ಚಿತ್ತಾಪುರದಲ್ಲಿ ಸಂಘದ ಪಥಸಂಚಲನ ಯಶಸ್ವಿ

ಮುಚ್ಚಿಟ್ಟ/ಬಚ್ಚಿಟ್ಟ ವಿಷಯಗಳಿಗೇ ಕುತೂಹಲ ಹೆಚ್ಚು ಎನ್ನುವಂತೆ ಸಂಘದ ಚಟುವಟಿಗೆಗಳ ಮೇಲೆ ನಿರ್ಭಂಧ ಹೇರಿದಷ್ಟೂ ಸಂಘ ಪ್ರಭಲವಾಗುತ್ತದೆ ಎನ್ನುವುದಕ್ಕೆ ಚಿತ್ತಾಪುರದಲ್ಲಿ ನೆನ್ನೆ ನಡೆದ ಅಭೂತಪೂರ್ವ ಪಥಸಂಚಲನವೇ ಜ್ವಲಂತ ಸಾಕ್ಷಿಯಾಗಿದ್ದು ಆ ಕುರಿತಂತೆ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಚಿತ್ತಾಪುರದಲ್ಲಿ ಸಂಘದ ಪಥಸಂಚಲನ ಯಶಸ್ವಿ

ಜೂನ್ 25, 1975 ಲೋಕತಂತ್ರ ಕರಾಳ ದಿನ

1975-77ರಲ್ಲಿ ಅಂದಿನ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರು ದೇಶದ ಮೇಲೆ ಹೇರಿದ್ದ ತುರ್ತುಪರಿಸ್ಥಿತಿಯಲ್ಲಿ ಅದರ ಪರವಾಗಿ ಇಲ್ಲವೇ ಅದರ ವಿರುದ್ಧ ಯಾವುದೇ ರೀತಿಯಲ್ಲಿ ಭಾಗವಹಿಸಿದ್ದರೂ, ಶಿಕ್ಷೆಗೆ ಒಳಗಾಗಬಹುದು ಎಂಬುದನ್ನು ಅರಿತಿದ್ದರೂ, ಅದೆಲ್ಲವನ್ನೂ ಲೆಖ್ಖಿಸದೇ ದೇಶದ ಏಕತೆಗಾಗಿ ಮತ್ತು ಸರ್ವಾಧಿಕಾರಿ ಧೋರಣೆಯ ವಿರುದ್ಧವಾಗಿ ನಮ್ಮ ಕೈಲಾದ ಮಟ್ಟಿಗೆ ನಮ್ಮ ಕುಟುಂಬ ಪಾಲ್ಕೊಂಡಿದ್ದ ರೋಚಕತೆ ಇದೋ ನಿಮಗಾಗಿ… Read More ಜೂನ್ 25, 1975 ಲೋಕತಂತ್ರ ಕರಾಳ ದಿನ

ಹೊಟ್ಟೇ ತುಂಬಾ ಊಟ ಮಾಡಿ, ಇಷ್ಟ ಬಂದಷ್ಟು ಹಣ ಕೊಡಿ.

ಸಾಮಾನ್ಯವಾಗಿ ಬಹುತೇಕ ಮಧ್ಯಮವರ್ಗದ ಜನರು ಹೋಟೇಲ್ಲಿಗೆ ಹೋದ ತಕ್ಷಣ ಸರ್ವರ್ ಮೆನು ಕಾರ್ಡ್ ಕೈಗೆ ಕೊಟ್ಟೊಡನೆಯೇ ಅದರಲ್ಲಿ ಯಾವ ಯಾವ ಖಾದ್ಯಗಳಿವೆ ಎಂಬುದನ್ನು ನೋಡುವುದಕ್ಕಿಂತಲೂ ಯಾವುದರ ಬೆಲೆ ಎಷ್ಟಿದೆ? ನಮ್ಮಬಳಿ ಇರುವ ಬೆಲೆಗೆ ಯಾವ ತಿಂಡಿ ಸರಿ ಹೊಂದಬಹುದು ಎಂದೇ ಲೆಖ್ಖಾಚಾರ ಹಾಕುವುದು ಸರ್ವೇ ಸಾಮಾನ್ಯ. ಕೆಲವು ವರ್ಷಗಳ ಹಿಂದೆ ನಮ್ಮ ಮಕ್ಕಳನ್ನು ಒಂದು ದೊಡ್ಡ ಹೊಟೇಲ್ ಒಂದಕ್ಕೆ ಕರೆದುಕೊಂಡು ಹೋಗಿದ್ದಾಗ ನಮ್ಮ ಮಗಳು ಆ ಹೋಟೇಲ್ಲಿನ ಖಾದ್ಯಗಳ ಬೆಲೆಯನ್ನು ನೋಡಿದ ಕೂಡಲೇ ಅಪ್ಪಾ, ಈ ಹೋಟೇಲ್… Read More ಹೊಟ್ಟೇ ತುಂಬಾ ಊಟ ಮಾಡಿ, ಇಷ್ಟ ಬಂದಷ್ಟು ಹಣ ಕೊಡಿ.