ಕ್ರೀಡೆ ಸಂಬಂಧಗಳನ್ನು ಬೆಸೆಯುತ್ತದೆ

1947ರಲ್ಲಿ ಬ್ರಿಟೀಷರು ಈ ದೇಶದಿಂದ ಹೊರ ಹೋಗುವಾಗ ಕೆಲವು ಪಟ್ಟಭಧ್ರ ಸ್ವಾರ್ಥ ಹಿತಾಸಕ್ತಿಯಾಗಿ ನಮ್ಮ ಅಖಂಡ ಭಾರತವನ್ನು ಧರ್ಮಾಧಾರಿತವಾಗಿ ಎರಡು ಭಾಗಗಳಾಗಿ (ನಂತರ ಅದು ಮೂರು ಭಾಗಗಳಾಗಿದೆ) ತುಂಡರಿಸಿ ಭಾರತ ಮತ್ತು ಪಾಕೀಸ್ಥಾನ ಎಂಬ ಎರಡು ಸ್ವತಂತ್ರ ದೇಶಗಳ ಕಾರಣಕ್ಕೆ ಕಾರಣವಾಗಿರುವುದು ಆದಾದ ನಂತರ ಹತ್ತು ಹಲವು ಬಾರಿ ಕಾಲು ಕೆರೆದುಕೊಂಡು ಭಾರತದ ಮೇಲೆ ಬಂದ ಪಾಪಿಗಳಿಗೆ ಭಾರತದ ಕೆಚ್ಚೆದೆಯ ಸೈನಿಕರು ತಕ್ಕ ಉತ್ತರವನ್ನೇ ನೀಡಿರುವುದು ಈಗ ಇತಿಹಾಸ. ಇಷ್ಟೆಲ್ಲಾ ಹೊಡೆತಗಳಿಂದ ಬುದ್ಧಿ ಕಲಿಯದ ಪಾಪೀಸ್ಥಾನ ಪದೇ… Read More ಕ್ರೀಡೆ ಸಂಬಂಧಗಳನ್ನು ಬೆಸೆಯುತ್ತದೆ

ಶೂನ್ಯದಿಂದ ಸಾಧನೆಯವರೆಗೆ

ನನ್ನ ಹಿಂದಿನ ಲೇಖನದಲ್ಲಿ ಖ್ಯಾತ ಚಿತ್ರನಟ ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆ ಕುರಿತಂತೆ ಲೇಖನದಲ್ಲಿ ವಯಕ್ತಿಕ ಸಮಸ್ಯೆಯಿಂದ ಹೊರಬರಲಾರದೇ, ಖಿನ್ನತೆಗೆ ಒಳಗಾಗಿ ಬದುಕನ್ನೇ ಅಕಾಲಿಕವಾಗಿ  ಅಂತ್ಯ ಮಾಡಿಕೊಂಡ ದುರಂತ ಕಥೆಯ ಕುರಿತಂತೆ ಅನೇಕ ಓದುಗರು ವಿವಿಧ ರೀತಿಯ ಟೀಕೆ ಟಿಪ್ಪಣಿಗಳನ್ನು ಬರೆದಿದ್ದರು. ಸಮಸ್ಯೆಗಳಿಂದ ಖಿನ್ನತೆಗೆ ಒಳಗಾಗುವುದು ಸಹಜ ಆದರೆ ಅದನ್ನು  ಸವಾಲಾಗಿ ಸ್ವೀಕರಿಸಿ ಅದರಿಂದ  ಹೇಗೆ ಹೊರಬಂದು ಸಾಧನೆಯ ಮಟ್ಟಲುಗಳನ್ನು ಏರಿ ಯಶಸ್ವಿಯಾಗಿರುವ ಕೆಲವು ಅಧ್ಬುತ ಪ್ರಸಂಗಗಳು ಇದೋ ನಿಮಗಾಗಿ. ಕ್ರಿಕೆಟ್ ವೀಕ್ಷಕವಿವರಣಾಗಾರ ಶ್ರೀ ಹರ್ಷ… Read More ಶೂನ್ಯದಿಂದ ಸಾಧನೆಯವರೆಗೆ