ಧರ್ಮಾಂಬುಧಿ ನಾಗರಕಟ್ಟೆಯ ಅರ್ಥಪೂರ್ಣ 2ನೇ ವಾರ್ಷಿಕೋತ್ಸವ

ನಾಡಪ್ರಭು ಶ್ರೀ ಕೆಂಪೇಗೌಡರು ಸುಮಾರು 500 ವರ್ಷಗಳ ಹಿಂದೆ ಕಟ್ಟಿಸಿದ್ದ ಬೆಂಗಳೂರು,ಇಂದು ಭಾರತದ ಸಿಲಿಕಾನ್ ಸಿಟಿ ಎಂದೇ ಖ್ಯಾತಿ ಪಡೆದು ಅದೆಷ್ಟೇ ಆಧುನೀಕರಣಗೊಂಡಿದ್ದರೂ,  ಅದರಲ್ಲಿನ ಗ್ರಾಮೀಣ ಸೊಗಡು ಇನ್ನೂ ಹಾಗೆಯೇ ಇದೆ.  ಅದರಲ್ಲೂ ಬೆಂಗಳೂರಿನ್ಗ ಹೃದಯಭಾಗ ಸುಭಾಷ್ ನಗರ ಅರ್ಥಾತ್ ಮೆಜೆಸ್ಟಿಕ್ (ರಾಜ ಗಾಂಭೀರ್ಯವಾದ, ಭವ್ಯವಾದ) ಎಂದೇ ಚಿರಪರಿಚಿತವಾಗಿರುವ ಈ ಭಾಗದಲ್ಲಿ ನಿಂತು ಸುಮ್ಮನೇ ಕಲ್ಲು ತೂರಿದರೆ ಅದೊಂದು ದೇವಾಲಯದ ಮೇಲೆ ಬೀಳುತ್ತದೆ ಎಂದರೆ ಅತಿಶಯವಾಗದು. ಕೆಂಪೇಗೌಡರು ಅಂದು ಕಟ್ಟಿಸಿದ್ದ, ಚಿಕ್ಕ ಪೇಟೆ, ದೊಡ್ಡ ಪೇಟೆ, ಬಳೇ… Read More ಧರ್ಮಾಂಬುಧಿ ನಾಗರಕಟ್ಟೆಯ ಅರ್ಥಪೂರ್ಣ 2ನೇ ವಾರ್ಷಿಕೋತ್ಸವ

ವಿವಿಧತೆಯಲ್ಲಿ ಏಕತೆ V/S ಏಕತೆಯಲ್ಲಿ ಭಿನ್ನತೆ

ಇತ್ತೀಚೆಗೆ ಕಸಾಪ ಸಮ್ಮೇಳನದ ಪರ್ಯಾಯವಾಗಿ ಜನ ಸಾಹಿತ್ಯ ಸಮ್ಮೇಳನ ನಡೆಸಿ, ಜನಾಂಗ ದ್ವೇಷ ಅಳಿಯಲಿ ಎಂದು ಬಾಯಿಮಾತಿನಲ್ಲಿ ಹೇಳಿದ ಎಡಬಿಡಂಗಿಗಳೇ, ಅದು ಕೇವಲ ಬಾಯಿ ಮಾತಾಗಿರದೇ, ಕೃತಿಯಲ್ಲಿಯೂ ಮೂಡಿಸ ಬೇಕು. ಈ ದೇಶದ ಬಹುಸಂಖ್ಯಾತರು ವಿವಿಧತೆಯಲ್ಲಿ ಏಕತೆಯನ್ನು ತೋರಿದರೆ, ಅಲ್ಪಸಂಖ್ಯಾತರು ಮಾತ್ರಾ ಅದೇ ಏಕತೆಯನ್ನು ಧಿಕ್ಕರಿಸುತ್ತಿರುವುದರಿಂದಲೇ ಆವರಿಗೆ ಈ ದೇಶದಲ್ಲಿ ಅಭದ್ರತೆ ಕಾಡುತ್ತಿದೆ ಅಲ್ವೇ? … Read More ವಿವಿಧತೆಯಲ್ಲಿ ಏಕತೆ V/S ಏಕತೆಯಲ್ಲಿ ಭಿನ್ನತೆ