ವಿಜಯನಗರ ಉತ್ಥಾನ ಪತನ ಅಜರಾಮರ ಕಥನ
ನಾಡಿನ ಖ್ಯಾತ ವಾರಪತ್ರಿಕೆಯಾದ ತರಂಗದ 28ನೇ ಸೆಪ್ಟೆಂಬರ್ 2023ರ ಮುಖಪುಟ ಲೇಖನವಾಗಿ ಪ್ರಕಟವಾದ ವಿದ್ಯಾರಣ್ಯ ಕರಕಮಲ ಸಂಜಾತ ಸಾಮ್ರಾಜ್ಯ ವಿಜಯನಗರ ಉತ್ಥಾನ ಪತನ ಅಜರಾಮರ ಕಥನ ಇದೋ ನಿಮಗಾಗಿ
… Read More ವಿಜಯನಗರ ಉತ್ಥಾನ ಪತನ ಅಜರಾಮರ ಕಥನ
ನಾಡಿನ ಖ್ಯಾತ ವಾರಪತ್ರಿಕೆಯಾದ ತರಂಗದ 28ನೇ ಸೆಪ್ಟೆಂಬರ್ 2023ರ ಮುಖಪುಟ ಲೇಖನವಾಗಿ ಪ್ರಕಟವಾದ ವಿದ್ಯಾರಣ್ಯ ಕರಕಮಲ ಸಂಜಾತ ಸಾಮ್ರಾಜ್ಯ ವಿಜಯನಗರ ಉತ್ಥಾನ ಪತನ ಅಜರಾಮರ ಕಥನ ಇದೋ ನಿಮಗಾಗಿ
… Read More ವಿಜಯನಗರ ಉತ್ಥಾನ ಪತನ ಅಜರಾಮರ ಕಥನ
ಇತಿಹಾಸ ಪ್ರಸಿದ್ಧ, ವಿಜಯನಗರ ಸಾಮ್ರಾಜ್ಯದ ರಾಜಧಾನಿ ಹಂಪೆಯ ಇತಿಹಾಸ ಮತ್ತು ಅಲ್ಲಿರುವ ಸಾಸಿವೆ ಕಾಳು ಗಣಪತಿಗೆ ಆ ಹೆಸರು ಬರಲು ಕಾರಣವೇನು ಎಂಬುದರ ರೋಚಕ ಸಂಗತಿ ಇದೋ ನಿಮಗಾಗಿ.… Read More ಹಂಪೆಯ ಸಾಸಿವೆ ಕಾಳು ಗಣೇಶ
ವಿಜಯನರದ ಸಾಮ್ರಾಜ್ಯದಲ್ಲಿ ಮುತ್ತು, ರತ್ನ, ಪಚ್ಚೆ, ಹವಗಳನ್ನು ರಸ್ತೆಯ ಬದಿಯಲ್ಲಿ ಬಳ್ಳ ಬಳ್ಳಗಳಲ್ಲಿ ಮಾರುವಂತಹ ಸುವರ್ಣಯುಗವನ್ನು ಸೃಷ್ಟಿಸಿದ್ದಂತಹ, ಯುರೋಪ್ ಮತ್ತು ಏಷ್ಯಾದ ಶ್ರೇಷ್ಠ ಚಕ್ರವರ್ತಿಗಳೊಂದಿಗೆ ಸರಿ ಸಾಟಿಯಾಗಿ ಸ್ಥಾನ ಪಡೆದ ಭಾರತದ ಹಿಂದೂ ಹೃದಯ ಸಾಮ್ರಾಟ ಶ್ರೀ ಕೃಷ್ಣದೇವರಾಯರ ಜಯಂತಿಯಂದು ಅವರ ಯಶೋಗಾಥೆ ಇದೋ ನಿಮಗಾಗಿ.… Read More ವಿಜಯನಗರದ ಶ್ರೀ ಕೃಷ್ಣದೇವರಾಯ
ನವರಾತ್ರಿ ನಮ್ಮ ರಾಷ್ಟ್ರೀಯ ಹಬ್ಬವಾಗಿದ್ದು ಇದನ್ನು ದೇಶಾದ್ಯಂತ ಆಚರಿಸಲಾಗುತ್ತದೆ. ನಮ್ಮ ರಾಜ್ಯವಾದ ಕರ್ನಾಟಕದಲ್ಲಂತೂ ದಸರಾವನ್ನು ನಾಡಹಬ್ಬವನ್ನಾಗಿ ಆಚರಿಸಲಾಗುತ್ತದೆ. ಮೈಸೂರಿನಲ್ಲಿ ನಡೆಯುವ ದಸರಾ ವಿಶ್ವವಿಖ್ಯಾತವಾಗಿದ್ದು ಅದರ ವೀಕ್ಷಣೆಗೆ ದೇಶವಿದೇಶಗಳಿಂದ ಲಕ್ಷಾಂತರ ಪ್ರವಾಸಿಗರು ಮೈಸೂರಿಗೆ ಬರುತ್ತಾರೆ ಈ ರೀತಿಯ ದಸರಾ ಆಚರಣೆಗೆ ಮೂಲ ಪ್ರೇರಣೆ ಶೃಂಗೇರಿಯ ಶಾರದಾ ಪೀಠ ಎನ್ನುವ ಕುತೂಹಲಕಾರಿ ಸಂಗತಿ ಬಹುತೇಕರಿಗೆ ತಿಳಿದೇ ಇಲ್ಲವಾಗಿರುವುದು ವಿಪರ್ಯಾಸವೇ ಸರಿ. ನವರಾತ್ರಿಯ ಸಂದರ್ಭದಲ್ಲಿ ಶೃಂಗೇರಿಯಲ್ಲಿ ನಡೆಯುವ ವೈಭವೋಪೇತ ದಸರಾ ದರ್ಬಾರ್ ಆಚರಣೆಯ ಕುರಿತಾಗಿ ತಿಳಿಯೋಣ ಬನ್ನಿ. 1336 ರಲ್ಲಿ ಉತ್ತರಭಾರತದವನ್ನು… Read More ಶೃಂಗೇರಿ ದಸರಾ
ಗುರು ವಿದ್ಯಾರಣ್ಯರು ತಮ್ಮ ಪಾಂಡಿತ್ಯವನ್ನೆಲ್ಲಾ ಧಾರೆ ಎರೆದು ಮತ್ತು ಅಷ್ಟೆಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡು 3600 ವರ್ಷಗಳ ಕಾಲ ವಿಜಯನಗರ ಸಾಮ್ರಾಜ್ಯ ವೈಭವದಿಂದ ಮೆರೆಯಬೇಕು ಎಂದು ಬಯಸಿದ್ದರೂ, ವಿಧಿಯಾಟದ ಮುಂದೆ ಅವರ ಯೋಜನೆಗಳೆಲ್ಲವೂ ತಲೆಕೆಳಗಾದ ಘನ ಘೋರ ಇತಿಹಾಸ ಇದೋ ನಿಮಗಾಗಿ… Read More ವಿಜಯನಗರ ಸಂಸ್ಥಾನದ ಸಂಸ್ಥಾಪನಾ ದಿನ ಮತ್ತು ಹಕ್ಕ- ಬುಕ್ಕರ ಜನ್ಮದಿನ
ಹದಿಮೂರನೇ ಶತಮಾನದಲ್ಲಿ ಗುರು ವಿದ್ಯಾರಣ್ಯರ ಪ್ರೇರಣೆಯಿಂದ ಹಕ್ಕ ಬುಕ್ಕರ ಸಾರಥ್ಯದಲ್ಲಿ ಮುಸಲ್ಮಾನರ ದಬ್ಬಾಳಿಕೆಯನ್ನು ಮೆಟ್ಟಿನಿಂತು ವಿಜಯನಗರ ಹಿಂದವೀ ಸಾಮ್ರಾಜ್ಯವನ್ನು ಸ್ಥಾಪಿಸಿದ ಕಥೆ. ನಮಗೆಲ್ಲರಿಗೂ ತಿಳಿದಂತಹ ವಿಷಯ. ಇದೇ ವಿಜಯನರಗರದ ರಾಜಧಾನಿಯಾಗಿದ್ದ ಹಂಪೆ ಮುಂದೆ ಕೃಷ್ಣದೇವರಾಜನ ಆಳ್ವಿಕೆಯ ಸಮಯದಲ್ಲಿ ಮುತ್ತು ರತ್ನಗಳನ್ನು ರಸ್ತೆಯ ಬದಿಯಲ್ಲಿ ಬಳ್ಳ ಬಳ್ಳಗಳಲ್ಲಿ ಅಳೆದು ಮಾರುತ್ತಿದ್ದಂತಹ ಸಮೃದ್ಧ ಸಾಮ್ರಾಜ್ಯವಾಗಿತ್ತು ಎಂದು ಕೇವಲ ನಮ್ಮ ಇತಿಹಾಸಕಾರರಲ್ಲದೇ, ವಿದೇಶೀ ಇತಿಹಾಸಕಾರರೂ ನಮೂದಿಸಿದ್ದಾರೆ. ಇಂತಹ ಕೇವಲ ಆರ್ಥಿಕವಾಗಲ್ಲದೇ ಶಿಲ್ಪಕಲೆ. ಸಂಗೀತ, ಸಾಹಿತ್ಯಗಳಲ್ಲಿಯೂ ಸಮೃದ್ಧವಾಗಿದ್ದಂತಹ ನಾಡಾಗಿತ್ತು. ವಿಜಯನಗರ ಸಾಮ್ರಾಜ್ಯದ ಉಚ್ಫ್ರಾಯ… Read More ಹಂಪೆಯ ಬಡವಿ ಲಿಂಗ ಪೂಜಿಸುವ ಶ್ರೀ ಕೃಷ್ಣ ಭಟ್ಟರು