ಭುವನಗಿರಿ ಶ್ರೀ ಭುವನೇಶ್ವರಿ ದೇವಾಲಯ

ಎಲ್ಲರಿಗೂ ತಿಳಿದಿರುವಂತೆ ತಾಯಿ ಭುವನೇಶ್ವರಿ ದೇವಿಯನ್ನು  ಕರ್ನಾಟಕದ ರಾಜ್ಯ ದೇವತೆ ಅರ್ಥಾತ್ ಕನ್ನಡ ದೇವತೆ ಎಂದು ಪೂಜಿಸಲಾಗುತ್ತದೆ. ಇಂತಹ ಭುವನೇಶ್ವರಿ ದೇವಿಯು ಪಾರ್ವತಿ ದೇವಿಯ ಹತ್ತು ಮಹಾ ವಿದ್ಯಾ ದೇವತೆಗಳಲ್ಲಿ ಒಬ್ಬಳಾಗಿದ್ದು, ನಾಲ್ಕನೆಯವಳಾಗಿ ತಾಯಿ ದುರ್ಗೆಯ ಒಂದು ಅಂಶವಾಗಿದ್ದಾಳೆ. ಭುವನೇಶ್ವರಿ ಎಂಬುದು ಸಂಸ್ಕತ ಪದವಾಗಿದ್ದು ಭುವನ ಎಂದರೆ ವಿಶ್ವ ಎಂಬರ್ಥವಾಗಿದ್ದು ಭುವನೇಶ್ವರಿ ಎಂದರೆ ವಿಶ್ವಕ್ಕೇ ಒಡತಿ ಅರ್ಥಾತ್  ವಿಶ್ವಕ್ಕೇ ತಾಯಿ ಎಂಬ ಅರ್ಧವಿದೆ. ಇಂತಹ ಭುವನೇಶ್ವರಿಯ  ಸುಮಾರು ಸಾವಿರ ವರ್ಷಗಳಷ್ಟು ಇತಿಹಾಸವಿರುವ ದೇವಾಲಯವು  ಉತ್ತರ ಕನ್ನಡ ಜಿಲ್ಲೆಯ… Read More ಭುವನಗಿರಿ ಶ್ರೀ ಭುವನೇಶ್ವರಿ ದೇವಾಲಯ

ಕರ್ನಾಟಕದಲ್ಲಿ ರಾಮಾಯಣದ ಕುರುಹುಗಳು

ಹಿಂದೂಗಳಿಗೆ ರಾಮಾಯಣ ಪವಿತ್ರವಾದ ಪುರಾಣವಾಗಿದ್ದು, ಪ್ರಭು ಶ್ರೀರಾಮನನ್ನು ಪ್ರಪಂಚಾದ್ಯಂತ ಕೋಟ್ಯಾಂತರ ಜನರು ಆರಾಧಿಸುತ್ತಾರೆ. ಆದರೆ ರಾಮಾಯಣ ಎಂಬುದು ಕಟ್ಟು ಕಥೆಯಾಗಿದ್ದು ಅಂತಹದ್ದು ನಮ್ಮ ದೇಶದಲ್ಲಿ ನಡೆದೇ ಇಲ್ಲಾ ಎಂದು ವಾದಿಸುವವರಿಗೆ ಪುರಾವೆ ನೀಡುವಂತೆ ಕರ್ನಾಟಕದಲ್ಲೇ ರಾಮಾಯಣದ ಅನೇಕ ಕುರುಹುಗಳಿದ್ದು ಅವುಗಳಲ್ಲಿ ಕೆಲವು ಪ್ರಮುಖ ಸ್ಥಳಗಳನ್ನು ತಿಳಿಯೋಣ ಬನ್ನಿ.… Read More ಕರ್ನಾಟಕದಲ್ಲಿ ರಾಮಾಯಣದ ಕುರುಹುಗಳು

ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ

ನಾಡಿನ ಖ್ಯಾತ ವಾರಪತ್ರಿಕೆಯಾದ ತರಂಗದ 5ನೇ ಅಕ್ಟೋಬರ್ 2023ರ ಮುಖಪುಟ ಲೇಖನವಾಗಿ ಪ್ರಕಟವಾದ ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ ಇದೋ ನಿಮಗಾಗಿ… Read More ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ

ವೈಯ್ಯಾಳೀಕಾವಲ್

ಬೆಂಗಳೂರಿನ ಪ್ರತಿಷ್ಟಿತ ಬಡಾವಣೆಯಾಗಿರುವ ವಯ್ಯಾಳಿಕಾವಲ್ ವಿಶೇಷತೆಗಳೇನು? ಆ ಪ್ರದೇಶಕ್ಕೆ ಆ ಹೆಸರು ಬರಲು ಕಾರಣವೇನು? ಅಲ್ಲಿರುವ ಪ್ರಮುಖ ತಾಣಗಳ ಕುರಿತಾದ ಕುತೂಹಲಕಾರಿ ವಿವರಗಳನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ವೈಯ್ಯಾಳೀಕಾವಲ್

ರಾಷ್ಟ್ರೋತ್ಥಾನ ಶಾಲೆಯ ರಾಜ್ಯೋತ್ಸವ ಆಚರಣೆ

ರಾಜ್ಯೋತ್ಸವದ ಹೆಸರಿನಲ್ಲಿ ಕನ್ನಡ ಚಲನಚಿತ್ರಗಳ ಅರ್ಥವೇ ಇಲ್ಲದ ಅಸಂಬದ್ಧ ಹಾಡುಗಳಿಗೆ ಅಷ್ಟೇ ಅಸಹ್ಯಕರವಾಗಿ ಮೈ ಕೈ ಕುಲುಕಿಸುತ್ತಾ ನರ್ತಿಸುವುದೇ ಸಾಂಸ್ಕೃತಿಕ ಕಾರ್ಯಕ್ರಮ ಎಂದು ಭಾವಿಸಿರುವವರಿಗೆ ಬೆಂಗಳೂರಿನ ಥಣಿಸಂದ್ರ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ ಶಾಲೆಯಲ್ಲಿ ವೈಭವದ ವಿಜಯನಗರ ಸಾಮ್ರಾಜ್ಯ ಎಂಬ ವಿಷಯಾಧಾರಿತವಾದ ಅದ್ಭುತ ಕಾರ್ಯಕ್ರಮದ ಮೂಲಕ 67ನೇ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿದ ಸಡಗರ ಸಂಭ್ರಮ ಇದೋ ನಿಮಗಾಗಿ… Read More ರಾಷ್ಟ್ರೋತ್ಥಾನ ಶಾಲೆಯ ರಾಜ್ಯೋತ್ಸವ ಆಚರಣೆ

ಹಂಪೆಯ ಸಾಸಿವೆ ಕಾಳು ಗಣೇಶ

ಇತಿಹಾಸ ಪ್ರಸಿದ್ಧ, ವಿಜಯನಗರ ಸಾಮ್ರಾಜ್ಯದ ರಾಜಧಾನಿ ಹಂಪೆಯ ಇತಿಹಾಸ ಮತ್ತು ಅಲ್ಲಿರುವ ಸಾಸಿವೆ ಕಾಳು ಗಣಪತಿಗೆ ಆ ಹೆಸರು ಬರಲು ಕಾರಣವೇನು ಎಂಬುದರ ರೋಚಕ ಸಂಗತಿ ಇದೋ ನಿಮಗಾಗಿ.… Read More ಹಂಪೆಯ ಸಾಸಿವೆ ಕಾಳು ಗಣೇಶ

ಹಂಪೆಯ ಬಡವಿ ಲಿಂಗ ಪೂಜಿಸುವ ಶ್ರೀ ಕೃಷ್ಣ ಭಟ್ಟರು

ಹದಿಮೂರನೇ ಶತಮಾನದಲ್ಲಿ ಗುರು ವಿದ್ಯಾರಣ್ಯರ ಪ್ರೇರಣೆಯಿಂದ ಹಕ್ಕ ಬುಕ್ಕರ ಸಾರಥ್ಯದಲ್ಲಿ ಮುಸಲ್ಮಾನರ ದಬ್ಬಾಳಿಕೆಯನ್ನು ಮೆಟ್ಟಿನಿಂತು ವಿಜಯನಗರ ಹಿಂದವೀ ಸಾಮ್ರಾಜ್ಯವನ್ನು ಸ್ಥಾಪಿಸಿದ ಕಥೆ. ನಮಗೆಲ್ಲರಿಗೂ ತಿಳಿದಂತಹ ವಿಷಯ. ಇದೇ ವಿಜಯನರಗರದ ರಾಜಧಾನಿಯಾಗಿದ್ದ ಹಂಪೆ ಮುಂದೆ ಕೃಷ್ಣದೇವರಾಜನ ಆಳ್ವಿಕೆಯ ಸಮಯದಲ್ಲಿ ಮುತ್ತು ರತ್ನಗಳನ್ನು ರಸ್ತೆಯ ಬದಿಯಲ್ಲಿ ಬಳ್ಳ ಬಳ್ಳಗಳಲ್ಲಿ ಅಳೆದು ಮಾರುತ್ತಿದ್ದಂತಹ ಸಮೃದ್ಧ ಸಾಮ್ರಾಜ್ಯವಾಗಿತ್ತು ಎಂದು ಕೇವಲ ನಮ್ಮ ಇತಿಹಾಸಕಾರರಲ್ಲದೇ, ವಿದೇಶೀ ಇತಿಹಾಸಕಾರರೂ ನಮೂದಿಸಿದ್ದಾರೆ. ಇಂತಹ ಕೇವಲ ಆರ್ಥಿಕವಾಗಲ್ಲದೇ ಶಿಲ್ಪಕಲೆ. ಸಂಗೀತ, ಸಾಹಿತ್ಯಗಳಲ್ಲಿಯೂ ಸಮೃದ್ಧವಾಗಿದ್ದಂತಹ ನಾಡಾಗಿತ್ತು. ವಿಜಯನಗರ ಸಾಮ್ರಾಜ್ಯದ ಉಚ್ಫ್ರಾಯ… Read More ಹಂಪೆಯ ಬಡವಿ ಲಿಂಗ ಪೂಜಿಸುವ ಶ್ರೀ ಕೃಷ್ಣ ಭಟ್ಟರು

ಕನಕಗಿರಿ ಕನಕಾಚಲಪತಿ

ಕಾಲಿದ್ದವರು ಹಂಪೆ ಸುತ್ತಿ ನೋಡಬೇಕು ಮತ್ತು ಕಣ್ಣಿದ್ದವರು ಕನಕಗಿರಿ ನೋಡಬೇಕು ಎಂಬ ನಾನ್ನುಡಿ ಉತ್ತರ ಕರ್ನಾಟಕದಲ್ಲಿ ಬಹಳ ಪ್ರಚಲಿತವಾಗಿದೆ. ಅಂದಿನ ಕಾಲದ ವಿಜಯನಗರದ ಗತವೈಭವ ಇಂದು ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಹಂಚಿಹೋಗಿವೆ. ಹಂಪೆಯಿಂದ ಸುಮಾರು 30 ಕಿ.ಮಿ ದೂರದಲ್ಲಿರುವ ಕೊಪ್ಪಳ ಜಿಲ್ಲೆಯ ಪ್ರಮುಖ ತಾಲ್ಲೂಕ್ ಕೇಂದ್ರವೇ ಕನಕಗಿರಿ. ಇಲ್ಲಿನ ಕನಕಾಚಲಪತಿ ದೇವಸ್ಥಾನದಿಂದಾಗಿ ಇದು ಐತಿಹಾಸಿಕ ಸ್ಥಳವಾಗಿದೆ. ಈ ಶ್ರೀಕ್ಷೇತ್ರವನ್ನು ಎರಡನೆ ತಿರುಪತಿ ಎಂಬ ನಂಬಿಕೆ ಇರುವ ಕಾರಣ ಹಂಪೆಗೆ ಬರುವ ಬಹುತೇಕ ಪ್ರವಾಸಿಗರು ಇಲ್ಲಿಯೂ ಬೇಟಿ… Read More ಕನಕಗಿರಿ ಕನಕಾಚಲಪತಿ