ಸನಾತನ ಧರ್ಮದ ಸಂಸ್ಕಾರ ಮತ್ತು ಆಚರಣಾ ಪದ್ದತಿಗಳು

ವಿದ್ಯಾರಣ್ಯಪುರ ಮಂಥನದ ಹನ್ನೊಂದನೆಯ ಆವೃತ್ತಿ ನಿಗಧಿಯಾಗಿದ್ದಂತೆ, ಸನಾತನ ಧರ್ಮದ ಸಂಸ್ಕಾರ ಮತ್ತು ಆಚರಣಾ ಪದ್ದತಿಗಳು ಕುರಿತಾದ ವಿಷಯದ ಬಗ್ಗೆ ಕಾರ್ಯಕ್ರಮದ ಇಂದಿನ ವಕ್ತಾರರಾದ ಶ್ರೀ ಶ್ರೀಕಂಠ ಬಾಳಗಂಚಿ (ಹವ್ಯಾಸಿ ಬರಹಗಾರರು, https://enantheeri.com) ಅವರ ಅಮೃತ ಹಸ್ತದಿಂದ ಭಾರತಮಾತೆಗೆ ಪುಷ್ಪಾರ್ಚನೆ ಸಲ್ಲಿಸುವುದರೊಂದಿಗೆ ಮತ್ತು ಶ್ರೀಮತಿ ಪ್ರೀತಿ ಜಯಂತ್ ಅವರ ಸುಶ್ರಾವ್ಯ ಕಂಠದ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಹಿಂದೂ ಧರ್ಮವನ್ನು ಸನಾತನ ಧರ್ಮ ಎಂದೂ ಕರೆಯುತ್ತಾರೆ.’ಸನಾತನ’ಎಂದರೆ ಎಂದೂ ಅಳಿಯದ,ಚಿರಂತನ,ನಿರಂತರವಾದ ಎಂದರ್ಥ. ಹಿಂದೂಧರ್ಮಕ್ಕೆ ಬೇರೆ ಧರ್ಮಗಳಿಗಿರುವಂತೆ ಸಂಸ್ಥಾಪಕರಿಲ್ಲದಿರುವುದು ವೈಶಿಷ್ಟ್ಯದ ಸಂಗತಿ. ಹಿಂದೂ… Read More ಸನಾತನ ಧರ್ಮದ ಸಂಸ್ಕಾರ ಮತ್ತು ಆಚರಣಾ ಪದ್ದತಿಗಳು