ಇಂಡಿಗೋ ಚೆಲ್ಲಾಟ, ಪ್ರಯಾಣಿಕರ ಪರದಾಟ

ರಷ್ಯಾದ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡಿದ ಸಂಧರ್ಭದಲ್ಲೇ ಇಂಡಿಗೋ ವಿಮಾನ ಸಂಸ್ಥೆಯ ಮೂಲಕ, ದೇಶಾದ್ಯಂತ ವಿಮಾನ ಸಂಚಾರ ಅಸ್ತವ್ಯಸ್ಥವಾಗುವಂತೆ ಮಾಡಿ, ಇಡೀ ವಿಶ್ವದ ಮುಂದೆ ಭಾರತದ ಮರ್ಯಾದೆಯನ್ನು ಹಾಳು ಮಾಡಿದ ಹುನ್ನಾರದ ಹಿಂದಿರುವ ಕಥೆ-ವ್ಯಥೆ ಇದೋ ನಿಮಗಾಗಿ… Read More ಇಂಡಿಗೋ ಚೆಲ್ಲಾಟ, ಪ್ರಯಾಣಿಕರ ಪರದಾಟ

ಹೋದ್ಯಾ ಪಿಚಾಚಿ ಅಂದ್ರೇ ಬಂದೇ ಗವಾಕ್ಷೀಲೀ

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತಮ್ಮ ಹೇಳಿಕೆಗಳ ವಿವಾದಾತ್ಮಕ ಹೇಳಿಕೆಗಳಿಂದಾಗಿ ದೇಶದಲ್ಲಿ ಅರಾಜಕತೆ ಸೃಷ್ಟಿಸಿದ್ದ ಸ್ಯಾಮ್ ಪಿತ್ರೊಡಾ ಅವರನ್ನೇ ಮತ್ತೆ ಕಾಂಗ್ರೇಸ್ ಪಕ್ಷ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಮರು ನೇಮಕ ಮಾಡಿರುವುದು ಕಾಂಗ್ರೇಸ್ ಪಕ್ಷದ ಬೌದ್ಧಿಕ ದೀವಾಳಿತನವನ್ನು ಜಗಜ್ಜಾಹೀರಾತು ಮಾಡಿಕೊಂಡಿದೆ ಅಲ್ವೇ?… Read More ಹೋದ್ಯಾ ಪಿಚಾಚಿ ಅಂದ್ರೇ ಬಂದೇ ಗವಾಕ್ಷೀಲೀ

ಪಂಚಾಯತ್ ರಾಜ್ ಹರಿಕಾರ ಅಬ್ದುಲ್ ನಜೀರ್ ಸಾಬ್

ರಾಜ್ಯದಲ್ಲಿ ಈಗ ಪಂಚಾಯತಿ ಚುನಾವಣೆ ನಡೆಸುವುದಕ್ಕೆ ಸರ್ಕಾರ ಮತ್ತು ಚುನಾವಣಾ ಆಯೋಗ ಸಿದ್ಧತೆ ಮಾಡಿಕೊಳ್ಳುತ್ತಿದೆ. ಆದರೇ ಕೇವಲ ರಾಜ್ಯದಲ್ಲೇಕೇ, ಇಡೀ ರಾಷ್ಟ್ರದಲ್ಲಿಯೇ ಗ್ರಾಮೀಣ ಮಟ್ಟಕ್ಕೆ ಅಧಿಕಾರವನ್ನು ವಿಕೇಂದ್ರೀಕರಿಸಿದ ಹಿಂದಿರುವ ಕಥೆ ಬಲು ರೋಚಕವಾಗಿದೆ. ಅದು 1983, ಕರ್ನಾಟಕದ ರಾಜಕೀಯದಲ್ಲಿ ಬದಲಾವಣೆಯ ಪರ್ವ. ಸುಮಾರು 35-37 ವರ್ಷಗಳ ಕಾಲ ಕಾಂಗ್ರೇಸ್ ಆಡಳಿತದಿಂದ ಬೇಸತ್ತಿದ್ದ ಕನ್ನಡಿಗರು ಮೊತ್ತ ಮೊದಲ ಬಾರಿಗೆ ಕಾಂಗ್ರೇಸ್ಸನ್ನು ಧಿಕ್ಕರಿಸಿ, ಜನತಾ ಪಕ್ಷ + ಕ್ರಾಂತಿರಂಗ= ಜನತಾರಂಗವನ್ನು ಬೆಂಬಲಿಸಿದ ಪರಿಣಾಮ ಕರ್ನಾಟಕದಲ್ಲಿ ಪ್ರಪಥಮ ಬಾರಿಗೆ , ಬಿಜೆಪಿಯ… Read More ಪಂಚಾಯತ್ ರಾಜ್ ಹರಿಕಾರ ಅಬ್ದುಲ್ ನಜೀರ್ ಸಾಬ್