ವೀರ ಕುನ್ವರ್ ಸಿಂಗ್

ಬ್ರಿಟೀಷರ ಸೇನೆಯಲ್ಲಿ ಸಾಮಾನ್ಯ ಸೈನಿಕನಾಗಿದ್ದ ಮಂಗಲ್ ಪಾಂಡೆ 1857ರಲ್ಲಿ ಬ್ರಿಟೀಷ್ ಸೈನ್ಯದ ವಿರುದ್ಧವೇ ತಿರುಗಿ ಬಿದ್ದು ನಡೆಸಿದ ಹೋರಾಟವನ್ನು ಬ್ರಿಟೀಷರು ಸಿಪಾಯಿದಂಗೆ ಎಂದು ದಾಖಲಿಸಿದರೆ, ಭಾರತದ ನಿಜವಾದ ಇತಿಹಾಸಕಾರರು ಅದನ್ನು ಪ್ರಥಮ ಸ್ವಾತ್ರಂತ್ರ್ಯ ಸಂಗ್ರಾಮ ಎಂದೇ ಹೆಮ್ಮೆಯಿಂದ ಕರೆಯುತ್ತಾರೆ. ಮಂಗಲ್ ಪಾಂಡೆ ಹತ್ತಿಸಿದ ಸ್ವಾತ್ರಂತ್ರ್ಯದ ಕಿಚ್ಚನ್ನು ಬಿಹಾರ್ ಪ್ರಾಂತ್ಯದಲ್ಲಿ ಪ್ರಜ್ವಲಿಸುವಂತೆ ಮಾಡಿದ ಕೀರ್ತಿ ಪ್ರಸ್ತುತ ಭಾರತದ ಬಿಹಾರದ ಭೋಜ್‌ಪುರ ಜಿಲ್ಲೆಯ ಭಾಗವಾಗಿರುವ ಜಗದೀಸ್‌ಪುರದ ಪರ್ಮಾರ್ ರಜಪೂತರ ಉಜ್ಜೈನಿಯಾ ಕುಲದ ಕುಟುಂಬಕ್ಕೆ ಸೇರಿದ್ದ ವೀರ್ ಕುನ್ವರ್ ಸಿಂಗ್ ಅವರಿಗೆ… Read More ವೀರ ಕುನ್ವರ್ ಸಿಂಗ್

ತಾರತಮ್ಯ

ಅಕ್ಟೋಬರ್ 2, ದೇಶದ ಇಬ್ಬರು ಮಹಾನ್ ನಾಯಕರ ಜಯಂತಿ. ಇಬ್ಬರೂ ಸ್ವಾತಂತ್ರ್ಯ ಹೋರಾಟಗಾರರೇ ಆದರೂ, ಒಬ್ಬರು ಚರಕ ಹಿಡಿದು ದೇಶವನ್ನು ವಿಭಜಿಸಿ ಶತ್ರುರಾಷ್ಟ್ರದ ಸೃಷ್ಟಿಗೆ ಕಾರಣೀಭೂತರಾದರೇ ಅದೇ ಮತ್ತೊಬ್ಬರು ಹಾಗೆ ಸೃಷ್ಟಿಯಾದ ಶತ್ರುರಾಷ್ಟ್ರ ನಮ್ಮ ದೇಶದ ಮೇಲೆ ಕಾಲು ಕೆರೆದುಕೊಂಡು ಧಾಳಿ ನಡೆಸಿದಾಗ ತಮ್ಮ ದಿಟ್ಟ ನಿರ್ಧಾರಗಳಿಂದ ನರಕ ಸದೃಶವನ್ನು ತೋರಿಸಿದವರು. ಅದರೆ ಅದೇಕೋ ಏನೋ ಅಕ್ಟೋಬರ್ 2ರಂದು ಅದಾವುದೋ ಪೂರ್ವಾಗ್ರಹ ಪೀಡಿತರಾಗಿ ಮೊದಲನೆಯವರನ್ನೇ ಎತ್ತಿ ಮೆರೆದಾಡುತ್ತಾ ಎರಡನೆಯವರನ್ನು ನಗಣ್ಯರೀತಿಯಲ್ಲಿ ಕಡೆಗಾಣಿಸುವುದು ಈ ದೇಶದ ಪ್ರಾಮಾಣಿಕ ದೇಶ… Read More ತಾರತಮ್ಯ