ಅನ್ನವೇ ಪರಬ್ರಹ್ಮ – ಒಂದು ಕಣವೂ ವ್ಯರ್ಥವಾಗದಿರಲಿ

“ಅನ್ನಂ ಪರಬ್ರಹ್ಮ ಸ್ವರೂಪಂ” ಎಂದು ನಮ್ಮ ಸಂಸ್ಕೃತಿ ಹೇಳುತ್ತದೆ. ಅನ್ನವು ಕೇವಲ ಆಹಾರವಾಗಿರದೇ ಅದು ರೈತನ ಪರಿಶ್ರಮ ಮತ್ತು ದೇವರ ಪ್ರಸಾದವಾಗಿದೆ. ಹಾಗಾಗಿ ಊಟದ ನಂತರ ಆಹಾರವನ್ನು ಏಕೆ ಚೆಲ್ಲಬಾರದು? ಅದೇ ಶ್ರಾಧ್ದದಲ್ಲಿ ಎಲೆಯ ಕೊನೆಯಲ್ಲಿ ಸ್ವಲ್ಪ ಅನ್ನ ಮತ್ತು ಭಕ್ಷವನ್ನು ಏಕೆ ಬಿಡಬೇಕು? ಶುಭಸಮಾರಂಭಗಳಲ್ಲಿ ಅಕ್ಷತೆಯ ಬದಲಾಗಿ ಏನನ್ನು ಬಳಸಬಹುದು ಎಂಬೆಲ್ಲಾ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ… Read More ಅನ್ನವೇ ಪರಬ್ರಹ್ಮ – ಒಂದು ಕಣವೂ ವ್ಯರ್ಥವಾಗದಿರಲಿ

ಶ್ರೀ ಬೇಡಿ ಹನುಮಾನ್, ಪುರಿ

ಪುರಾಣ ಪ್ರಸಿದ್ಧ ಒರಿಸ್ಸಾದ ಪುರಿ ಶ್ರೀ ಜಗನ್ನಾಥನ ಸನ್ನಿಧಿಯಲ್ಲೇ ಇರುವ ಬೇಡಿ ಹನುಮಾನ್ ದೇವಾಲಯಕ್ಕೆ ಭೇಟಿ ನೀಡದೇ ಹೋದಲ್ಲಿ ಪುರಿ ದರ್ಶನದ ಭಾಗ್ಯವೇ ದೊರೆಯದು ಎಂಬ ಪ್ರತೀತಿ ಇದೆ. ಅಲ್ಲಿ ಹನುಮಂತನಿಗೆ ಯಾರು? ಏತಕ್ಕಾಗಿ ಬೇಡಿ ತೊಡಿಸಿದವರು? ಎಂಬೆ ಕುತೂಹಲಕಾರಿ ಮಾಹಿತಿಯನ್ನು ನಮ್ಮ ದೇಗುಲ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಶ್ರೀ ಬೇಡಿ ಹನುಮಾನ್, ಪುರಿ

ನಂಬಿಕೆ, ವಿಶ್ವಾಸ ಮತ್ತು ಪ್ರೇರಣೆ

ಈ ಚಿತ್ರವನ್ನು ನೋಡುತ್ತಿದ್ದಂತೆಯೇ, ನಮ್ಮ ಮನಸ್ಸಿಗೆ ಹೊಳೆಯುವುದು,  ಅರೇ ಇದೇನಿದು? ಈ ಸಣಕಲ ದೇಹದ  ಮಾವುತನು  ಅಷ್ಟು  ದೊಡ್ಡ ಆನೆಯನ್ನು ಟ್ರಕ್ಕಿನೊಳಗೆ ದೂಡುತ್ತಿದ್ದಾನಾ? ಎಂದು  ಹುಬ್ಬನ್ನು ಹಾರಿಸತ್ತೇವೆ. ಆದರೆ ನಿಜ ಹೇಳಬೇಕೆಂದರೆ, ಅಲ್ಲಿ  ಮಾವುತನ ಕೈ ಆಸರೆ ಕೇವಲ ನಿಮಿತ್ತ ಮಾತ್ರವಾಗಿದ್ದು ಆನೆಯ ತನ್ನ ಬಲದಿಂದ ಟ್ರಕ್ಕನ್ನು ಹತ್ತುತ್ತಿರುತ್ತದೆ.  ಆನೆಗೆ ತನ್ನ ಸ್ವಸ್ವಾಮರ್ಥ್ಯದ ಮೇಲೆ ನಂಬಿಕೆ ಇರದ ಕಾರಣ, ಮಾವುತನ ಕೈ ತನ್ನ ಬೆನ್ನಿನ ಮೇಲೆಿ ಕೈ ಇಟ್ಟಿರುವ ತನ್ನ ಯಜಮಾನ ಸದಾ ಕಾಲವೂ ತನ್ನ ಸಹಾಯಕ್ಕೆ … Read More ನಂಬಿಕೆ, ವಿಶ್ವಾಸ ಮತ್ತು ಪ್ರೇರಣೆ

ಅರ್ಜುನ ಸರ್ಜಾ ಅವರ ಯೋಗಾಂಜನೇಯ ಸ್ವಾಮಿ ದೇವಸ್ಥಾನ

ಕನ್ನಡ ಚಲನಚಿತ್ರರಂಗದಲ್ಲಿ ಬಾಲ ಕಲಾವಿದನಾಗಿ ಪ್ರವೇಶಿಸಿ ಈಗ ಬಹುಭಾಷಾ ನಾಯಕ ನಟನಾಗಿರುವ ಖ್ಯಾತ ಖಳನಟ ಶಕ್ತಿ ಪ್ರಸಾದ್ ಅವರ ಮಗ ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ ಅವರ ಇಡೀ ಕುಟುಂಬವೇ ಆಂಜನೇಯ ಸ್ವಾಮಿಯ ಭಕ್ತರು ಎಂಬುದು ಎಲ್ಲರಿಗೂ ತಿಳಿದ ವಿಷಯವಾಗಿದೆ. ಸಿನಿಮಾಗಳಲ್ಲಿ ಮಾತ್ರವಲ್ಲದೆ ರಿಯಲ್ ಲೈಫ್ನಲ್ಲಿಯೂ ಪವನಪುತ್ರ ಹನುಮಂತನ ಬಗ್ಗೆ ಅಪಾರವಾದ ಭಕ್ತಿ ಹೊಂದಿದೆ ಈ ಕುಟುಂಬ. ಈಗಾಗಲೇ ತುಮಕೂರಿನ ಬಳಿಯಿರುವ ತಮ್ಮ ಹುಟ್ಟೂರಿನಲ್ಲಿ ದೇವಸ್ಥಾನವನ್ನು ಕಟ್ಟಿಸಿದ್ದ ಅರ್ಜುನ್ ಸರ್ಜಾ ಸದ್ಯದಲ್ಲಿ ಚೆನ್ನೈನಲ್ಲಿ ವಾಸವಾಗಿದ್ದಾರೆ. ಚೆನ್ನೈನ ವಿಮಾನ… Read More ಅರ್ಜುನ ಸರ್ಜಾ ಅವರ ಯೋಗಾಂಜನೇಯ ಸ್ವಾಮಿ ದೇವಸ್ಥಾನ

ಪ್ರಾರ್ಥನೆ

ಪ್ರಾರ್ಥನೆ ಎಂದರೆ ಏನು? ಎಂದು ಪ್ರಂಪಚದ ಯಾವುದೇ ಮೂಲೆಗೆ ಹೋಗಿ ಯಾವುದೇ ಧರ್ಮದ ಸಣ್ಣ ಮಗುವನ್ನೂ ಕೇಳಿದರೂ ಥಟ್ ಅಂತಾ ಹೇಳುವುದೇ, ಭಕ್ತಿಯಿಂದ ಎರಡೂ ಕಣ್ಗಳನ್ನು ಮುಚ್ಚಿಕೊಂಡು ಎರಡೂ ಕೈಗಳನ್ನು ನಮಸ್ಕಾರ ಸ್ಥಿತಿಯಲ್ಲಿಯೋ ಇಲ್ಲವೇ ಬೇಡುವ ಸ್ಥಿತಿಯಲ್ಲಿಯೋ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆ ಭಗವಂತನಲ್ಲಿ ಕೇಳಿಕೊಳ್ಳುವುದು ಎನ್ನುತ್ತಾರೆ. ಹೌದು ನಿಜ. ಆ ಮಕ್ಕಳು ಹೇಳಿದ್ದರಲ್ಲಿ ಸತ್ಯವಿದೆಯಾದರು ಅದೇ ಸಂಪೂರ್ಣ ಸತ್ಯವಲ್ಲ. ಪ್ರಾರ್ಥನೆ ಎನ್ನುವುದು ಕೇವಲ ಸ್ವಹಿತಾಸಕ್ತಿಗಾಗಿಯೋ ಇಲ್ಲವೇ ಮತ್ತೊಬ್ಬರ ಹಿತಾಸ್ತಕ್ತಿಗಾಗಿಯೋ ಭಗವಂತನಲ್ಲಿ ಬೇಡಿಕೊಳ್ಳುವುದರ ಹೊರತಾಗಿಯೂ ಇದೆ. ಹಾಗಾಗಿ… Read More ಪ್ರಾರ್ಥನೆ

ಶ್ರೀ ಪ್ರಸನ್ನ ಆಂಜನೇಯಸ್ವಾಮಿ ದೇವಸ್ಥಾನ, ರಾಗಿಗುಡ್ಡ

ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ಕೆಲದಿನಗಳ ಹಿಂದೆ ಜಯನಗರದ ಕುರಿತಾಗಿ ತಿಳಿದುಕೊಂಡಿದ್ದೆವು. ಇಂದು ಅದೇ ಜಯನಗರಕ್ಕೇ ಹೊಂದಿಕೊಂಡೇ ಇರುವಂವಹ ಜಗತ್ಪ್ರಸಿದ್ದವಾದ ರಾಗಿಗುಡ್ಡದ ಆಂಜನೇಯಸ್ವಾಮಿ ದೇವಾಲಯದ ಇತಿಹಾಸದ ಬಗ್ಗೆ ಇಂದಿನ ಸಂಚಿಕೆಯಲ್ಲಿ ತಿಳಿದುಕೊಳ್ಳೋಣ.  ಬೆಂಗಳೂರು ಇತಿಹಾಸದ ಹಿಂದಿನ ಮಾಲಿಕೆಗಳನ್ನು ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. ರಾಗಿಗುಡ್ಡದ ಶ್ರೀ ಪ್ರಸನ್ನ ಆಂಜನೇಯಸ್ವಾಮಿ ದೇವಾಲಯದ ಇತಿಹಾಸವನ್ನು ಈ ವೀಡಿಯೂ ಮೂಲಕವೂ ತಿಳಿಯಬಹುದಾಗಿದೆ ಸಾಮಾನ್ಯವಾಗಿ ಪ್ರತಿಯೊಂದು ಹಳ್ಳಿ ಅಥವಾ ಊರಿಗೆ ಹೋದಾಗ ಆ ಊರಿನ ಮುಂಭಾಗದಲ್ಲೇ ಅಂಜನಿ ಪುತ್ರ ಆಂಜನೇಯ… Read More ಶ್ರೀ ಪ್ರಸನ್ನ ಆಂಜನೇಯಸ್ವಾಮಿ ದೇವಸ್ಥಾನ, ರಾಗಿಗುಡ್ಡ

ಪ್ರಯಾಗದ ಬಡೇ ಹನುಮಾನ್ ಜೀ ಮಂದಿರ್

ಪ್ರಯಾಗ ಭಾರತದ ಅತ್ಯಂತ ಪ್ರಾಚೀನ ನಗರದಲ್ಲಿ ಒಂದಾಗಿದೆ. ಉತ್ತರ ಪ್ರದೇಶದ ಬಹುದೊಡ್ಡ ನಗರದಲ್ಲಿ ಇದೂ ಸಹಾ ಒಂದಾಗಿದ್ದು ಪೌರಾಣಿಕವಾಗಿಯೂ ಮತ್ತು ಐತಿಹಾಸಿಕವಾಗಿಯೂ ಪ್ರಸಿದ್ಧ ನಗರವಾಗಿದೆ. ವೇದ ಪುರಾಣಗಳಲ್ಲಿಯೂ ಈ ನಗರದ ಬಗ್ಗೆ ಉಲ್ಲೇಖವಿದ್ದು ಬ್ರಹ್ಮಾಂಡವನ್ನು ಸೃಷ್ಟಿ ಮಾಡಿದ ನಂತರ ಬ್ರಹ್ಮದೇವ ಪ್ರಥಮವಾಗಿ ಇದೇ ನಗರದಲ್ಲಿಯೇ ಯಜ್ಞಮಾಡಿದ ಎಂಬ ಪ್ರತೀತಿ ಇದೆ. ಆದ್ದಾರಿಂದಲೇ ಈ ನಗರಕ್ಕೆ ಪ್ರಯಾಗ ಎಂಬ ಹೆಸರು ಬಂದಿತೆಂದು ನಂಬಲಾಗಿದೆ. ಇದು ಮೂರು ನದಿಗಳು ಸೇರುವ ತ್ರಿವೇಣಿ ಸಂಗಮವೂ ಹೌದು. ಗಂಗ ಯಮುನಾ ಮತ್ತು ವೇದಗಳಲ್ಲಿ… Read More ಪ್ರಯಾಗದ ಬಡೇ ಹನುಮಾನ್ ಜೀ ಮಂದಿರ್

ಉಲ್ಟೇ ಹನುಮಾನ್ ಮಂದಿರ್

ಭಕ್ತಿ ಅಂದ ತಕ್ಷಣ ನಮ್ಮ ಮನಸ್ಸಿಗೆ ಥಟ್ ಅಂತಾ ನೆನಪಿಗೆ ಬರುವುದೇ ರಾಮನ ಭಕ್ತಾಗ್ರೇಸರ ಅಂಜನೀ ಪುತ್ರ ಪವನಸುತ ಹನುಮಾನ್ ಎಂದರೆ ಅತಿಶಯೋಕ್ತಿಯೇನಲ್ಲ. ಸೀತಾಮಾತೆಯ ಅನ್ವೇಷಣೆಯ ಸಂದರ್ಭದಲ್ಲಿ ಸಮುದ್ರೋಲಂಘನವನ್ನು ಮಾಡಿ ಲಂಕೆಗೆ ಹೋಗಿ ಸೀತಾಮಾತೆಯನ್ನು ಹುಡುಕಿಕೊಂಡ ಬಂದ ಭಜರಂಗಬಲಿ ಇವನು. ಮಹಾನ್ ಪರಾಕ್ರಮಿಯಾದ ಕಾರಣಕ್ಕಾಗಿಯೇ, ಪ್ರಪಂಚಾದ್ಯಂತ ಹನುಮಂತನ ಬೃಹತ್ತಾದ ಪ್ರತಿಮೆಗಳನ್ನು ಎಲ್ಲೆಡೆಯಲ್ಲಿಯೂ ಕಾಣಬಹುದಾಗಿದೆ. ಶಕ್ತಿ, ಭಕ್ತಿ ಮತ್ತು ಬುದ್ಧಿವಂತಿಕೆಯ ಪ್ರತೀಕವೆಂದೇ ಪರಿಗಣಿಸಲ್ಪಟ್ಟ ಆಂಜನೇಯನ ನಿಂತಿರುವ ಇಲ್ಲವೇ ಸಂಜೀವಿನ ಪರ್ವತವನ್ನು ಹೊತ್ತಿರುವ ವಿಗ್ರಹವನ್ನು ಬಹುತೇಕ ಎಲ್ಲಾ ದೇವಾಲಯಗಳಲ್ಲಿಯೂ ಮತ್ತು… Read More ಉಲ್ಟೇ ಹನುಮಾನ್ ಮಂದಿರ್

ಹನುಮ ವರ್ಧಂತಿ

ಚೈತ್ರ ಮಾಸದ ಶುಕ್ಲ ಪಕ್ಷದ ಹುಣ್ಣಿಮೆಯಂದು ಪ್ರಭು ಶ್ರೀರಾಮನ ಪರಮ ಭಕ್ತ, ಅಂಜನಿಯ ಪುತ್ರ ಆಂಜನೇಯನು ಹುಟ್ಟಿದ ಎಂದು ನಮ್ಮ ಪುರಾಣಗಳಲ್ಲಿ ಹೇಳಲಾಗಿದೆ. ಈ ದಿನವನ್ನು ದೇಶಾದ್ಯಂತ ಹನುಮ ಜಯಂತಿ ಎಂದು ಆಚರಿಸುವಾಗ, ಇದೇನಿದು ಹನುಮ ವರ್ಧಂತಿ? ಎಂದು ಯೋಚಿಸುತ್ತಿರುವವರಿಗೆ ಇದೋ ಇಲ್ಲಿದೆ ಉತ್ತರ… Read More ಹನುಮ ವರ್ಧಂತಿ