ಅಶ್ವಿನಿ ನಾಚಪ್ಪ

ರಾಷ್ಟ್ರೀಯ ಮತ್ತು  ಅಂತರಾಷ್ಟ್ರೀಯ ಕ್ರೀಡಾಲೋಕಕ್ಕೆ ಕರ್ನಾಟಕದ ಕೊಡುಗೆ ಅಪಾರವಾಗಿದ್ದು,  ಅಂದು, ಇಂದು ಮತ್ತು ಮುಂದೆಯೂ ದೇಶದ ಕೀರ್ತಿಪತಾಕೆಯನ್ನು ಎತ್ತಿ ಹಿಡಿಯಲು ಅನೇಕ ಕ್ರೀಡಾಪಟುಗಳು ಸಿದ್ಧರಾಗಿದ್ದಾರೆ/ಸಿದ್ಧವಾಗುತ್ತಿದ್ದಾರೆ. 80ರ ದಶಕದಲ್ಲಿ ರಾಜ್ಯ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ಸ್‌ನಲ್ಲಿ ದೊಡ್ಡ ಹೆಸರು ಮಾಡಿದ್ದಲ್ಲದೇ,, ನಂತರ ಸಿನಿಮಾದಲ್ಲಿ ನಾಯಕಿಯಾಗಿಯೂ ಪ್ರಸಿದ್ಧಿ ಪಡೆದು ಪ್ರಸ್ತುತ ಸಮಾಜಸೇವೆ ಮತ್ತು ಶಿಕ್ಷಣ ರಂಗದಲ್ಲಿ ತೊಡಗಿಸಿಕೊಂಡಿರುವ ಶ್ರೀಮತಿ ಅಶ್ವಿನಿ ನಾಚಪ್ಪ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಅಶ್ವಿನಿ ನಾಚಪ್ಪ

ಅತಿಯಾದ ಆತ್ಮ ವಿಶ್ವಾಸವೇ ನೀರಜ್‌ ಚೋಪ್ರಾಗೆ ಮುಳುವಾಯ್ತೇ?

2020ರ ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕವನ್ನು ಪಡೆದು ಈ ಬಾರಿಯ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲೂ ಅದನ್ನೇ ಪುನರಾವರ್ತನೆ ಎನ್ನುವಂತೆ ಫೈನಲ್ ಅರ್ಹತಾ ಸುತ್ತಿನಲ್ಲೇ ಉಳಿದವರಿಗಿಂತ ದೂರ ಎಸೆದು ಇನ್ನೇನು ಚಿನ್ನದ ಪದಕ ಕೊರಳಿಗೆ ಬಿತ್ತು ಎನ್ನುತ್ತಿರುವಾಗಲೇ. ಬೆಳ್ಳಿಯ ಪದಕಕ್ಕೇ ಸೀಮತವಾಗಿದ್ದರ ಹಿಂದಿನ ಕರಾಳ ಕಥನ ಇದೋ ನಿಮಗಾಗಿ… Read More ಅತಿಯಾದ ಆತ್ಮ ವಿಶ್ವಾಸವೇ ನೀರಜ್‌ ಚೋಪ್ರಾಗೆ ಮುಳುವಾಯ್ತೇ?

ಕೊಡವರ ಕೈಲ್ ಪೋಳ್ದ್ ಹಬ್ಬ

ಕರ್ನಾಟಕದ ಕೆಚ್ಚೆದೆಯ ವೀರ ಕೊಡವರಿಗೆ ಕೈಲ್ ಪೋಳ್ದ್ ಹಬ್ಬದ ಶುಭಾಶಯಗಳನ್ನು ತಿಳಿಸುವುದರೊಂದಿಗೆ, ಕೊಡಗು, ಕೊಡವರ ಇತಿಹಾಸ, ಭಾರತೀಯ ಸೇನೆ ಮತ್ತು ಕ್ರೀಡಾರಂಗಕ್ಕೆ ಕೊಡವರ ಕಾಣಿಕೆಗಳ ಜೊತೆಯಲ್ಲಿ, ಅತ್ಯಂತ ವೈಶಿಷ್ಟ್ಯವಾಗಿ ಅಚರಿಸಲ್ಪಡುವ ಅವರ ಹಬ್ಬಗಳು ಅದರಲ್ಲೂ ವಿಶೇಶವಾಗಿ ಕೈಲ್ ಪೋಳ್ದ್ ಹಬ್ಬದ ಕುರಿತಾದ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ… Read More ಕೊಡವರ ಕೈಲ್ ಪೋಳ್ದ್ ಹಬ್ಬ

ಕೆಚ್ಚೆದೆಯ ಹಾಕಿ ಪಟು ಎಂ. ಪಿ. ಗಣೇಶ್

ಯಾವುದೇ ಒಂದು ಕ್ರೀಡೆಯಲ್ಲಿ ಅಂತರಾಷ್ಟ್ರೀಯ ಮಟ್ಟವನ್ನು ತಲುಪುದು ಎಷ್ಟು ಕಷ್ಟ ಎಂದು ಕ್ರೀಡಾಪಟು ಆಗಿದ್ದವರಿಗೆ ತಿಳಿಯುತ್ತದೆ ಇಲ್ಲವೇ ಕ್ರೀಡಾಸಕ್ತರಿಗೆ ತಿಳಿದಿರುತ್ತದೆ. ಇಲ್ಲೊಬ್ಬರು ಎರಡೆರಡು ಕ್ರೀಡೆಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿ, ಮತ್ತೊಂದು ಕ್ರೀಡೆಯ ಆಡಳಿತಾಧಿಕಾರಿಯಾಗಿ ನಮ್ಮ ರಾಜ್ಯಕ್ಕೆ ಹೆಮ್ಮೆ ತಂದ ವೀರ ಸೇನಾನಿ, ಕೆಚ್ಚೆದೆಯ ಆಟಗಾರ, ಛಲವಂತ ನಾಯಕ, ಅತ್ಯುತ್ತಮ ತರಭೇತಿದಾರ ಮತ್ತು ಸಮರ್ಥ ಕ್ರೀಡಾ ಆಡಳಿತಗಾರರಾಗಿದ್ದ ಹಾಕಿ ಆಟಗಾರ ಶ್ರೀ ಎಂ ಪಿ ಗಣೇಶ್ ಆವರ ಬಗ್ಗೆ ತಿಳಿದುಕೊಳ್ಳೋಣ. ಕೊಡಗು ಜಿಲ್ಲೆಯ ಮಡಿಕೇರಿಯ ಸುಂಟಿಕೊಪ್ಪದ ಬಳಿಯ ಅಂದಗೋವೆ… Read More ಕೆಚ್ಚೆದೆಯ ಹಾಕಿ ಪಟು ಎಂ. ಪಿ. ಗಣೇಶ್