ರಾಜು ಅನಂತಸ್ವಾಮಿ

7 ವಯಸ್ಸಿನಲ್ಲಿಯೇ ತಬಲಾ ವಾದನದ ಅಭ್ಯಾಸ ನಡೆಸಿ, 9ನೇ ವಯಸ್ಸಿನಲ್ಲಿಯೇ ತಂದೆಯ ಜೊತೆ ಸಂಗೀತ ಕಾರ್ಯಕ್ರಮಗಳನ್ನು ನೀಡುತ್ತಾ, 21 ವಯಸ್ಸಾಗುವಷ್ಟರಲ್ಲಿ ನಾಡಿನ ಹೆಸರಾಂತ ಸುಗಮ ಸಂಗೀತ ಗಾಯಕ, ಸಂಗೀತ ನಿರ್ದೇಶಕನಾಗಿ ನಟನೆಯಲ್ಲೂ ಸೈ ಎನಿಸಿಕೊಂಡು ತನ್ನ 35ನೇ ವಯಸ್ಸಿನಲ್ಲಿಯೇ ಇಹಲೋಕ ತ್ಯಜಿಸಿದ ರಾಜು ಅನಂತಸ್ವಾಮಿಯವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ರಾಜು ಅನಂತಸ್ವಾಮಿ

ಸಾವಿರ ಹಾಡಿನ ಸರದಾರ ಬಾಳಪ್ಪ ಹುಕ್ಕೇರಿ

ಎಂಭತ್ತರ ದಶಕದಲ್ಲಿ ಬೆಂಗಳೂರಿನ ಬಿಇಎಲ್ ಕಾರ್ಖಾನೆಯ ಕಲಾಕ್ಷೇತ್ರದಲ್ಲಿ ಪ್ರತೀ ವರ್ಷ ಸಾಂಸ್ಕೃತಿಕ ಚಟುವಟಿಕೆಗಳ ಬೇಸಿಗೆ ಮೇಳವನ್ನು 10-12 ದಿನಗಳ ಕಾಲ ಆಯೋಜಿಸಿ ನಾಡಿನ ಪ್ರಖ್ಯಾತ ಕಲಾವಿದರುಗಳಿಂದ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ಜನಪದಗೀತೆಗಳ ಜೊತೆಗೆ ಚಲನಚಿತ್ರ ಆರ್ಕೇಷ್ಟ್ರಾಗಳನ್ನು ಏರ್ಪಡಿಸುತ್ತಿದ್ದರು. ಆ ರೀತಿಯ ಬೇಸಿಗೆ ಮೇಳದಲ್ಲಿ ಅದೊಮ್ಮೆ ವಯಸ್ಸಾದ ಅಜಾನುಬಾಹು ವ್ಯಕ್ತಿ ತಲೆಗೆ ರುಮಾಲು ಕಟ್ಟಿಕೊಂಡು ಅಕ್ಕ ಪಕ್ಕದಲ್ಲಿ ಹಾರ್ಮೋನಿಯಂ ಮತ್ತು ತಬಲಗಳ ಪಕ್ಕವಾದ್ಯದೊಂದಿಗೆ ತಮ್ಮ ಕಂಚಿನ ಕಂಠದಲ್ಲಿ ಎತ್ತರದ ಧನಿಯಲ್ಲಿ ಹಾಡಲು ಶುರು ಮಾಡುತ್ತಿದ್ದಂತೆಯೇ ಗಜಿಬಿಜಿ ಎನ್ನುತ್ತಿದ್ದ… Read More ಸಾವಿರ ಹಾಡಿನ ಸರದಾರ ಬಾಳಪ್ಪ ಹುಕ್ಕೇರಿ