ನಿಜಕ್ಕೂ ಸೋನಿಯಾಗಾಂಧಿ ಪ್ರಶ್ನಾತೀತರೇ?

ಸೋನಿಯಾಗಾಂಧಿಯವರ ಮೂಲ ಹೆಸರನ್ನು ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ಣಾಬ್ ಗೋಸ್ವಾಮಿ ತಮ್ಮ ಕಾರ್ಯಕ್ರಮದಲ್ಲಿ ಹೇಳಿದ್ದನ್ನೇ ಸಹಿಸಿಕೊಳ್ಳದ ಕಟ್ಟರ್ ಕಾಂಗ್ರೇಸ್ಸಿಗರು ಕೂಡಲೇ ವ್ರಗ್ರರಾಗಿ ದೇಶಾದ್ಯಂತ ಅರ್ಣಾಬ್ ವಿರುದ್ಧ ನೂರಾರು ಕೇಸ್ಗಳನ್ನು ಹಾಕಿದ್ದಲ್ಲದೇ, ಆತನ ಮೇಲೆ ಹಲ್ಲೆಗಳನ್ನು ಮಾಡಿದ್ದು ಇನ್ನೂ ಮಾಸದಿರುವ ಸಂದರ್ಭದಲ್ಲಿಯೇ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು PMcare ಬಗ್ಗೆ ಅಪಮಾನಿಸಿ ದೇಶದ ಜನರಿಗೆ ತಪ್ಪು ಸಂದೇಶ ನೀಡುತ್ತಿರುವ ಸೋನಿಯಾ ಗಾಂಧಿ ವಿರುದ್ದ ಸಾಗರ ಪೋಲಿಸ್ ಠಾಣೆಯಲ್ಲಿ FIR ದಾಖಲು ಮಾಡಿರುವ ವಕೀಲರು… Read More ನಿಜಕ್ಕೂ ಸೋನಿಯಾಗಾಂಧಿ ಪ್ರಶ್ನಾತೀತರೇ?