀರ ಗಣೇಶ ದಾಮೋದರ ಸಾವರ್ಕರ್

ಜಾತಸ್ಯ ಮರಣಂ ಧೃವಂ

https://enantheeri.com/2023/06/09/gaurav_gandhi/

ಗುಜರಾತ್‌ ಮೂಲದ 41 ವರ್ಷದ, ತಮ್ಮ ಜೀವಿತಾವಧಿಯಲ್ಲಿ ಸುಮಾರು 16,000 ಹೃದಯ ಶಸ್ತ್ರಚಿಕಿತ್ಸೆಗಳನ್ನು ಮಾಡಿದ್ದಂತಹ ಖ್ಯಾತ ಹೃದಯತಜ್ಞ ಡಾ. ಗೌರವ್ ಗಾಂಧಿ ಅವರು ಮೊನ್ನೆ ಇದ್ದಕ್ಕಿದ್ದಂತೆಯೇ ಹೃದಯಾಘಾತದಿಂದ ಸಾವನ್ನಪ್ಪಿರುವುದು ನಿಜಕ್ಕೂ ಧಿಗ್ಭ್ರಮೆಯನ್ನು ಮೂಡಿಸುವಂತಿದೆ.

ಇತ್ತೀಚೆಗೆ ಸಣ್ಣ ವಯಸ್ಸಿನರೂ ಸಹಾ ಹೃದಯಾಘಾತ/ಹೃದಯಸ್ಥಂಭನದಿಂದಾಗಿ ನಿಧನ ಹೊಂದುತ್ತಿರುವುದರ ಹಿಂದಿರುವ ಕಾರಣಗಳೇನು ಮತ್ತು ಅದನ್ನು ಹೇಗೆ ತಡೆಗಟ್ಟಬಹುದು ಎಂಬುದರ ವಿವರಗಳು ಇದೋ ನಿಮಗಾಗಿ… Read More ಜಾತಸ್ಯ ಮರಣಂ ಧೃವಂ