ದಸರಾ ಉದ್ಘಾಟನೆಯಲ್ಲೂ ಓಲೈಕೆ ರಾಜಕಾರಣವೇ?

ಅಂದು ಮುಸಲ್ಮಾನರ ಆಕ್ರಮಣದಿಂದ ಹಿಂದೂಗಳನ್ನು ರಕ್ಷಿಸುವ ಸಲುವಾಗಿ ವಿಜಯನಗರ ಸಾಮ್ರಾಜ್ಯ ಕಟ್ಟಿ ಹಿಂದೂಗಳನ್ನು ಒಗ್ಗೂಡಿಸಲು ನಾಡ ಹಬ್ಬವಾಗಿ ದಸರಾ ಹಬ್ಬ ಆರಂಭವಾದರೆ, ಇಂದು ಅದೇ ತಾಯಿ ಭುವನೇಶ್ವರಿಯನ್ನು ದ್ವೇಷಿಸುವ ಖಟ್ಟರ್ ಮುಸ್ಲಿಂ ಭಾನು ಮುಷ್ತಾಕ್ ಅವರಿಂದ ದಸರಾಗೆ ಚಾಲನೆ ನೀಡುವ ಮೂಲಕ ಸಮಸ್ತ ಹಿಂದೂಗಳು ಮತ್ತು ಗುರು ವಿದ್ಯಾರಣ್ಯರ ಮೂಲ ಆಶಯಯಕ್ಕೇ ಕೊಳ್ಳಿ ಇಟ್ಟಂತಾಗುವುದಲ್ಲವೇ?… Read More ದಸರಾ ಉದ್ಘಾಟನೆಯಲ್ಲೂ ಓಲೈಕೆ ರಾಜಕಾರಣವೇ?

ಮಾಸ್ಟರ್ ಆನಂದ್

ತಮ್ಮ 4ನೇ ವರ್ಷಕ್ಕೆ ಬಾಲನಟನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ತಮ್ಮ ಮನೋಜ್ಞ ಅಭಿನಯಕ್ಕಾಕ್ಕಿ ರಾಜ್ಯ ಮತ್ತು ರಾಷ್ಟ್ರಪ್ರಶಸ್ತಿಗಳನ್ನು ಗಳಿಸಿದ ನಂತರ ನಟನಾಗಿ, ನಿರ್ದೇಶಕನಾಗಿ, ರೇಡಿಯೋ ಜ್ಯಾಕಿಯಾಗಿ ನಿರೂಪಕನಾಗಿ ಕನ್ನಡಿಗರ ಮನಸ್ಸನ್ನು ಸೂರೆಗೊಂಡಿರುವ ಮಾಸ್ಟರ್ ಆನಂದ್ ಅವರ ಕುರಿತಾದ ಅಪರೂಪದ ಮಾಹಿತಿಗಳು ನಮ್ಮ ಕನ್ನಡದ ಕಲಿಗಳು ಮಾಲಿಕೆ ಯಲ್ಲಿ ಇದೋ ನಿಮಗಾಗಿ… Read More ಮಾಸ್ಟರ್ ಆನಂದ್

ಕನ್ನಡ ಚಿತ್ರರಂಗ ಅಂದು ಇಂದು

ಕನ್ನಡದ ಮೊದಲ ಟಾಕೀ ಸಿನಿಮಾ ಸತಿ ಸುಲೋಚನದಿಂದ ಹಿಡಿದು ಇಂದಿನ ಕಾಂತಾರ ಮತ್ತು ಹೆಡ್ ಬುಷ್ ವರೆಗೂ ಕನ್ನಡ ಚಿತ್ರರಂಗ ಬೆಳೆದು ಬಂದ ದಾರಿಯ ಜೊತೆ ಅಂದಿನ ನಿರ್ದೇಶಕರು/ನಟರಿಗೂ ಇಂದಿನ ನಿರ್ದೇಶಕರು/ನಟರಿಗೂ ಇರುವ ವ್ಯತ್ಯಾಸದ ಕುರಿತಾದ ಒಂದು ವಸ್ತುನಿಷ್ಠ ವಿಶ್ಲೇಷಣೆ ಇದೋ ನಿಮಗಾಗಿ.… Read More ಕನ್ನಡ ಚಿತ್ರರಂಗ ಅಂದು ಇಂದು

ಮಾತು ಆಡಿದರೆ ಹೋಯಿತು. ಮುತ್ತು ಒಡೆದರೆ ಹೋಯಿತು

ಮಾತು ಆಡಿದರೆ ಹೋಯಿತು. ಮುತ್ತು ಒಡೆದರೆ ಹೋಯಿತು ಈ ಮಾತನ್ನು ನಮ್ಮ ಹಿರಿಯರು ಬಹುಶಃ ಮುಂದೊಂದು ದಿನ ಸ್ವಘೋಷಿತ ನಾದಬ್ರಹ್ಮ, ಮಹಾಗುರು ಎಂಬ ಬಿರುದಾಂಕಿತ ಗಂಗರಾಜು ಎಂಬ ದುರಹಂಕಾರ ಅವಿವೇಕಿಗೆಂದೇ ಬರೆದಿರಬೇಕು ಎಂದರು ಅತಿಶಯವಲ್ಲ. ಒಮ್ಮೆ ಮಾಡಿದರೆ ತಪ್ಪು ಪುನಃ ಪುನಃ ಅದೇ ತಪ್ಪನ್ನು ಮಾಡಿದಲ್ಲಿ ಪ್ರಮಾದ ಎಂದಾಗುತ್ತದೆ ಎನ್ನುವ ಸಾಮಾನ್ಯ ಜ್ಞಾನ ಗಂಗರಾಜುವಿನ ಅರಿವಿಗೆ ಬರಲಿಲ್ಲವೇ? ಕೆಲ ದಿನಗಳ ಹಿಂದೆಯಷ್ಟೇ ತನ್ನ ಸುತ್ತಲೂ ಇರುವ ವಂದಿಮಾಗಧರನ್ನು ಮೆಚ್ಚಿಸಲು ಮತ್ತವರ ಚಪ್ಪಾಳೆಗಾಗಿ ಓತಪ್ರೋತವಾಗಿ ಪೇಜಾವರ ಶ್ರೀಗಳು, ಬಿಳಿಗಿರಿರಂಗ… Read More ಮಾತು ಆಡಿದರೆ ಹೋಯಿತು. ಮುತ್ತು ಒಡೆದರೆ ಹೋಯಿತು

ಸ್ವರಾಂಜಲಿ

ರಘೋತ್ತಮ ಧನ್ವಂತ್ರಿ ಎಲ್ಲರ ಪ್ರೀತಿಯ ರಘು, ಬೆಂಗಳೂರಿನ ಪ್ರತಿಷ್ಟಿತ ಶೇಷಾದ್ರಿಪುರದಲ್ಲಿ ಹುಟ್ಟಿ ಬೆಳೆದ ಹುಡುಗ. ಬಾಲ್ಯದಿಂದಲೂ ಬಹಳ ಬುದ್ದಿವಂತ ಮತ್ತು ಚುರುಕಿನ ಹುಡುಗನಾಗಿದ್ದ. ಬಾಲ್ಯದಲ್ಲಿರುವಾಗಲೇ ಮನೆಯ ಪಕ್ಕದಲ್ಲಿಯೇ ನಡೆಯುತ್ತಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಡೆಗೆ ಆಕರ್ಷಿತನಾಗಿ, ಅಣ್ಣನ ಜೊತೆ ನಿತ್ಯ ಶಾಖೆಗೆ ಹೋಗುತ್ತಿದ್ದ. ಅನೇಕರಿಗೆ ಈಗಾಗಲೇ ತಿಳಿದಿರುವಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆಗಳಿಗೆ ಬರುವ ಹುಡುಗರಿಗೆ ಆಟಗಳು ಮತ್ತು ಅನುಶಾಸನಗಳ ಮುಖಾಂತರ ಶಾರೀರಿಕ ಮತ್ತು ದೈಹಿಕ ಬೆಳವಣಿಗೆಯಲ್ಲದೇ, ಆ ಹುಡುಗರಿಗೇ ಗೊತ್ತಿಲ್ಲದಂತೆಯೇ ಹಾಡು, ಶ್ಲೋಕ, ಅಮೃತವಚನ ಮತ್ತು… Read More ಸ್ವರಾಂಜಲಿ