ಹಿಂದೂ ವಿರೋಧಿ ಡಿಎಂಕೆ ಮತ್ತು ಕಾಂಗ್ರೇಸ್

ಕೆಂಪು ಬಣ್ಣದ ಪುಸ್ತಕ ಹಿಡಿದು,ಈ ದೇಶದಲ್ಲಿ ಸಂವಿಧಾನ ಅಪಾಯದಲ್ಲಿದೆ ಎಂದು ಬೊಬ್ಬಿರಿವ ರಾಹುಲ್ ಗಾಂಧಿ ಮತ್ತು ಡಿಎಂಕೆ ನಾಯಕರು, ಮುಸ್ಲಿಂ ಓಲೈಕೆಗಾಗಿ ಸಾಂವಿಧಾನಿಕವಾಗಿಯೇ ತಿರುಪುರಂ ಕುಡ್ರಂ ನಲ್ಲಿ ಕಾರ್ತೀಕ ದೀಪೋತ್ಸವದ ಪರವಾಗಿ ತೀರ್ಪನ್ನು ನೀಡಿರುವ ನ್ಯಾಯಮೂರ್ತಿ ಜಿ ಆರ್‌ ಸ್ವಾಮಿನಾಥನ್‌ ವಿರುದ್ಧ ಮಾಹಾಭಿಯೋಗಕ್ಕೆ ಮುಂದಾಗಿ ಹಿಂದೂಗಳನ್ನು ಧಾರ್ಮಿಕ ನಂಬಿಕೆಗಳನ್ನು ಧಮನಿಸುತ್ತಿರುವ ಕರಾಳ ಸತ್ಯದ ವಾಸ್ತವ ಚಿತ್ರಣ ಇದೋ ನಿಮಗಾಗಿ… Read More ಹಿಂದೂ ವಿರೋಧಿ ಡಿಎಂಕೆ ಮತ್ತು ಕಾಂಗ್ರೇಸ್

ರೈತರ ಪಾಲಿನ ಮರಣ ಶಾಸನ ವಕ್ಫ್ ಕಾಯ್ದೆ?

ಕಾಂಗ್ರೇಸ್ ಪಕ್ಷದ ಓಲೈಕೆ ರಾಜಕಾರಣದ ಪಾಪದ ಕೂಸಾದ ವಕ್ಫ್ ಮಂಡಳಿಯಿಂದ (waqf board) ಈ ದೇಶದ ಹಿಂದೂಗಳಿಗೆ ಆಗುತ್ತಿರುವ ತೊಂದರೆಗಳೇನು? ಪ್ರಸ್ತುತ ಕೇಂದ್ರ ಸರ್ಕಾರ ಈ ಕಾಯ್ದೆಯಲ್ಲಿ ಬಲಾವಣೆ ತರಲು ಏಕೆ ಮುಂದಾಗಿದೆ? ಆ ಮಸೂದೆಯ ಸಾಧಕ ಬಾಧಕಗಳ ಕುರಿತಾದ ವಾಸ್ತವ ಚಿತ್ರಣ ಇದೋ ನಿಮಗಾಗಿ… Read More ರೈತರ ಪಾಲಿನ ಮರಣ ಶಾಸನ ವಕ್ಫ್ ಕಾಯ್ದೆ?

ಭಾರತದಲ್ಲಿ PFI, SDPI ನಿಷೇಧ ಸನ್ನಿಹಿತವೇ?

ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ವಿವಿಧ ಭಯೋತ್ಪಾದನಾ ಚಟುವಟಿಕೆ ಮತ್ತು ಕೋಮುದಳ್ಳುರಿ ಮತ್ತು ವಿದೇಶಗಳಿಂದ ಅಕ್ರಮ ಹಣ ವರ್ಗಾವಣೆ ಕುರಿತಾಗಿ ಇಂದು ಬೆಳ್ಳಂಬೆಳಿಗ್ಗೆ 13 ರಾಜ್ಯಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಏಕ ಕಾಲದಲ್ಲಿ ಧಾಳಿ ನಡೆಸಿ, 100ಕ್ಕೂ ಅಧಿಕ PFI, SDPI ಸಂಘಟನೆಗಳಿಗೆ ಸೇರಿದ ಕಾರ್ಯಕರ್ತರನ್ನು ಬಂಧಿಸಿರುವ ಹಿನ್ನಲೆಯಲ್ಲಿ, ಈ ಎರಡು ಸಂಘಟನೆಗಳು ಭಾರತದಲ್ಲಿ ಬೆಳೆದು ಬಂದ ಪರಿ ಮತ್ತು ಅವುಗಳ ಧ್ಯೇಯ ಮತ್ತು ಅವುಗಳು ಮಾಡುತ್ತಿರುವ ಕೆಲಸಗಳ ಕುರಿತಾದ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಭಾರತದಲ್ಲಿ PFI, SDPI ನಿಷೇಧ ಸನ್ನಿಹಿತವೇ?