ಇಂದೋರಿನ ಪಿತೃಪರ್ವತದ ವಿರಾಟ್ ವೀರಾಂಜನೇಯ

ಮಧ್ಯಪ್ರದೇಶದ ಇಂದೋರಿನ ಪಿತೃಪರ್ವತದಲ್ಲಿ ನಿರ್ಮಾಣವಾಗುತ್ತಿರುವ ವಿರಾಟ್ ವೀರಾಂಜನೇಯನ ವಿಗ್ರಹದ ಮುಂದೆ ನಿಂತಿದ್ದೇವೆ. ಸರಿ ಸುಮಾರು 62 ಅಡಿ ಅಗಲ, 66 ಅಡಿ ಎತ್ತರದ, 90 ಟನ್ ತೂಕದ ಸುಮಾರು 10 ಕೋಟಿ ವೆಚ್ಚದಲ್ಲಿ ಸಾರ್ವಜನಿಕರ ಸಹಕಾರದಿಂದ ನಿರ್ಮಿಸಲಾಗುತ್ತಿರುವ ಈ ಅಷ್ಟಧಾತು ಲೋಹದಿಂದ ತಯಾರಿಸಿರುವ ಧ್ಯಾನ ಭಂಗಿಯಲ್ಲಿ ಕುಳಿತಿರುವ ಪ್ರಪಂಚದ ಅತಿ ದೊಡ್ದ ಹನುಮಂತನ ಪ್ರತಿಮೆಯ ನಿರ್ಮಾಣ ಭರದಿಂದ ಸಾಗಿದೆ. ಈ ಪ್ರತಿಮೆಯನ್ನು ಹವಾಮಾನದಿಂದ ರಕ್ಷಿಸಲು ವಿಶೇಷವಾಗಿ ಹೊಳಪು ನೀಡಲಾಗಿದೆ. ರಾಜಸ್ಥಾನದ ಜೈಪುರದಲ್ಲಿ ಈ ವಿಗ್ರಹದ ಬಿಡಿ ಭಾಗಗಳನ್ನು… Read More ಇಂದೋರಿನ ಪಿತೃಪರ್ವತದ ವಿರಾಟ್ ವೀರಾಂಜನೇಯ

ಅಂಜನಾದ್ರಿ ಮತ್ತು ಕಿಷ್ಕಿಂದ ಪರ್ವತ

ಜಯ ಹನುಮಾನ್ ಜ್ಞಾನ ಗುಣ ಸಾಗರ! ಜಯ ಕಪೀಶ ತಿಹುಮ್ ಲೋಕ ಉಜಾಗರ! ರಾಮ ದೂತ ಅತುಲಿತ ಬಲ ಧಾಮ! ಅಂಜನೀ ಪುತ್ರ ಪವನ ಸುತ ನಾಮ! ರಾಮಾಯಣದಲ್ಲಿ ರಾಮ, ಸೀತೆ ಮತ್ತು ಲಕ್ಷ್ಮಣರ ನಂತರ ಅತ್ಯಂತ ಜನಪ್ರಿಯನಾಗಿರುವವನೇ ರಾಮನ ಭಂಟ ಆಂಜನೇಯ. ಮಾಯಾಜಿಂಕೆಯ ಜಾಲದಲ್ಲಿ ಮುಳುಗಿಸಿ ಸೀತಾಮಾತೆಯನ್ನು ಯಾರು ಅಪಹರಿಸಿಕೊಂಡು ಹೋಗಿರಬಹುದು ಎಂದು ವೈದೇಹೀ ಎನಾದಳೋ ಲಕ್ಷ್ಮಣಾ, ನನ್ನ ಸೀತೆಯನ್ನು ನೀವು ನೋಡಿದ್ದೀರಾ? ನೀವು ನೋಡಿದ್ದೀರಾ? ಎಂದು ಗಿಡ ಮರ ಬಳ್ಳಿಗಳನ್ನು, ಪ್ರಾಣಿ ಪಶು ಪಕ್ಷಿಗಳನ್ನು,… Read More ಅಂಜನಾದ್ರಿ ಮತ್ತು ಕಿಷ್ಕಿಂದ ಪರ್ವತ