ದಸರ v/s  ಮಹಿಷ ದಸರ & ಮೈಸೂರು v/s ಮಹಿಷೂರು  

ಅಲ್ಪಸಂಖ್ಯಾತರ ಓಲೈಕೆಗಾಗಿ ವಕ್ಫ್ ಬೋರ್ಡ್ ತಂದಂತೆ, ದಲಿತ ಸಂಘಟನೆಯ ಹೆಸರಿನಲ್ಲಿ ಹಿಂದೂಗಳ ಒಗ್ಗಟ್ಟನ್ನು ಒಡೆಯುವ ಸಲುವಾಗಿಯೇ ಕಾಂಗ್ರೇಸ್ ಬೆಂಬಲಿತ ಮಹಿಷ ದಸರಾ, ನಾಡಿನ ಅಖಂಡತೆಗೆ ಮತ್ತು ಭಾವೈಕ್ಯತೆಗೆ ಹೇಗೆ ಮಾರಕವಾಗಿದೆ ಎಂಬುದರ ಸತ್ಯಾಸತ್ಯತೆ ಇದೋ ನಿಮಗಾಗಿ… Read More ದಸರ v/s  ಮಹಿಷ ದಸರ & ಮೈಸೂರು v/s ಮಹಿಷೂರು  

ಭಾರತೀಯ ವಿಜ್ಞಾನ ಸಂಸ್ಥೆ (IISc.)

ತಾಂತ್ರಿಕ ಶಿಕ್ಷಣ ಮತ್ತು ಸಂಶೋಧನೆಗಳಲ್ಲಿ ಜಗತ್ಪ್ರಸಿದ್ಧವಾಗಿರುವ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (IISc.)ಯನ್ನು ದೇಶದ ಖ್ಯಾತ ಕೈಗಾರಿಗೋದ್ಯಮಿಗಳಾದ ಜೆಮ್ ಷಡ್ ಜೀ ಟಾಟಾರವರು ಆರಂಭಿಸಲು ಸ್ವಾಮಿ ವಿವೇಕಾನಂದರು ಹೇಗೆ ಕಾರಣರಾದರು? ಮತ್ತು ಇಂತಹ ಮಹಾನ್ ಸಂಸ್ಥೆಗೆ ನಮ್ಮ ಮೈಸೂರು ಸಂಸ್ಥಾನದ ಕೊಡುಗೆಗಳೇನು? IISc. ಬೆಳೆದು ಬಂದ ಹಾದಿಯ ಕುರಿತಾದ ಅದ್ಭುತವಾದ ಮಾಹಿತಿಗಳು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಭಾರತೀಯ ವಿಜ್ಞಾನ ಸಂಸ್ಥೆ (IISc.)

ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್

ಸರಿ ಸುಮಾರು ಕ್ರಿ.ಶ. 1399ರ ಆಸುಪಾಸಿನಲ್ಲಿ ಈಗಿನ ಗುಜರಾತ್ ಮೂಲದವರಾದ ಶ್ರೀ ಯಧುರಾಯ ಮತ್ತು ಶ್ರೀ ರಂಗರಾಯ ಎನ್ನುವವರು ಮಹಾಬಲೇಶ್ವರ ತಪ್ಪಲಿನಲ್ಲಿ (ಈಗಿನ ಚಾಮುಂಡೀ ಬೆಟ್ಟ) ಸುಮಾರು 30 ಗ್ರಾಮಗಳ ಅಂದಿನ ವಿಜಯನಗರದ ಅಧೀನದಲ್ಲಿರುವ ಒಂದು ರಾಜ್ಯವನ್ನು ಕಟ್ದಿ, ಅಲ್ಲಿಂದ ಸುಮಾರು 7 ರಾಜರುಗಳ ಆಡಳಿತದ ನಂತರ 1529ರಲ್ಲಿ ವಿಜಯನಗರದ ಶ್ರೀ ಕೃಷ್ಣದೇವರಾಯರ ಕಾಲವಾದ ನಂತರ ಅವರ ಮುಂದಿನ ಪೀಳಿಗೆಯವರು ಅದೇ ಗತ್ತನ್ನು ಮುಂದುವರಿಸಿ ಕೊಳ್ಳಲಾಗದೇ ಹೋದಾಗ, ವಿಜಯನಗರದ ತಿರುಮಲರಾಯರನ್ನು ಸೋಲಿಸಿದ ಮೈಸೂರಿನ ಶ್ರೀರಾಜ ಒಡೆಯರ್ ಅವರು… Read More ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್

ಸ್ವಾಮಿ ಹರ್ಷಾನಂದರು

ಹತ್ತನೇ ತರಗತಿಯಲ್ಲಿ ರಾಜ್ಯಕ್ಕೆ 3 ನೇ ರ‌್ಯಾಂಕ್ ಮತ್ತು ಹನ್ನೆರಡನೇ ತರಗತಿಯಲ್ಲಿ ರಾಜ್ಯಕ್ಕೆ 5 ನೇ ರ‌್ಯಾಂಕ್ ಪಡೆದ ನಂತರ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಎಂಜಿನಿಯರಿಂಗ್ ನಲ್ಲಿ ಎಲೆಕ್ಟ್ರಿಕಲ್ ಇಂಜಿನಿಯರಿಂಗಿನಲ್ಲಿ ಚಿನ್ನದ ಪದಕದೊಂದಿಗೆ ಮೊದಲನೇ ರ‌್ಯಾಂಕ್ ಗಳಿಸಿ ಕೈತುಂಬ ಸಂಬಳ ತರುವ ಹೆಚ್.ಎ.ಎಲ್ ಕಾರ್ಖಾನೆಯನ್ನು ಸೇರಿದ ಎರಡೇ ವಾರಗಳಲ್ಲಿ ಎಲ್ಲವನ್ನೂ ತ್ಯಜಿಸಿ, ಉಟ್ಟ ಬಟ್ಟೆಯಲ್ಲಿಯೇ ರಾಮಕೃಷ್ಣ ಆಶ್ರಮ ಸೇರಿ, ಕಾವಿ ನಿಲುವಂಗಿಯನ್ನು ಧರಿಸಿ ಧೀರ ಸನ್ಯಾಸಿಗಳಾಗಿ ನಂತರ ಸ್ವಾಮಿ ಹರ್ಷಾನಂದರಾಗಿ ದೇಶಾದ್ಯಂತ ರಾಮಕೃಷ್ಣ ಆಶ್ರಮದ ವಿವಿಧ ಶಾಖೆಗಳಲ್ಲಿ… Read More ಸ್ವಾಮಿ ಹರ್ಷಾನಂದರು