ಭಾರತ ರತ್ನ ಉಸ್ತಾದ್ ಬಿಸ್ಮಿಲ್ಲಾ ಖಾನ್

ಸನಾದಿ ಅಪ್ಪಣ್ಣ ಚಿತ್ರದ ಮೂಲಕ ಕನ್ನಡಿಗರಿಗೆ ಪರಿಚಿತರಾಗಿದ್ದಂತಹ ಹಿಂದೂಸ್ಥಾನಿ ಸಂಗೀತ ಶೈಲಿಯ ಶಹನಾಯಿ ಮಾಂತ್ರಿಕ ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರ ಜಯಂತಿಯಂದು ಅವರಿಗೂ ಮತ್ತು ಭಗವಾನ್ ಶ್ರೀಕೃಷ್ಣನ ನಡುವೆ ಇದ್ದ ಅವಿನಾಭಾವ ಸಂಬಂಧ ಮತ್ತು ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಕುರಿತಾದ ಅಪರೂಪದ ಮಾಹಿತಿಗಳು ಇದೋ ನಿಮಗಾಗಿ… Read More ಭಾರತ ರತ್ನ ಉಸ್ತಾದ್ ಬಿಸ್ಮಿಲ್ಲಾ ಖಾನ್

ಶ್ರೀ ಎಚ್. ಕೆ. ನಾರಾಯಣ

ಕರ್ನಾಟಕ ಶಾಸ್ತ್ರೀಯ ಮತ್ತು ಹಿಂದೂಸ್ಥಾನಿ ಸಂಗೀತ, ಸುಗಮ ಸಂಗೀತ, ಭಕ್ತಿಗೀತೆ, ಸಮೂಹಗಾಯನ ಕ್ಷೇತ್ರದಲ್ಲಿ ಖ್ಯಾತ ಗಾಯಕರಾಗಿ, ಸಂಗೀತ ಸಂಯೋಜಕರಾಗಿ, ಸಂಗೀತ ನಿರ್ದೇಶಕರಾಗಿ ನಾಲ್ಕು ದಶಕಗಳ ಕಾಲ ಆಕಾಶವಾಣಿಯಲ್ಲಿಯೂ ಸೇವೆಸಲ್ಲಿಸಿ ಅಪಾರ ಜನ ಮನ್ನಣೆ ಪಡೆದಿದ್ದ ಶ್ರೀ ಎಚ್.ಕೆ.ನಾರಾಯಣ ಅವರ ಸಂಗೀತ ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಶ್ರೀ ಎಚ್. ಕೆ. ನಾರಾಯಣ