ಸ್ವದೇಶಿ ದಿನ

ವಿಜ್ಞಾನಿಯಾಗಿ ಕೈ ತುಂಬಾ ಸಂಪಾದಿಸುತ್ತಿದ್ದ, ಸ್ವಾಮೀ ವಿವೇಕಾನಂದ, ಚಂದ್ರಶೇಖರ್ ಆಜಾದ್, ಭಗತ್ ಸಿಂಗ್ ಮುಂತಾದವರಿಂದ ಪ್ರೇರಿತರಾಗಿ ದೇಶ, ಧರ್ಮ, ಸಂಸ್ಕಾರ ಮತ್ತು ಸನಾತನ ಸಂಸ್ಕೃತಿ ಅನುಗುಣವಾಗಿ ದೇಸೀ ಚಿಂತನೆ, ಸ್ವದೇಶೀ ವಸ್ತುಗಳ ಜಾಗೃತಿ ಮೂಡಿಸುವ ಸಲುವಾಗಿ ಸ್ವದೇಶೀ ಜಾಗರಣ ಮಂಚ್ ಮೂಲಕ ಬಹುರಾಷ್ಟ್ರೀಯ ಕಂಪೆನಿಗಳಿಗೆ ಸಿಂಹಸ್ವಪ್ನವಾಗಿದ್ದ ಶ್ರೀ ರಾಜೀವ್ ದೀಕ್ಷಿತ್ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳು ಇದೋ ನಿಮಗಾಗಿ… Read More ಸ್ವದೇಶಿ ದಿನ