ಬೆಂಗಳೂರು ಕರಗ

ಬೆಂಗಳೂರಿನ ಹೃದಯ ಭಾಗವಾದ ತಿಗಳರ ಪೇಟೆಯ ಧರ್ಮರಾಯಸ್ವಾಮಿ ದೇವಾಲಯದಲ್ಲಿ ಬಹಳ ಸಡಗರ ಸಂಭ್ರಮಗಳಿಂದ ಬಹಳ ಅದ್ದೂರಿಯಾಗಿ ಪ್ರತೀ ವರ್ಷದ ಚೈತ್ರ ಮಾಸದ ಹುಣ್ಣಿಮೆಯಂದು ಅಚರಿಸಲ್ಪಡುವ ಬೆಂಗಳೂರು ಹಸಿ ಕರಗದ ಆಚರಣೆ, ವೈಶಿಷ್ಟ್ಯಗಳು ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಯನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಬೆಂಗಳೂರು ಕರಗ

ಅಗ್ನಿಪಥ್  ಮತ್ತು ಅಗ್ನಿ ಹಚ್ಚುವವರು

18 ರಿಂದ 22 ವರ್ಷಗಳ ನಡುವಿನ ಯುವ ಜನತೆಯ ಮನಸ್ಸು ಒಂದು ರೀತಿಯ ಮರ್ಕಟ ಮನಸ್ಸು ಎಂದೇ ಹೇಳಲಾಗುತ್ತದೆ. ಈ ವಯಸ್ಸಿನ ಬಹುತೇಕ ಮಕ್ಕಳಿಗೆ ತಮ್ಮ ಮುಂದಿನ ಭವಿಷ್ಯದ ಬಗ್ಗೆ ಅರಿವಿರದೇ ಅಡ್ಡದಾರಿಗಳನ್ನು ಹಿಡಿಯುವ ಸಂಭವವೇ ಹೆಚ್ಚಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಇಂದಿನ ಯುವ ಜನತೆಗೆ ಈ ದೇಶದ ಬಗ್ಗೆ ಅಭಿಮಾನವೇ ಇಲ್ಲಾ ರಾಷ್ಟ್ರೀಯತೆಯಂತೂ ಇಲ್ಲವೇ ಇಲ್ಲಾ ಎಂದು ಹೇಳುವವರಿಗೇನೂ ಕಡಿಮೆ ಇರಲಿಲ್ಲ. ಇಂತಹ ಸಮಸ್ಯೆಗಳಿಗಾಗಿಯೇ ಕೇಂದ್ರ ಸರ್ಕಾರ ಮತ್ತು ಭಾರತೀಯ ರಕ್ಷಣಾ… Read More ಅಗ್ನಿಪಥ್  ಮತ್ತು ಅಗ್ನಿ ಹಚ್ಚುವವರು