ಬಾಳಗಂಚಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಕುಂಭಾಭಿಷೇಕ

ದಿನಾಂಕ 27.03.2024 ಬುಧವಾರ, ಪಾಲ್ಗುಣ ಮಾಸದ ಬಹುಳ ಬಿದಿಗೆಯಂದು ‌ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠದ ಜಗದ್ಗುರುಗಳಾದ ಶ್ರೀ ಶ್ರೀ ವಿಧುಶೇಖರ ಭಾರತೀ ಸ್ವಾಮಿಗಳ ಅಮೃತಹಸ್ತದಿಂದ ನಡೆದ ಬಾಳಗಂಚಿ ಗ್ರಾಮದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಪುನರ್ ಪ್ರತಿಷ್ಠಾ ಕುಂಭಾಭಿಷೇಕ ಮಹೋತ್ಸವದ ಸುಂದರ ಕ್ಷಣಗಳು ಇದೋ ನಿಮಗಾಗಿ… Read More ಬಾಳಗಂಚಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಕುಂಭಾಭಿಷೇಕ

ಬಾಳಗಂಚಿ ಚೋಮನ ಹಬ್ಬ

ಹಾಸನ ಜಿಲ್ಲೆಯ, ಚೆನ್ನರಾಯಪಟ್ಟಣ ತಾಲೂಕಿನ, ಹಿರೀಸಾವೆ ಹೋಬಳಿಯ ಬಳಿಯ ಪುಟ್ಟದಾದ ಹಳ್ಳಿಯೇ ನಮ್ಮೂರು ಬಾಳಗಂಚಿ. ಸದ್ಯಕ್ಕೆ 350-500 ಮನೆಗಳು ಇದ್ದು ಸುಮಾರು ಹಲವರು ಈಗಾಗಲೇ ಕೆಟ್ಟು ಪಟ್ಟಣಕ್ಕೆ ಸೇರು ಎನ್ನುವಂತೆ ದೇಶಾದ್ಯಂತ ವಿವಿಧ ನಗರ ಪ್ರದೇಶಗಳಿಗೆ ವಲಸೆ ಹೋಗಿರುವ ಕಾರಣ, ಸದ್ಯಕ್ಕೆ ಎರಡು ಮೂರು ಸಾವಿರದವರೆಗೂ ಜನಸಂಖ್ಯೆ ಇರುವಂತಹ ಹಳ್ಳಿ. ಹೆಸರಿಗಷ್ಟೇ ಚಿಕ್ಕದಾದರೂ ಇತಿಹಾಸ ಇಣುಕಿ ನೋಡಿದರೆ ಗುರು ವಿದ್ಯಾರಣ್ಯರ ತವರೂರು ಎಂದು ಖ್ಯಾತಿ ಹೊಂದಿದೆ. ಇನ್ನು ಕೆಲವರು ಗುರು ವಿದ್ಯಾರಣ್ಯರು ವಾಸಿಸಿದ ಸ್ಥಳವೆಂದು ಇಲ್ಲವೇ ತಪಸ್ಸನ್ನು… Read More ಬಾಳಗಂಚಿ ಚೋಮನ ಹಬ್ಬ

ಮೈಸೂರು ಎಕ್ಸ್ ಪ್ರೆಸ್ ಜಾವಗಲ್ ಶ್ರೀನಾಥ್ 

ಎಪ್ಪತರ ದಶಕದ ಅಂತ್ಯದವರೆಗೂ ಭಾರತೀಯ ಕ್ರಿಕೆಟ್ ತಂಡದಲ್ಲಿ ಸ್ಪಿನ್ನರ್ಗಳದ್ದೇ ಪ್ರಾಭಲ್ಯ.  ವೇಗದ ಬೋಲರ್ಗಳೇನಿದ್ದರೂ  ಆರಂಭಿಕ ನಾಲ್ಕಾರು ಓವರ್ಗಳನ್ನು ಮಾಡಿ ಚಂಡಿನ ಹೊಳಪನ್ನು ತೆಗೆದುಕೊಡಲಷ್ಟೇ ಸೀಮಿತವಾದ ಕಾಲದಲ್ಲಿ ಕಪಿಲ್ ದೇವ್  ಅವರ ಆಗಮನವಾಗಿ ವಿಶ್ವಕಪ್ ಗೆಲ್ಲಿಸಿಕೊಟ್ಟ ನಾಯಕನಾಗಿ ಅವರು ನಿವೃತ್ತರಾಗುವ ವೇಳೆಗೆ ಭಾರತದ ವೇಗದ ಬೌಲಿಂಗ್ ನೊಗ ಹೊರುವವರು ಯಾರು ಎಂದು ಯೋಚಿಸುತ್ತಿರುವಾಗಲೇ ನಿಜವಾದ ವೇಗ ಬೋಲಿಂಗ್ ಎಂದರೆ ಹೇಗೆ ಇರುತ್ತದೆ ಎಂದು ತೋರಿಸಿದ, ಕ್ರೀಡಾಭಿಮಾನಿಗಳಿಂದ ಮೈಸೂರು ಎಕ್ಸ್‌ಪ್ರೆಸ್ ಎಂದೇ ಕರೆಸಿಕೊಳ್ಪಡುತ್ತಿದ್ದ ಜಾವಗಲ್ ಶ್ರೀನಾಥ್ ಅವರ ಯಶೋಗಾಥೆ ನಮ್ಮ… Read More ಮೈಸೂರು ಎಕ್ಸ್ ಪ್ರೆಸ್ ಜಾವಗಲ್ ಶ್ರೀನಾಥ್ 

ಸುಹಾಸ್ ಯತಿರಾಜ್

ತಮ್ಮ ಅಂಗವೈಕುಲ್ಯತೆಯನ್ನೂ ಮೀರಿ IAS ಮುಸಿಗಿಸಿ ಪ್ರಸ್ತುತ ಉತ್ತರಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಹಾಸ್ ಯತಿರಾಜ್, 2020 & 2024ರ ಪ್ಯಾರಾ ಓಲಂಪಿಕ್ಸಿನಲ್ಲಿ ಸತತವಾಗಿ ಎರಡು ಬೆಳ್ಳಿಪದಕಗಳನ್ನು  ಗೆಲ್ಲುವ ಮೂಲಕ ಭಾರತದ ಕೀರ್ತಿಪತಾಕೆಯನ್ನು  ಹಾರಿಸಿರುವ ಹೆಮ್ಮೆಯ ಕನ್ನಡಿಗನ ವಿಸ್ತೃತ ಪರಿಚಯ ಇದೋ ನಿಮಗಾಗಿ… Read More ಸುಹಾಸ್ ಯತಿರಾಜ್

ಗೊರೂರು ರಾಮಸ್ವಾಮಿ ಅಯ್ಯಂಗಾರ್

ಗೊರೂರು ರಾಮಸ್ವಾಮಿ ಅಯ್ಯಂಗಾರ್ ಹಾಸನ ಜಿಲ್ಲೆಯ ಹೊಳೇನರಸೀಪುರ ತಾಲ್ಲೂಕಿನ ಹೇಮಾವತಿ ನದಿಯ ತಟದಲ್ಲಿರುವ ಗೊರೂರು ಎಂಬ ಗ್ರಾಮದಲ್ಲಿ ಶ್ರೀನಿವಾಸ ಅಯ್ಯಂಗಾರ್ ಮತ್ತು ಲಕ್ಷಮ್ಮ ದಂಪತಿಗಳಿಗೆ 1904ರ ಜುಲೈ 4ರಂದು ರಾಮಸ್ವಾಮಿ ಅಯ್ಯಂಗಾರ್ ಅವರು ಜನಿಸುತ್ತಾರೆ. ಓದಿನಲ್ಲಿ ಬಹಳ ಚುರುಕಾಗಿದ್ದ ರಾಮಸ್ವಾಮಿಗಳು ತಮ್ಮ ಹಳ್ಳಿಯಲ್ಲಿಯೇ ಲೋಯರ್ ಸೆಕೆಂಡರಿ ಶಿಕ್ಷಣವನ್ನು ಮುಗಿಸಿದ ಉನ್ನತ ವ್ಯಾಸಂಗಕ್ಕಾಗಿ ಹಾಸನದ ಸರ್ಕಾರಿ ಪ್ರೌಢಶಾಲೆಗೆ ಸೇರಿಕೊಂಡು ವ್ಯಾಸಂಗ ಮಾಡುತ್ತಿದ್ದ ಸಮಯದಲ್ಲಿ ಗಾಂಧೀಯವರ ಅಸಹಕಾರ ಚಳುವಳಿಯಿಂದ ಆಕರ್ಷಿತರಾಗಿ ಶಿಕ್ಷಣಕ್ಕೆ ವಿದಾಯ ಹೇಳಿದ್ದಲ್ಲದೇ, ಗಾಂಧಿಯವರ ಪರಮ ಅನುಯಾಯಿಯಾಗಿ ಅವರ… Read More ಗೊರೂರು ರಾಮಸ್ವಾಮಿ ಅಯ್ಯಂಗಾರ್

ಹಾಸನಾಂಬಾ

ಹಾಸನ ಎಂಬ ಹೆಸರು ಬರಲು ಕಾರಣವಾದ ಗ್ರಾಮದೇವತೆ ಹಾಸನಾಂಬೆಯ ಐತಿಹ್ಯದ ಜೊತೆಗೆ, ವರ್ಷಕ್ಕೊಮ್ಮೆ ಕೇವಲ 10-12 ದಿನಗಳು ಮಾತ್ರವೇ ಭಕ್ತಾದಿಗಳ ದರ್ಶನಕ್ಕೆ ತೆರೆಯುವ ಆ ದೇವಾಲಯದ ವೈಶಿಷ್ಟ್ಯತೆಗಳು, ವರ್ಷವಿಡೀ ಉರಿಯುವ ದೀಪ, ಬಾಡದ ಹೂವುಗಳು ಮತ್ತು ಹಳಸದ ಪ್ರಸಾದದ ಕುರಿತಾದ ರೋಚಕ ವಿಷಯಗಳು ಇದೋ ನಿಮಗಾಗಿ … Read More ಹಾಸನಾಂಬಾ