ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ರಂಜಾನ್ ಆಚರಣೆ

ಮೊನ್ನೆ ಮಂತ್ರಾಲಯದಲ್ಲಿ ಸುರಿದ ಧಾರಾಕಾರ ಮಳೆಯಲ್ಲಿ ಭಕ್ತಾದಿಗಳನ್ನು ದೇವಾಲಯದ ಪ್ರಾಕಾರದಲ್ಲಿ ಕಾಪಾಡಿ ಗಳಿಸಿಕೊಂಡಿದ್ದ ನಂಬಿಕೆಯನ್ನು ನೆನ್ನೆ ವಿಗ್ರಹ ಆರಾಧನೆಯನ್ನೇ ನಂಬದವರನ್ನು ಕರೆಸಿ ರಾಯರ ಸನ್ನಿಧಾನದಲ್ಲಿ ರಂಜಾನ್ ಹಬ್ಬವನ್ನು ಆಚರಿಸುವ ಮೂಲಕ ಹಿಂದೂಗಳ ನಂಬಿಕೆಗಳನ್ನು ಮಣ್ಣು ಪಾಲು ಮಾಡಿರುವುದು ನಿಜಕ್ಕೂ ಅಕ್ಷಮ್ಯ ಅಪರಾಧವಾಗಿದೆ.

ಸೌಹಾರ್ದತೆ ಎಂದರೆ ನಮ್ಮ ನಂಬಿಕೆಗಳ ವಿರುದ್ಧವಾಗಿ ಮತ್ತೊಂದು ಧರ್ಮದ ಆಚರಣೆಗಳನ್ನು ನಮ್ಮ ಶ್ರದ್ದೇಯ ಧಾರ್ಮಿಕ ಸ್ಥಳಗಳಲ್ಲಿ ಮಾಡುವುದು ಎಂದು ಯಾವ ಧರ್ಮ ಗ್ರಂಥದಲ್ಲಿ ಬರೆದಿದೆ? … Read More ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ರಂಜಾನ್ ಆಚರಣೆ

ಬಿಗ್ ಬಾಸ್ ಮತ್ತು ಹೋರಾಟಗಾರರು

ತಮ್ಮ ಛಾನೆಲ್ಲಿನ ತಮ್ಮ ಟಿ.ಆರ್.ಪಿ ಹೆಚ್ಚಿಸಿಕೊಳ್ಳುವ ಸಲುವಾಗಿ ಪರಸ್ಪರ ವಿರೋಧಾಭಾಸವಿರುವ ಮತ್ತು ಈ ಮೊದಲೇ ವಯಕ್ತಿಕವಾಗಿ ಶೀತಲ ಸಮರ ಹೊಂದಿರುವ ವ್ಯಕ್ತಿಗಳನ್ನು ಬಿಗ್ ಬಾಸ್ ನ ಒಂದೇ ಕಾರ್ಯಕ್ರಮಕ್ಕೆ ಆಯ್ಕೆ ಮಾಡಿ, ಅವರಿಬ್ಬರ ಜಗಳವನ್ನು ಮನೋರಂಜನೆ ಎಂದು ತೋರಿಸುವುದು ನಂತರ ಕ್ಷಮೆ ಕೇಳಿಸುವುದು ಒಂದು ರೀತಿಯಾಗಿ ಕಂಡೋರ ಮನೆಯ ಮಕ್ಕಳನ್ನು ಭಾವಿಗೆ ತಳ್ಳಿ ಆಳ ನೋಡುವಂತಿದೆ ಎಂದರೂ ತಪ್ಪಾಗದು ಅಲ್ವೇ?… Read More ಬಿಗ್ ಬಾಸ್ ಮತ್ತು ಹೋರಾಟಗಾರರು

ಆಡಿಕೆಗೆ ಹೋದ ಮಾನ ಆನೆ ಕೊಟ್ರೂ ಬರೋದಿಲ್ಲ

ಇಸ್ಲಾಂನಲ್ಲಿ ಮೂರ್ತಿ ಪೂಜೆ ನಿಷಿದ್ಧವಾದರೂ ಶಾಸಕ ಝಮೀರ್ ನೆನ್ನೆ ಅವರ ಕಛೇರಿಯಲ್ಲಿ ಗಣೇಶೋತ್ಸವ ಮಾಡಿ ಅನ್ಯಧರ್ಮದ ಮೂರ್ತಿ ಪೂಜೆ ಮಾಡುವ ಮೂಲಕ ಧರ್ಮ ಭ್ರಷ್ಟರಾಗಲಿಲ್ಲವೇ? ಇಷ್ಟು ವರ್ಷಗಳ ಕಾಲ ಗಣೇಶನ ಮೇಲಿಲ್ಲದ ಪ್ರೀತಿ ಈಗ ಇದ್ದಕ್ಕಿದ್ದಂತೆ ಹೇಗೆ ಬಂತು? ಅಧಿಕಾರಕ್ಕಾಗಿ ತನ್ನ ಧರ್ಮದ ನಿಯಮಗಳನ್ನೇ ಗಾಳಿಗೆ ತೂರುವವನು, ಈಗ ಇದ್ದಕ್ಕಿದ್ದಂತೆಯೇ ಪರಧರ್ಮ ಸಹಿಷ್ಣು ಹೇಗೆ ಆಗುತ್ತಾನೆ? ಇದು ಖಂಡಿತವಾಗಿಯೂ ಹಿಂದೂಗಳ ಕಿವಿಗೆ ಹೂವಿಡುವ ತಂತ್ರ ಎಂದು ಸುಸ್ಪಷ್ಟವಾಗುತ್ತಿದೆ ಅಲ್ವೇ?… Read More ಆಡಿಕೆಗೆ ಹೋದ ಮಾನ ಆನೆ ಕೊಟ್ರೂ ಬರೋದಿಲ್ಲ

ಮಗು ಕುಂ.. ಜಿಗುಟೋದು ಇವ್ರೇ.. ಕಡೆಗೆ ತೊಟ್ಟಿಲು ಆಡಿಸುವವರೂ ಇವರೇ!!

ಸಾರ್ವಜನಿಕವಾಗಿ ಹಿಂದೂ ಮುಸಲ್ಮಾನರು ಭಾಯ್ ಭಾಯ್, ಎಲ್ಲರೂ ಸೇರಿ ಗಣೇಶ ಹಬ್ಬವನ್ನು ಆಚರಿಸೋಣ ಅಂತ ಹೇಳ್ತಾನೇ, ಸದ್ದಿಲ್ಲದೇ ದೆಹಲಿಗೆ ಹೋಗಿ ಸುಪ್ರೀಂ ಕೋರ್ಟಿನಿಂದ ಬೆಂಗಳೂರಿನ ಚಾಮರಾಜ ಪೇಟೆಯ ಮೈದಾನದಲ್ಲಿ ಗಣೇಶ ಹಬ್ಬ ಆಚರಿಸುವುದನ್ನು ತಡೆದ, ಸಿದ್ದರಾಮಯ್ಯ ಮತ್ತು ಝಮೀರ್ ಅವರ ಜಾತ್ಯಾತೀತತೆಯ ಅಸಲೀ ಮುಖ ಇದೋ ನಿಮಗಾಗಿ… Read More ಮಗು ಕುಂ.. ಜಿಗುಟೋದು ಇವ್ರೇ.. ಕಡೆಗೆ ತೊಟ್ಟಿಲು ಆಡಿಸುವವರೂ ಇವರೇ!!

ಡ್ರಾಪ್ ಕೊಟ್ಟವನಿಗೇ ಧರ್ಮದೇಟು

ನೆನ್ನೆ ರಾತ್ರಿಯಿಂದ ಹಿಂದೂ ವ್ಯಕ್ತಿಯೊಬ್ಬರು ಬುರ್ಕ ಧರಿಸಿದ ಮಹಿಳೆಯೊಬ್ಬರಿಗೆ ತನ್ನ ಬೈಕಿನಲ್ಲಿ ಡ್ರಾಪ್​ ಕೊಟ್ಟಿದ್ದಕ್ಕಾಗಿ ಕೆಲವು ಮತಾಂಧರ ಗುಂಪು ಧಾಳಿ ನಡೆಸಿ ಹಿಂದು ಯುವಕನ ಮೇಲೆ ದೈಹಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಬಿಟಿಎಂ ಲೇಔಟ್ ಬಳಿಯ ಡೈರಿ ಸರ್ಕಲ್​ನಲ್ಲಿ ನಡೆದ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಶುಕ್ರವಾರ ರಾತ್ರಿ ಆ ವ್ಯಕ್ತಿ ಮತ್ತು ಮಹಿಳೆ ಇಬ್ಬರೂ ಒಂದೇ ಬ್ಯಾಂಕಿನಲ್ಲಿ ಒಟ್ಟಿಗೆ ಕೆಲಸ ಮಾಡಿರುವ ಸಹೋದ್ಯೋಗಿಯಾಗಿದ್ದು ಅದಾಗಲೇ ಸಮಯವಾಗಿದ್ದ ಕಾರಣ, ಇಬ್ಬರ ಮನೆಯೂ ಒಂದೇ… Read More ಡ್ರಾಪ್ ಕೊಟ್ಟವನಿಗೇ ಧರ್ಮದೇಟು

ಹಿಂದೂ ಧಾರ್ಮಿಕ ಕಾರ್ಯಕ್ರಮಗಳಿಗೆ ಪ್ರಾಣಿಗಳನ್ನು ಬಳಸಿಕೊಳ್ಳುವುದು ಕ್ರೌರ್ಯವೇ?

ದಸರಾ ಎಂದು ನೆನಸಿಕೊಂಡಾಕ್ಷಣ ನಮ್ಮ ಕಣ್ಣ ಮುಂದೆ ಬರುವುದೇ ಆನೆಯ ಅಂಬಾರಿ. ಆನೆಗಳ ಹಿಂಡಿನ ಮಧ್ಯೆ ಬಲರಾಮನ ಮೇಲೆ ತಾಯಿ ಚಾಮುಂಡೇಶ್ವರಿ ತಾಯಿಯನ್ನು ಮೆರವಣಿಗೆ ಮಾಡುವುದನ್ನು ವೀಕ್ಷಿಸಲು ದೇಶ ವಿದೇಶಗಳಿಂದಳೂ ಲಕ್ಷಾಂತರ ಪ್ರವಾಸಿಗರು ಬರುವುದಲ್ಲದೇ ಆ ಹೆಮ್ಮೆಯ ಕ್ಷಣಗಳನ್ನು ಕಣ್ತುಂಬಿಸಿಕೊಳ್ಳುತ್ತಾರೆ. ಇನ್ನು ಕೇರಳದ ಬಹುತೇಕ ಹಿಂದೂ ದೇವಾಲಯಗಳಲ್ಲಿಯೂ ಆನೆಗಳೇ ಪ್ರಮುಖ ಆಕರ್ಷಣೆ. ಅಲ್ಲಂತೂ ಹತ್ತಾರು ಆನೆಗಳನ್ನು ಚೆನ್ನಾಗಿ ಅಲಂಕರಿಸುವುದನ್ನು ನೋಡುವುದಕ್ಕೆ ಎರಡು ಕಣ್ಣುಗಳು ಸಾಲವು. ದೇಶದಲ್ಲಿ ಎಲ್ಲಶ ಆಗಲೀ ಸ್ವಾಮೀ ಐಯ್ಯಪ್ಪನ ಮೆರವಣೆಗೆ ನಡೆಯುವುದೇ ಆನೆಯ ಮೇಲೆಯೆ.… Read More ಹಿಂದೂ ಧಾರ್ಮಿಕ ಕಾರ್ಯಕ್ರಮಗಳಿಗೆ ಪ್ರಾಣಿಗಳನ್ನು ಬಳಸಿಕೊಳ್ಳುವುದು ಕ್ರೌರ್ಯವೇ?

ಹಲಾಲ್

ಹಿಂದೂಗಳ ಹೊಸಾ ವರ್ಷ ಯುಗಾದಿ ಹಬ್ಬ ಎಂದ ತಕ್ಷಣ ಯುಗಾದಿ ಹಬ್ಬಕ್ಕೆ ಶುಭಹಾರೈಸುತ್ತಾ ಹಾಸ್ಯಕ್ಕಾಗಿ ಕೆಲವರು ಇವತ್ತು ಬೇಳೆ🥘 ನಾಳೆ ಮೂಳೆ 🐐🐓 ಇವತ್ತು ಎಣ್ಣಿ ನೀರು ನಾಳೆ ಎಣ್ಣೆಗೆ ನೀರು🍸🥃 ಎನ್ನುವ ಸಂದೇಶ ಕಳುಹಿಸುವುದನ್ನು ಗಮನಿಸಿರಬಹುದು. . ಹೌದು ನಿಜ. ಯುಗಾದಿ ಹಬ್ಬದ ದಿನ ಒಬ್ಬಟ್ಟಿನ ಊಟ ಮಾಡಿದರೆ, ಯುಗಾದಿಯ ಮಾರನೆಯ ದಿನ ಮಾಂಸಾಹಾರವನ್ನು ಸೇವಿಸುವ ಬಹುತೇಕ ಹಿಂದೂಗಳು ಬಾಡೂಟವನ್ನು ಸೇವಿಸುವುದು ತಲೆ ತಲಾಂತರಗಳಿಂದ ನಡೆದುಕೊಂಡು ಬಂದಿರುವಂತಹ ರೂಢಿ. ಯುಗಾದಿಯ ಮಾರನೆಯ ದಿನ ವರ್ಷತೊಡಕಿನಿಂದ ಮಾಡುವ… Read More ಹಲಾಲ್