ಕನ್ನಡ ಸಾಹಿತ್ಯ ಸಮ್ಮೇಳನವೋ? ಸವಿರುಚಿ ಮೇಳವೋ?

ಕನ್ನಡ ಸಾಹಿತ್ಯ ಸಮ್ಮೇಳನ ಎನ್ನುವುದು, ಕನ್ನಡಿಗರ ಜ್ಞಾನದಾಹವನ್ನು ತೀರಿಸಲು ಮತ್ತು ಕನ್ನಡ ಭಾಷೆಯ ಅಸ್ಮಿತೆ ಮತ್ತು ಅಸ್ತಿತ್ವದ ಜೊತೆಗೆ ಕನ್ನಡಿಗನೇ ಸಾರ್ವಭೌಮ ಎಂಬ ಜನಜಾಗೃತಿಯನ್ನು ಮೂಡಿಸುವ ಕಾರ್ಯಕ್ರಮವಾಗಿದ್ದರೆ, ಬೇಳೆಯ ಜೊತೆ ಮೂಳೆಯೂ ಇರಲಿ ಎಂದು ತಮ್ಮ ಬಾಯಿ ಚಪಲ ತೀರಿಸಿಕೊಳ್ಳಲಿ ಚೀರಾಟ/ಹೋರಾಟ ಮಾಡುತ್ತಿರುವುದು ಎಷ್ಟು ಸರಿ?
Read More ಕನ್ನಡ ಸಾಹಿತ್ಯ ಸಮ್ಮೇಳನವೋ? ಸವಿರುಚಿ ಮೇಳವೋ?

ಮುಸ್ಲಿಂ ಮತದಾರರ ಮನಸ್ಥಿತಿ

1947ರಲ್ಲಿ ಧರ್ಮಧಾರಿತವಾಗಿ ನಮ್ಮ ದೇಶ ಇಬ್ಬಾಗವಾದಾಗ, ಈ ದೇಶದಲ್ಲೇ ಇರುವುದಾಗಿ ಒಪ್ಪಿಕೊಂಡು ಈಗ ಈ ದೇಶವನ್ನು ಅಪ್ಪಿಕೊಳ್ಳದೇ, ಮತ್ತೊಮ್ಮೆ ಧರ್ಮಾಧಾರಿತವಾಗಿ ಈ ದೇಶವನ್ನು ವಿಭಜಿಸುವ ಇಲ್ಲವೇ ಸಾರಾಸಗಟಾಗಿ ಇಡೀ ದೇಶವನ್ನೇ ಮುಸ್ಲಿಂ ರಾಷ್ಟ್ರವನ್ನಾಗಿ ಮಾಡಲು ಮುಂದಾಗಿರುವ ಮುಸಲ್ಮಾನ ಮತದಾರರ ಮನಸ್ಥಿತಿಯ ಕರಾಳ ಕಥನ ಇದೋ ನಿಮಗಾಗಿ

ಸನಾತನ ಧರ್ಮ ಉಳಿದಲ್ಲಿ ಮಾತ್ರವೇ ಈ ದೇಶ ಉಳಿದೀತು. ಧರ್ಮೋ ರಕ್ಷತಿ ರಕ್ಷಿತಃ
Read More ಮುಸ್ಲಿಂ ಮತದಾರರ ಮನಸ್ಥಿತಿ

ಸಂಘ ಪರಿವಾರ ಮತ್ತು ಕಾರ್ಯಕರ್ತರು

ಸ್ವಾತ್ರಂತ್ರ್ಯ ಪೂರ್ವದಲ್ಲಿ ಸ್ವಾತ್ರಂತ್ರ್ಯ ಹೋರಾಟಗಾರರೆಂದೇ ತಮ್ಮನ್ನು ತಾವು ಬಿಂಬಿಸಿಕೊಂಡು ಚಳುವಳಿಯಲ್ಲಿ ಮುಂದಿದ್ದ ಕೆಲವು ಹಿಂದೂ ನಾಯಕರೇ ತಮ್ಮನ್ನು ಹಂದಿ ಎಂದ ಕರೆದರೂ ಬೇಸರವಿಲ್ಲ. ಆದರೆ ದಯವಿಟ್ಟು ತಮ್ಮನ್ನು ಹಿಂದೂ ಎಂದು ಕರೆಯದಿರಿ ಎಂದು ಬಹಿರಂಗವಾಗಿಯೇ ಹೇಳಿಕೆ ಕೊಟ್ಟಿದ್ದಲ್ಲದೇ, 1920ರಲ್ಲಿ ನಾಗಪುರದಲ್ಲಿ ನಡೆದ ಕಾಂಗ್ರೇಸ್ ಅಧಿವೇಶನದಲ್ಲಿ ಗೋಹತ್ಯೆ ಮತ್ತು ಖಿಲಾಫತ್ ಚಳುವಳಿಯ ಬಗ್ಗೆ ಸೂಕ್ತವಾದ ನಿರ್ಣಯವನ್ನು ತೆಗೆದುಕೊಳ್ಳಬೇಕೆಂದು ಆ ಅಧಿವೇಶನದ ಉಸ್ತುವಾರಿಯನ್ನು ಹೊತ್ತಿದ್ದ ಮತ್ತು ಸ್ಥಳೀಯ ಕಾಂಗ್ರೇಸ್ಸಿನ ಸಹಕಾರ್ಯದರ್ಶಿಯಾಗಿದ್ದ ಡಾ. ಕೇಶವ ಬಲಿರಾಮ ಹೆಡಗೇವಾರ್ ಅವರು ಕೇಳಿಕೊಂಡಾಗ, ಇದು… Read More ಸಂಘ ಪರಿವಾರ ಮತ್ತು ಕಾರ್ಯಕರ್ತರು

ಗೋಕುಲಾಷ್ಥಮಿಗೂ ಇಮಾಂ ಸಾಬಿಗೂ ಏನು ಸಂಬಂಧ?

ವಿಜ್ಞಾನದದಲ್ಲಿ ನಾವೆಲ್ಲರೂ ಚಿಕ್ಕವಯಸ್ಸಿನಲ್ಲಿಯೇ ಓದಿರುವ ನ್ಯೂಟನ್ನನ ಮೂರನೇ ನಿಯಮದಂತೆ ಪ್ರತಿಯೊಂದು ಕ್ರಿಯೆಗೂ ಅಷ್ಟೇ ಸಮಾನವಾದ ಮತ್ತು ವಿರುದ್ಧವಾದ ಪ್ರತಿಕ್ರಿಯೆ ಇದ್ದೇ ಇರುತ್ತದೆ. ಕಳೆದ ಒಂದೆರಡು ತಿಂಗಳುಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ವಿಧ್ಯಮಾನಗಳನ್ನು ಸೂಕ್ಶ್ಮವಾಗಿ ಗಮನಿಸಿದ್ದವರಿಗೆ ಈ ವಿಷಯದ ಪ್ರಸ್ತಾಪದ ಅರಿವಿರುತ್ತದೆ. ಎರಡು ತಿಂಗಳುಗಳ ಹಿಂದೆ ಕೆಲ ಮತಾಂಧ ಪಟ್ಟಭದ್ರ ಹಿತಾಸಕ್ತಿಯ ಜನರು ಬೆರಳೆಣಿಕೆಯ ಕಾಲೇಜು ಹುಡುಗಿಯರ ತಲೆಯನ್ನು ಕೆಡಸಿ ಉಡುಪಿನ ವಿಷಯವಾಗಿ ಉಡುಪಿಯ ಸರ್ಕಾರೀ ಕಾಲೇಜಿನಲ್ಲಿ ಸಣ್ಣ ಪ್ರಮಾಣದಲ್ಲಿ ಹುಟ್ಟು ಹಾಕಿದ ವಿವಾದ ಈ ಪರಿಯಾಗಿ ಬೆಳೆದು ತಮ್ಮ… Read More ಗೋಕುಲಾಷ್ಥಮಿಗೂ ಇಮಾಂ ಸಾಬಿಗೂ ಏನು ಸಂಬಂಧ?

ಹಲಾಲ್

ಹಿಂದೂಗಳ ಹೊಸಾ ವರ್ಷ ಯುಗಾದಿ ಹಬ್ಬ ಎಂದ ತಕ್ಷಣ ಯುಗಾದಿ ಹಬ್ಬಕ್ಕೆ ಶುಭಹಾರೈಸುತ್ತಾ ಹಾಸ್ಯಕ್ಕಾಗಿ ಕೆಲವರು ಇವತ್ತು ಬೇಳೆ🥘 ನಾಳೆ ಮೂಳೆ 🐐🐓 ಇವತ್ತು ಎಣ್ಣಿ ನೀರು ನಾಳೆ ಎಣ್ಣೆಗೆ ನೀರು🍸🥃 ಎನ್ನುವ ಸಂದೇಶ ಕಳುಹಿಸುವುದನ್ನು ಗಮನಿಸಿರಬಹುದು. . ಹೌದು ನಿಜ. ಯುಗಾದಿ ಹಬ್ಬದ ದಿನ ಒಬ್ಬಟ್ಟಿನ ಊಟ ಮಾಡಿದರೆ, ಯುಗಾದಿಯ ಮಾರನೆಯ ದಿನ ಮಾಂಸಾಹಾರವನ್ನು ಸೇವಿಸುವ ಬಹುತೇಕ ಹಿಂದೂಗಳು ಬಾಡೂಟವನ್ನು ಸೇವಿಸುವುದು ತಲೆ ತಲಾಂತರಗಳಿಂದ ನಡೆದುಕೊಂಡು ಬಂದಿರುವಂತಹ ರೂಢಿ. ಯುಗಾದಿಯ ಮಾರನೆಯ ದಿನ ವರ್ಷತೊಡಕಿನಿಂದ ಮಾಡುವ… Read More ಹಲಾಲ್