ಲೇಕ್ ಮ್ಯಾನ್ ಶ್ರೀ ಆನಂದ್ ಮಲ್ಲಿಗವಾಡ್

ಕೆಲಸಕ್ಕೆಂದು ಕೊಪ್ಪಳದಿಂದ ಬೆಂಗಳೂರಿಗೆ ಬಂದ ಮೆಕ್ಯಾನಿಕಲ್ ಇಂಜಿನಿಯರ್ ಇಂದು ಬೆಂಗಳೂರಿನ ಸುತ್ತಮುತ್ತಲೂ 50ಕ್ಕೂ ಹೆಚ್ಚಿನ ಕೆರೆಗಳು ಮತ್ತು ದೇಶಾದ್ಯಂತ ನೂರಾರು ಕೆರೆಗಳ ಪುನರುಜ್ಜೀವನ ಗೊಳಿಸಿ ಪರಿಸರವಾದಿ, ಜಲ ಸಂರಕ್ಷಣಾ ತಜ್ಞ, ಲೇಕ್ ಮ್ಯಾನ್ ಎನ್ನುವ ಮಟ್ಟಿಗೆ ಬೆಳೆದಿರುವ ಶ್ರೀ ಆನಂದ್ ಮಲ್ಲಿಗವಾಡ್ ಅವರ ಸಾಧನೆಗಳು ನಮ್ಮ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಲೇಕ್ ಮ್ಯಾನ್ ಶ್ರೀ ಆನಂದ್ ಮಲ್ಲಿಗವಾಡ್

ನೀರು, ಕಣ್ಣೀರು

ಕೆಲ ವರ್ಷಗಳ ಹಿಂದೆ ಹೊರಗೆಲ್ಲೋ ಹೋಗಿದ್ದಾಗ ಬಾಯರಡಿಕೆಯಾದಾಗ, ಸೀದಾ ಯಾವುದಾದರೂ ಹೋಟೆಲ್ಗಳಿಗೆ ಹೋಗಿ ಯಾರನ್ನೂ ಕೇಳದೇ ನೀರನ್ನು ಕುಡಿದು ಬರಬಹುದಾಗಿತ್ತು. ಅದೇ ರೀತಿ ಯಾವುದೇ ಅಪರಿಚಿತರ ಮನೆಯ ಕದವನ್ನು ತಟ್ಟಿ ಕುಡಿಯಲು ನೀರನ್ನು ಕೇಳಿದರೆ, ನಿಸ್ಸಂಕೋಚವಾಗಿ ನೀರನ್ನು ಕೊಡುತ್ತಿದ್ದರು. ಇನ್ನೂ ಕೆಲವರ ಮನೆಯವರು ನೀರಿನ ಜೊತೆ ಬೆಲ್ಲವನ್ನೂ ಕೊಡುವ ಸಂಪ್ರದಾಯವನ್ನು ಇಟ್ಟುಕೊಂಡಿದ್ದರು. ಅದೂ ಇಲ್ಲದೇ ಹೋದಲ್ಲಿ, ಅನೇಕ ಸಂಘಸಂಸ್ಥೆಗಳು ನಗರದ ಅನೇಕ ಕಡೆಗಳಲ್ಲಿ ಕುಡಿಯುವ ನೀರಿನ ಅರವಟ್ಟಿಕೆಗಳನ್ನು ಸ್ಥಾಪಿಸಿ ಎಲ್ಲರ ನೀರಡಿಕೆಯನ್ನು ನೀಗಿಸುತ್ತಿದ್ದರು. ಆದರೆ ಇಂದು ಅವೆಲ್ಲವೂ… Read More ನೀರು, ಕಣ್ಣೀರು