ಸಿರಿಯಾಳ ಷಷ್ಠಿ, ಶಿವಭಕ್ತಿಯ ಕಥೆ, ತಾಯಿಯ ಹಾರೈಕೆ ಮತ್ತು ಅಪರೂಪದ ಆಚರಣೆ

ಶ್ರಾವಣ ಮಾಸದ ನಾಗರ ಪಂಚಮಿ ಹಬ್ಬ ಮುಗಿಯುತ್ತಿದ್ದಂತೆಯೇ, ಶುಕ್ಲಪಕ್ಷದ ಷಷ್ಠಿಯಂದು ಗಂಡು ಮಕ್ಕಳಿರುವ ತಾಯಂದಿರು ತಮ್ಮ ಮಕ್ಕಳ ಆಯುಷ್ಯ, ಆರೋಗ್ಯ, ಸುಖ-ಸಮೃದ್ಧಿ, ಕೀರ್ತಿ ಮತ್ತು ಕ್ಷೇಮಕ್ಕಾಗಿ ಆಚರಿಸುವ ಸಿರಿಯಾಳ ಷಷ್ಠಿಯ ವ್ರತದ ಆಚರಣೆ ಮತ್ತು ಅದರ ಪೌರಾಣಿಕ ಹಿನ್ನೆಲೆಯ ರೋಚಕಥೆ ಇದೋ ನಿಮಗಾಗಿ… Read More ಸಿರಿಯಾಳ ಷಷ್ಠಿ, ಶಿವಭಕ್ತಿಯ ಕಥೆ, ತಾಯಿಯ ಹಾರೈಕೆ ಮತ್ತು ಅಪರೂಪದ ಆಚರಣೆ

ಎಲ್ಲಾ ಪೋಲೀಸರೂ ಕೆಟ್ಟವರಲ್ಲಾ

ನಾವೆಲ್ಲಾ ಚಿಕ್ಕವರಿದ್ದಾಗ ನಾವೇನಾದರೂ ತಪ್ಪು ಮಾಡಿದಲ್ಲಿ ಅಥವಾ ಹಠ ಮಾಡಿದಲ್ಲಿ ಪೋಲೀಸರಿಗೆ ಹಿಡಿದು ಕೊಡ್ತೀವಿ ಎಂದು ಭಯ ಪಡಿಸುತ್ತಿದ್ದದ್ದು ಸಹಜವಾಗಿತ್ತು. ಇತ್ತೀಚೆಗೆ ಸಣ್ ವಯಸ್ಸಿನ ಮಗುವೊಂದು ದಾರಿಯಲ್ಲಿ ಹಠ ಮಾಡುತ್ತಿದ್ದಾಗ ಅಲ್ಲೇ ಹೋಗುತ್ತಿದ್ದ ಪೋಲೀಸರನ್ನು ತೋರಿಸಿ ಇದೇ ರೀತಿ ಗಲಾಟೆ ಮಾಡುತ್ತಿದ್ದರೆ, ಆ ಪೋಲೀಸರಿಗೆ ಹಿಡಿದು ಕೊಡುತ್ತೇನೇ ಎಂಬುದನ್ನು ಕೇಳಿಸಿಕೊಂಡ ಆ ಪೋಲಿಸರು ಅಮ್ಮಾ, ಸುಖಾ ಸುಮ್ಮನೇ ಮಕ್ಕಳಿಗೆ ಪೋಲೀಸರನ್ನು ಕಂಡರೆ ಭಯ ಹುಟ್ಟಿಸ ಬೇಡಿ. ನಾವೂ ಸಹಾ ಸಹಜವಾದ ಮನುಷ್ಯರೇ ಎಂದು ಹೇಳಿದ್ದಲ್ಲದೇ ತಮ್ಮ ಜೋಬಿನಲ್ಲಿದ್ದ… Read More ಎಲ್ಲಾ ಪೋಲೀಸರೂ ಕೆಟ್ಟವರಲ್ಲಾ