ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ

ಇಲ್ಲಿ ನನ್ನದೇನಿದೆ, ಎಲ್ಲವೂ ಭಗವಂತನದು. ಇಲ್ಲಿರುವ ಪ್ರತಿಯೊಬ್ಬ ಮನುಷ್ಯನೂ ದೇವರು. ಎಲ್ಲರಲ್ಲೂ ದೇವರನ್ನು ಕಾಣಬೇಕು. ನಾನು ನನ್ನದೆಂಬ ಮಮಕಾರ ಸಲ್ಲದು. ಇಹಪರ ಎರಡೂ ಒಂದೆ ಎಂದು ಸಾರುತ್ತ ಅದರಂತೆ ನಡೆಯುತ್ತಿದ್ದ ನಿಸ್ವಾರ್ಥ ನಿಶ್ಕಲ್ಮಶರಾದ ಅಪರೂಪದ ಯೋಗಿಗಳಾಗಿದ್ದ ಶ್ರೀ ಸಿದ್ದೇಶ್ವಸ್ವಾಮಿಗಳ ವ್ಯಕ್ತಿ, ವ್ಯಕ್ತಿತ್ವದ ಜೊತೆ ಅವರ ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ … Read More ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ

ಭಾವೈಕ್ಯತೆಯ ರಾಯಭಾರಿ ಅಬ್ದುಲ್ ಕಲಾಂ

ಈ ದೇಶ ಕಂಡ ಅತ್ಯುತ್ತಮ ರಾಷ್ಟ್ರಪತಿಗಳಲ್ಲಿ ಒಬ್ಬರಾದ ಶ್ರೀ ಅಬ್ದುಲ್ ಕಲಾಂ ಅವರ ಹೃದಯ ಶ್ರೀಮಂತಿಕೆ ಮತ್ತು ಈ ದೇಶದ ಧರ್ಮಾಚಾರಣೆಗಳಲ್ಲಿ ಅವರಿಗಿದ್ದ ಅಪರಿಮಿತ ನಂಬಿಕೆಯನ್ನು ಅವರ ಕಾಲದಲ್ಲಿ ರಾಷ್ಟ್ರಪತಿ ಭವನದ ಕಂಟ್ರೋಲರ್ ಆಗಿದ್ದ ಲೆಫ್ಟಿನೆಂಟ್ ಕರ್ನಲ್ ಅಶೋಕ್ ಕಿಣಿ ಎಚ್ ಆವರ ಅಂಗ್ಲ ಭಾಷೆಯ ಲೇಖನ ನಿಜಕ್ಕೂ ಹೃದಯವನ್ನು ತಟ್ಟಿದ ಕಾರಣ ಅದರ ಭಾವಾನುವಾವನ್ನು‌ ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ. ಆಗ ತಾನೇ ಶ್ರೀ ಕಲಾಂ ಅವರು ರಾಷ್ಟ್ರಪತಿಗಳಾಗಿ ಪದವಿಯನ್ನು ಸ್ವೀಕರಿಸಿದ್ದರು. ಅವರಿಗೆ ರಾಷ್ಟ್ರಪತಿ ಭವನಕ್ಕೆ ಮೊದಲ ಬಾರಿಗೆ… Read More ಭಾವೈಕ್ಯತೆಯ ರಾಯಭಾರಿ ಅಬ್ದುಲ್ ಕಲಾಂ