ಗೆದ್ದಾಗ ನೆನಪಾಗದ ಧರ್ಮ, ಸೋತಾಗ ಏಕೇ?

ದಿಲೀಪ್ ನಿಂದ ಎ. ಆರ್. ರೆಹಮಾನ್ ಆಗಿ ಮತಾಂತರ ಆಗಿಯೂ, ಕಳೆದ *ಮೂರು ದಶಕಗಳಿಂದ ಭಾರತೀಯ ಚಿತ್ರರಂಗದಲ್ಲಿ ಅನಭಿಷಕ್ತ ದೊರೆಯಾಗಿ ಮೆರೆಯುತ್ತಿರುವ ಎ. ಆರ್. ರೆಹಮಾನ್ ನಿಗೆ ಕೆಲಸ ಕಡಿಮೆ ಆಗುತ್ತಿದ್ದಂತೆಯೇ, ಧರ್ಮದ ಗುರಾಣಿ ಹಿಡಿದಿರುವ ಹಿಂದಿನ ಕಥೆ-ವ್ಯಥೆಯ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ… Read More ಗೆದ್ದಾಗ ನೆನಪಾಗದ ಧರ್ಮ, ಸೋತಾಗ ಏಕೇ?

ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ

ಪತ್ರಕರ್ತರೊಬ್ಬರು ಅಚಾನಕ್ ಆಗಿ ಅಪರೂಪ/ಅನುರೂಪದ ರಾಜಕಾರಣಿಯಾಗಿ, ಹಿರಿಯ ರಾಜಕೀಯ ಮುತ್ಸದ್ದಿಯಾಗಿ, ಕವಿಯಾಗಿ, ಅಂತಿಮವಾಗಿ ದೇಶ ಕಂಡ ಶ್ರೇಷ್ಥ ಪ್ರಧಾನ ಮಂತ್ರಿಯಾಗಿದ್ದ ಶ್ರೀ ಅಟಲ್ ಬಿಹಾರಿ ವಾಜಪೇಯಿಯವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಅವರು ದೇಶಕ್ಕೆ ನೀಡಿದ ಕೊಡುಗೆಯ ಜೊತೆಗೆ ಅವರ ಕುರಿತಾದ ವಿಶೇಷವಾದ ಮಾಹಿತಿಗಳು ಇದೋ ನಿಮಗಾಗಿ… Read More ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ