ಫ್ರೇಸರ್ ಟೌನ್ (ಪುಲಕೇಶಿ ನಗರ)

ಕರ್ನಾಟಕದ ರಾಜಧಾನಿ, ಬೆಂಗಳೂರಿನ ಅನೇಕ ರಸ್ತೆಗಳ ಹೆಸರುಗಳನ್ನು ನಗರಪಾಲಿಕೆ ಮರುನಾಮಕರಣ ಮಾಡಿದ್ದರೂ, ಇಂದಿಗೂ ಸಾರ್ವಜನಿಕರು ವಿದೇಶಿಗರ ಹೆಸರಿನಲ್ಲೇ ಪ್ರದೇಶಗಳನ್ನು ಗುರುತಿಸುತ್ತಾರೆ ಎಂದರೆ ಖಂಡಿತವಾಗಿಯೂ ಆ ವ್ಯಕ್ತಿ ವಿಶೇಷವಾಗಿರಲೇ ಬೇಕು ಎಂದರು ಅತಿಶಯವಾಗದು. ಅದೇ ರೀತಿಯಲ್ಲೇ, ಬೆಂಗಳೂರಿನ ಕಂಟೋನ್ಮೆಂಟ್ ಪ್ರದೇಶಕ್ಕೆ ಸೇರಿರುವ ಫ್ರೇಸರ್ ಟೌನ್ ಕೂಡಾ ಒಂದಾಗಿದ್ದು, ಆ ಪ್ರದೇಶಕ್ಕೆ ಫ್ರೇಸರ್ ಟೌನ್ ಎಂಬ ಹೆಸರನ್ನು ಇಡಲು ಕಾರಣಗಳೇನು? ಫ್ರೇಸರ್ ಎಂದರೆ ಯಾರು? ನಮ್ಮ ರಾಜ್ಯಕ್ಕೆ ಆವರ ಕೊಡುಗೆಗಳೇನು? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಯನ್ನು ನಮ್ಮ ಇಂದಿನ ಬೆಂಗಳೂರು ಇತಿಹಾಸ… Read More ಫ್ರೇಸರ್ ಟೌನ್ (ಪುಲಕೇಶಿ ನಗರ)

ಶ್ರೀ ಶ್ರೀ ಸ್ವರೂಪಾನಂದ ಸರಸ್ವತೀ ಸ್ವಾಮೀಜಿ

ಸರ್ವ ಸಂಗ ಪರಿತ್ಯಾಗಿಗಳಾಗಿ ಖಾವಿ ತೊಟ್ಟರೂ ಅನೇಕ ವಿವಾದಗಳಿಗೆ ಸಿಲುಕುತ್ತಿರುವ ಈ ಸಂಧರ್ಭದಲ್ಲಿ ಒಬ್ಬ ಧಾರ್ಮಿಕ ಗುರುಗಳಾಗಿದ್ದರೂ ದೇಶದ ಏಕತೆಗೆ ಧಕ್ಕೆ ಬಂದಾಗಲೆಲ್ಲಾ ದೇಶ ಮೊದಲು ಧರ್ಮ ಆನಂತರ ಎಂದು ದೇಶದ ಅಖಂಡತೆ ಮತ್ತು ಸಮಾನತೆಗೆ ಸದಾಕಾಲವು ತುಡಿಯುತ್ತಿದ್ದಂತಹ ಶ್ರೀ ಶ್ರೀ ಸ್ವರೂಪಾನಂದ ಸರಸ್ವತೀ ಸ್ವಾಮೀಗಳ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೀ ಶ್ರೀ ಸ್ವರೂಪಾನಂದ ಸರಸ್ವತೀ ಸ್ವಾಮೀಜಿ

ಕಮ್ಯೂನಿಸ್ಟ್ ಕೇರಳದಲ್ಲೂ ಕಮಲದ ಕಲರವ

ಇಡೀ ದೇಶದಲ್ಲಿ ಕಮಲವನ್ನು ಅರಳಿಸುವುದು ಒಂದು ರೀತಿಯಾದರೇ, ದಕ್ಷಿಣ ಭಾರತದ ಕೇರಳ ಮತ್ತು ಪೂರ್ವ ಭಾಗದ ಪಶ್ಚಿಮ ಬಂಗಳದ್ದೇ ಒಂದು ಸಾಹಸ ಗಾಥೆ. ಕೇರಳದಲ್ಲಿ ಕಮ್ಯೂನಿಷ್ಟರ ಕಾಟವಾದರೇ ಪಶ್ಚಿಮ ಬಂಗಾಳದಲ್ಲಿ ಕಮ್ಯೂನಿಷ್ಟರ ತದ್ರೂಪಾಗಿರುವ ತೃಣಮೂಲ ಕಾಂಗ್ರೇಸ್ಸಿಗರ ಜೊತೆಗಿನ ಹೋರಾಟ. ತಲೆ ತಲಾಂತರಗಳಿಂದಲೂ ಎರಡೂ ರಾಜ್ಯಗಳಲ್ಲಿ ಯಾವುದೇ ಸರ್ಕಾರ ಆಡಳಿತಕ್ಕೆ ಬಂದರೂ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿರುವುದು ಮತ್ತೊಂದು ಘನ ಘೋರ ದುರ್ದೈವವೇ ಸರಿ. ಈ ಎರಡೂ ರಾಜ್ಯಗಳಲ್ಲಿರುವ ಹಿಂದೂಗಳು ಪರಮ ದೈವ ಭಕ್ತರಾದರೂ, ರಾಜಕೀಯವಾಗಿ ಅದೇಕೋ ಕಮ್ಯೂನಿಷ್ಟರನ್ನು… Read More ಕಮ್ಯೂನಿಸ್ಟ್ ಕೇರಳದಲ್ಲೂ ಕಮಲದ ಕಲರವ