ಅಯೋಧ್ಯೆಯ ಶ್ರೀ ಮೂಲ ರಾಮ
ಬಾಬರ್ ಆಕ್ರಮಣ ಮಾಡಿದ ಕಾಲದಲ್ಲಿ ಅಯೋಧ್ಯೆಯಲ್ಲಿ ಇದ್ದ ಶ್ರೀ ರಾಮನ ಮೂರ್ತಿ ಈಗ ಎಲ್ಲಿದೇ? ಮತ್ತು ಹೇಗಿದೆ? ಎನ್ನುವ ಕುತೂಹಲಕ್ಕೆ ನಮ್ಮ ಇಂದಿನ ದೇಗಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಅಯೋಧ್ಯೆಯ ಶ್ರೀ ಮೂಲ ರಾಮ
ಬಾಬರ್ ಆಕ್ರಮಣ ಮಾಡಿದ ಕಾಲದಲ್ಲಿ ಅಯೋಧ್ಯೆಯಲ್ಲಿ ಇದ್ದ ಶ್ರೀ ರಾಮನ ಮೂರ್ತಿ ಈಗ ಎಲ್ಲಿದೇ? ಮತ್ತು ಹೇಗಿದೆ? ಎನ್ನುವ ಕುತೂಹಲಕ್ಕೆ ನಮ್ಮ ಇಂದಿನ ದೇಗಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಅಯೋಧ್ಯೆಯ ಶ್ರೀ ಮೂಲ ರಾಮ
ಇಂದು ಈ ವರ್ಷದ ಮೊದಲ ಕಾರ್ತೀಕ ಸೋಮವಾರ. ಕಾರ್ತೀಕ ಸೋಮವಾರದಂದು ಶಿವನ ದರ್ಶನ ಮಾಡಿದರೆ ಅದರಲ್ಲೂ ಕಾಶೀ ವಿಶ್ವೇಶ್ವರನ ದರ್ಶನ ಮಾಡಿದಲ್ಲಿ ಹೆಚ್ಚಿನ ಪುಣ್ಯ ಲಭಿಸುತ್ತದೆ ಎನ್ನುವುದು ಶ್ರದ್ಧಾವಂತ ಹಿಂದೂಗಳ ನಂಬಿಕೆಯಾಗಿದೆ. ದೂರದ ಕಾಶೀಗೆ ಹೋಗಿ ಗಂಗೆಯಲ್ಲಿ ಮಿಂದು ಕಾಶೀ ವಿಶ್ವೇಶ್ವರನ ದರ್ಶನದ ಭಾಗ್ಯ ಪಡೆಯಲು ಸಾಧ್ಯವಿಲ್ಲದವರು, ಇಲ್ಲೇ ಬೆಂಗಳೂರಿಗೆ ಹತ್ತಿರವಿರುವ ದಕ್ಷಿಣ ಕಾಶಿ ಪುಣ್ಯಕ್ಷೇತ್ರಕ್ಕೆ ಹೋಗಿ ಅಲ್ಲಿರುವ ಅಂತರಗಂಗೆಯಲ್ಲಿ ಮಿಂದು ಕುಳಿತಲ್ಲಿಂದಲೇ ಕಾಶೀ ವಿಶ್ವೇಶ್ವರನ ದರ್ಶನ ಪಡೆಯೋಣ ಬನ್ನಿ ನಮಗೆಲ್ಲರಿಗೂ ತಿಳಿದಿರುವಂತೆ ಕೋಲಾರ ಚಿನ್ನದ ಬೀಡು.… Read More ದಕ್ಷಿಣ ಕಾಶೀ ಅಂತರ ಗಂಗೆ