ಉಪರಾಷ್ಟ್ರಪತಿಗಳ ಹೆಸರು ಸಿ.ಪಿ. ರಾಧಾಕೃಷ್ಣನ್ ಎಂದೇಕಿದೇ?

ಮಕ್ಕಳಿಗೆ ನಾಮಕರಣ ಮಾಡುವಾಗ, ಯಾವುದೋ ಒಂದು ಅನುಕೂಲಕರ ಹೆಸರನ್ನಿಟ್ಟರೆ ಸಾಕು.  ಅಯ್ಯೋ ಹೆಸರಿನಲ್ಲಿ ಏನಿದೇ? ಎಂದು ಪ್ರಶ್ನಿಸುವವರಿಗೆ ನೂತನವಾಗಿ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿ ಶುಕ್ರವಾರ 12.09/2025 ಅಧಿಕಾರವನ್ನು ಸ್ವೀಕರಿಸಿದ ಸಿ. ಪಿ. ರಾಧಾಕೃಷ್ಣನ್ ಅವರ ಹೆಸರೇ ಸಾಕ್ಷಿಯಾಗಿದ್ದು ಅ ಹೆಸರಿನ ಹಿಂದಿರುವ ರೋಚಕತೆಯನ್ನು ತಿಳಿಯೋಣ ಬನ್ನಿ. ಕಳೆದ ತಿಂಗಳು ಅನಾರೋಗ್ಯದಿಂದಾಗಿ ಉಪರಾಷ್ಟ್ರಪತಿಗಳ ಸ್ಥಾನಕ್ಕೆ ಜಗದೀಪ್ ಧನ್ಕರ್ ಅವರು ರಾಜೀನಾಮೆ ನೀಡಿದ ನಂತರ ಮುಂದಿನ ರಾಷ್ಟ್ರಪತಿಗಳು ಯಾರಾಗಬಹುದು?  ಎಂಬ ಕುತೂಹಲ ಅನೇಕರಿಗೆ ಇತ್ತು.  ಏಕೆಂದರೆ ಸಂಘಪರಿವಾದ ಮೂಲದವರಲ್ಲದ ಕೆಲ ವರ್ಷಗಳ… Read More ಉಪರಾಷ್ಟ್ರಪತಿಗಳ ಹೆಸರು ಸಿ.ಪಿ. ರಾಧಾಕೃಷ್ಣನ್ ಎಂದೇಕಿದೇ?

ಅಮೃತಸರ ಸ್ವರ್ಣ ಮಂದಿರ, ವಿಶ್ವದ ಅತೀ ದೊಡ್ಡ ಅಡುಗೆ ಮನೆ

ಧಾರ್ಮಿಕ ಕ್ಷೇತ್ರಗಳಿಗೆ ಆಗಾಗ ಹೋಗಿ ಭಗವಂತನ ದರ್ಶನ ಪಡೆಯುವ ಮೂಲಕ ಮನಸ್ಸಿಗೆ ನೆಮ್ಮದಿ ದೊರೆಯುವುದಲ್ಲದೇ, ಅ ಕ್ಷೇತ್ರಗಳ ಮಹಿಮೆ ಮತ್ತು ಅಲ್ಲಿಯ ಧನಾತ್ಮಕ ಕಂಪನಗಳು ನಮ್ಮಲ್ಲಿ ಸೇರಿಕೊಳ್ಳುತ್ತವೆ. ಅದೇ ರೀತಿ ನೂರಾರು ಮೈಲಿಗಳ ದೂರಗಳಿಂದ ಬರುವ ಭಕ್ತಾದಿಗಳಿಗೆ ಆದರಾತಿಥ್ಯವನ್ನು ನೀಡಲು ಅಲ್ಲಿಯ ದೇವಾಲಯಗಳೂ,ಯಾತ್ರಿ ನಿವಾಸಗಳು ಮತ್ತು ಪ್ರಸಾದ ರೂಪದಲ್ಲಿ ಊಟೋಪಚಾರಗಳನ್ನು ನೀಡಲು ಸಿದ್ಧವಾಗಿರುತ್ತದೆ. ತಿರುಪತಿ, ಧರ್ಮಸ್ಥಳ, ಉಡುಪಿ, ಕೊಲ್ಲೂರು, ಶೃಂಗೇರಿ, ಹೊರನಾಡು ಶ್ರೀಕ್ಷೇತ್ರಗಳು ಈ ರೀತಿಯ ಅದರಾತಿಥ್ಯಗಳಿಗೆ ಹೆಸರುವಾಸಿಯಾಗಿವೆ. ಇವೆಲ್ಲಕ್ಕಿಂತಲೂ ಒಂದು ಕೈ ಮೇಲೇ ಎನ್ನಬಹುದಾದ ಅಮೃತಸರದ… Read More ಅಮೃತಸರ ಸ್ವರ್ಣ ಮಂದಿರ, ವಿಶ್ವದ ಅತೀ ದೊಡ್ಡ ಅಡುಗೆ ಮನೆ