ಬಯಸದೇ ಬಂದ ಭಾಗ್ಯ

ಕೆಲವೊಮ್ಮೆ ನಾವು ಹುಡುಕಿಕೊಂಡು ಹೋಗುವ ಸಂತೋಷ ನಮಗೆ ಸಿಗದೇ ಇರಬಹುದು. ಆದರೆ ಇನ್ನೂ ಕೆಲವೊಮ್ಮೆ ನಾವು ನಿರೀಕ್ಷಿಸದೇ ಇರುವ ಸಂಧರ್ಭದಲ್ಲಿ ಅದು ನಮ್ಮ ಬಾಗಿಲಿಗೆ ಹುಡುಕಿ ಕೊಂಡು ಬರಬಹುದು. ಅಂತಹ ಬಯಸದೇ ಬಂದ ಭಾಗ್ಯದ ಕೆಲವೊಂದು ಸುಂದರವಾದ ಪ್ರಸಂಗಗಳು ಇದೋ ನಿಮಗಾಗಿ… Read More ಬಯಸದೇ ಬಂದ ಭಾಗ್ಯ

ಬಾಳೆ ಎಲೆಯ ಊಟ, ಹೊಟ್ಟೆ ತುಂಬಿಸುವ ಭೋಜನವಲ್ಲ… ನಮ್ಮ ಸಂಸ್ಕೃತಿಯ ಸವಿಯೇ ಒಂದು ವಿಜ್ಞಾನ!

ನಮ್ಮ ಹಬ್ಬ ಹರಿದಿನಗಳಲ್ಲಿ ಬಾಳೆ ಎಲೆಯ ಮೇಲೆ ಮಾಡುವ ಊಟಕ್ಕೆ ಒಂದು ಸುಂದರ ಕ್ರಮವಿದೆ. ಬಾಳೆ ಎಲೆಯ ಪ್ರತಿಯೊಂದು ಭಾಗಕ್ಕೂ ಒಂದು ಸ್ಥಾನ, ಪ್ರತಿಯೊಂದು ಪದಾರ್ಥಕ್ಕೂ ಒಂದು ಸಮಯ, ಪ್ರತಿಯೊಂದು ರುಚಿಗೂ ಒಂದು ಉದ್ದೇಶವಿದ್ದು, ಪದಾರ್ಥಗಳನ್ನು ಯಾವ ಕ್ರಮದಲ್ಲಿ ಬಡಿಸಬೇಕು ಮತ್ತು ಅದನ್ನು ಹೇಗೆ ತಿನ್ನಬೇಕು ಎಂಬುದರ ಕುರಿತಾದ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ… Read More ಬಾಳೆ ಎಲೆಯ ಊಟ, ಹೊಟ್ಟೆ ತುಂಬಿಸುವ ಭೋಜನವಲ್ಲ… ನಮ್ಮ ಸಂಸ್ಕೃತಿಯ ಸವಿಯೇ ಒಂದು ವಿಜ್ಞಾನ!

ತುಪ್ಪಾನ್ನ

ಸಭೆ ಸಮಾರಂಭಗಳಲ್ಲಿ ಎಲೆಯ ಕೊನೆಗೆ ಅದರಲ್ಲೂ ವಿಶೇಷವಾಗಿ ಮದುವೆಯ ಹಿಂದಿನ ದಿನ ವರಪೂಜೆಯಲ್ಲಿ ಸಾಂಪ್ರದಾಯಕವಾಗಿ ತಯಾರಿಸುವ ತುಪ್ಪಾನ್ನವನ್ನು ಕು. ಅನನ್ಯ ಆನಂದ್ ನಮ್ಮ ಇಂದಿನ ಅನ್ನಪೂರ್ಣ ಮಾಲಿಕೆಯಲ್ಲಿ ತೋರಿಸಿ ಕೊಡುತ್ತಿದ್ದಾರೆ. ಸುಮಾರು 4-5 ಜನರು ಸವಿಯಬಹುದಾದಷ್ಟು ತುಪ್ಪಾನ್ನ ತಯಾರಿಸಲು ಬೇಕಾಗುವ ಸಾಮಗ್ರಿಗಳು ಈ ರೀತಿಯಾಗಿವೆ ತೆಂಗಿನಕಾಯಿ ತುರಿ- 1 ಬಟ್ಟಲು ಕರಿಬೇವಿನ ಸೊಪ್ಪು – 4-5 ಎಲೆಗಳು ಕರಿದ ಹಪ್ಪಳ – 4-5 ರುಚಿಗೆ ತಕ್ಕಷ್ಟು ಉಪ್ಪು ಒಗ್ಗರಣೆ ಮಾಡಿಕೊಳ್ಳಲು ಬೇಕಾಗುವ ಸಾಮಗ್ರಿಗಳು ತುಪ್ಪಾ – 1/2… Read More ತುಪ್ಪಾನ್ನ

ಎಲ್ಲರೂ ಮಾಡುವುದು ಹೊಟ್ಟೆಗಾಗಿ

ಅನ್ನಂ ಪರಬ್ರಹ್ಮ ಸ್ವರೂಪ ಎಂದು ಎರಡು ಹೊತ್ತಿನ ಊಟಕ್ಕೂ ಗತಿ ಇಲ್ಲದವರಿಗಾಗಿ ನಮ್ಮ ಮಠ ಮಂದಿರಗಳಲ್ಲಿ ಅನ್ನ ದಾಸೋಹ ಎನ್ನುವ ಸುಂದರ ಪರಿಕಲ್ಪನೆ ನಿಧಾನವಾಗಿ ಮಾಯವಾಗುತ್ತಾ, ಅನ್ನವನ್ನೇ ಮಾರಾಟ ಮಾಡುವ ವ್ಯವಸ್ಥೆ ಆರಂಭವಾದ ಪರಿಣಾಮ ನಮ್ಮ ಅಡುಗೆ ಮನೆಗಳಲ್ಲಿ ಒಲೆಯನ್ನೇ ಹಚ್ಚದಿರುವಂತಹ ಆಘಾತಕಾರಿಯ ಕರಾಳ ವಾಸ್ತವಿಕತೆ ಇದೋ ನಿಮಗಾಗಿ… Read More ಎಲ್ಲರೂ ಮಾಡುವುದು ಹೊಟ್ಟೆಗಾಗಿ

ದಾನ ಮತ್ತು ಧರ್ಮ ಎಲ್ಲಾ, ಇಲ್ಲೇ ಡ್ರಾ, ಇಲ್ಲೇ ಬಹುಮಾನ

ಸುಮಾರು ಹನ್ನೆರಡು ಹದಿಮೂರು ವರ್ಷಗಳ ಹಿಂದಿನ ಮಾತು. ಅವತ್ತು ಶನಿವಾರವಾದ್ದರಿಂದ ಕೆಲಸಕ್ಕೆ ರಜೆ ಇದ್ದ ಕಾರಣ ಯಾವುದೋ ಕೆಲಸಕ್ಕೆಂದು ಹೊರಗೆ ಹೋಗಿ ಮನೆಗೆ ಹಿಂದಿರುಗುವಾಗ ಮಟ ಮಟ ಮಧ್ಯಾಹ್ನವಾಗಿ ಹೊಟ್ಟೆ ಕೂಡಾ ತುಂಬಾನೇ ಹಸಿದಿತ್ತು. ಮನೆ ಒಳಗೆ ಕಾಲಿಟ್ಟೊಡನೆಯೇ ನಮ್ಮ ತಾಯಿಯವರು ಯಾರೊಂದಿಗೂ ಮಾತನಾಡುತ್ತಿರುವ ಶಬ್ಧ ಕೇಳಿಸಿ, ಯಾರು ಬಂದಿರಬಹುದು ಎಂದು ಯೋಚಿಸುತ್ತಾ ಸೀದಾ ಬಚ್ಚಲು ಮನೆಗೆ ಹೋಗಿ ಕೈ ಕಾಲು ತೊಳೆದುಕೊಂಡು ಬಂದು ನೋಡಿದರೆ, ಯಾರೋ ಅಪರಿಚಿತ ಹೆಂಗಸು ನೋಡಲು ಬಹಳ ಕೃಶಕಾಯಳು, ಉಡಲು ಒಂದು… Read More ದಾನ ಮತ್ತು ಧರ್ಮ ಎಲ್ಲಾ, ಇಲ್ಲೇ ಡ್ರಾ, ಇಲ್ಲೇ ಬಹುಮಾನ