ದಲಿತರು ಮತ್ತು ಮತಾಂತರ

ನಮ್ಮ ಅಜ್ಜ ಮೂಲತಃ ಬೆಳ್ಳೂರಿನವರಾದರೂ ಕೋಲಾರದ ಜಿನ್ನದ ಗಣಿಯಲ್ಲಿ ಹಿರಿಯ ಅಧಿಕಾರಿಗಳಾಗಿ ಕೆಲಸ ಮಾಡುತ್ತಿದ್ದರಿಂದ ನಾನು ಹುಟ್ಟಿದ್ದು ಕೆ.ಜಿ.ಎಫ್ ನಲ್ಲಿಯೇ ಹಾಗಾಗಿ ನಾನು ಚಿನ್ನದ ಹುಡುಗ ಎಂಬ ಹೆಮ್ಮೆಯಿದೆ. ಕೋಲಾರ ಕನ್ನಡನಾಡಿನ ಭಾಗವಾದರೂ ತೆಲುಗಿನವರದ್ದೇ ಪ್ರಾಭಲ್ಯವಾದರೆ, ಕೋಲಾರದಿಂದ ಕೇವಲ 31 ಕಿಮೀ ದೂರದಲ್ಲಿರುವ ಕೋಲಾರದ ಚಿನ್ನದ ಗಣಿ‌ ಪ್ರದೇಶ ಕೆ.ಜಿ.ಎಫ್ ತಮಿಳು ಮಯ. ನಮ್ಮ ಕನ್ನಡಿಗರು ಆಳದ ಚಿನ್ನದ ಗಣಿಗಳಲ್ಲಿ ಇಳಿದು ಕೆಲಸ ಮಾಡಲು‌ ಮನಸ್ಸು ಮಾಡದ ಕಾರಣ ಪಕ್ಕದ ಕೃಷ್ಣಗಿರಿಯಿಂದ ತಮಿಳು ಭಾಷಿಗರು ಇಲ್ಲಿಗೆ ಬಂದು… Read More ದಲಿತರು ಮತ್ತು ಮತಾಂತರ

ಕಮ್ಯೂನಿಸ್ಟ್ ಕೇರಳದಲ್ಲೂ ಕಮಲದ ಕಲರವ

ಇಡೀ ದೇಶದಲ್ಲಿ ಕಮಲವನ್ನು ಅರಳಿಸುವುದು ಒಂದು ರೀತಿಯಾದರೇ, ದಕ್ಷಿಣ ಭಾರತದ ಕೇರಳ ಮತ್ತು ಪೂರ್ವ ಭಾಗದ ಪಶ್ಚಿಮ ಬಂಗಳದ್ದೇ ಒಂದು ಸಾಹಸ ಗಾಥೆ. ಕೇರಳದಲ್ಲಿ ಕಮ್ಯೂನಿಷ್ಟರ ಕಾಟವಾದರೇ ಪಶ್ಚಿಮ ಬಂಗಾಳದಲ್ಲಿ ಕಮ್ಯೂನಿಷ್ಟರ ತದ್ರೂಪಾಗಿರುವ ತೃಣಮೂಲ ಕಾಂಗ್ರೇಸ್ಸಿಗರ ಜೊತೆಗಿನ ಹೋರಾಟ. ತಲೆ ತಲಾಂತರಗಳಿಂದಲೂ ಎರಡೂ ರಾಜ್ಯಗಳಲ್ಲಿ ಯಾವುದೇ ಸರ್ಕಾರ ಆಡಳಿತಕ್ಕೆ ಬಂದರೂ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿರುವುದು ಮತ್ತೊಂದು ಘನ ಘೋರ ದುರ್ದೈವವೇ ಸರಿ. ಈ ಎರಡೂ ರಾಜ್ಯಗಳಲ್ಲಿರುವ ಹಿಂದೂಗಳು ಪರಮ ದೈವ ಭಕ್ತರಾದರೂ, ರಾಜಕೀಯವಾಗಿ ಅದೇಕೋ ಕಮ್ಯೂನಿಷ್ಟರನ್ನು… Read More ಕಮ್ಯೂನಿಸ್ಟ್ ಕೇರಳದಲ್ಲೂ ಕಮಲದ ಕಲರವ

ಭಾರತದ ತ್ರಿವರ್ಣ ಧ್ವಜ

ಜುಲೈ 22ರಂದು ರಾಷ್ಟ್ರೀಯ ಧ್ವಜ ದಿನಾಚರಣೆ ಎಂದೇಕೆ ಆಚರಿಸಲಾಗುತ್ತದೆ? ಭಾರತದ ತ್ರಿವರ್ಣ ಧ್ಜಜದ ಬಣ್ಣಗಳ ಹಿಂದಿರುವ ಮಹತ್ವ ಏನು? ಜೊತೆಗೆ ಧ್ವಜ ನೀತಿ ಸಂಹಿತೆಯ ಕುರಿತಾದ ಸಮಗ್ರ ಮಾಹಿತಿಗಳು ಇದೋ ನಿಮಗಾಗಿ… Read More ಭಾರತದ ತ್ರಿವರ್ಣ ಧ್ವಜ

ಮಣಿಕರಣ್ ಸಿಖ್ಖರ ಮತ್ತು ಉಳಿದ ಹಿಂದೂಗಳ ಧಾರ್ಮಿಕ ಕೇಂದ್ರ

ಭಾರತ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವಂತಹ ವಿಶಿಷ್ಟವಾದ ದೇಶ. ಇಲ್ಲಿ ಹಿಂದೂ, ಕ್ರೈಸ್ತ, ಮುಸ್ಲಿಂ, ಸಿಖ್, ಜೈನ, ಪಾರಸೀ ಹೀಗೆ ಸರ್ವಧರ್ಮಗಳ ಭಾವೈಕ್ಯತೆಗಳ ಸಂಗಮವಾಗಿದೆ. ದೇಶಾದ್ಯಂತ ಈ ಧರ್ಮಗಳ ನಾನಾ ಧಾರ್ಮಿಕ ಕ್ಷೇತ್ರಗಳಿದ್ದು ಭಕ್ತಾದಿಗಳು ಶ್ರದ್ಧಾಭಕ್ತಿಯಿಂದ ಅಲ್ಲಿಗೆ ಹೋಗಿ ತಮ್ಮ ಭವರೋಗಗಳನ್ನು ಕಳೆದುಕೊಳ್ಳುತ್ತಾರೆ. ಕೆಲವೊಂದು ಸಂದರ್ಭದಲ್ಲಿ ಒಂದೇ ಪುಣ್ಯಕ್ಷೇತ್ರ ಹಲವು ಧರ್ಮಗಳಿಗೆ ಶ್ರದ್ಧಾಕೇಂದ್ರವಾಗಿದ್ದು ಎರಡೂ ಪಂಗಡದವರು ಅಲ್ಲಿಗೆ ಹೋಗುತ್ತಾರೆ. ನಾನಿಂದು ಸಿಖ್ಖರಿಗೂ ಮತ್ತು ಉಳಿದ ಹಿಂದೂಗಳಿಗೆ ಪವಿತ್ರವಾದಂತಹ ಮಣಿಕರಣ್ ಬಗ್ಗೆ ತಿಳಿದುಕೊಳ್ಳೋಣ. ಸಿಖ್ಖರ ಮತ್ತು ಉಳಿದ ಹಿಂದೂಗಳ ಪವಿತ್ರ… Read More ಮಣಿಕರಣ್ ಸಿಖ್ಖರ ಮತ್ತು ಉಳಿದ ಹಿಂದೂಗಳ ಧಾರ್ಮಿಕ ಕೇಂದ್ರ

ಸತ್ತವರಿಬ್ಬರೂ ಭಾರತೀಯರೇ ಆಗಿದ್ದರೂ, ಭಾರತೀಯರ ಭಾವನೆಗಳು ಮಾತ್ರ ತದ್ವಿರುದ್ಧ

ಈ ವಾರವಿಡೀ ದೇಶಾದ್ಯಂತ ಎರಡು ಹತ್ಯೆಯ ಬಗ್ಗೆಯೇ ಪರ ವಿರೋಧಗಳ ಚರ್ಚೆಗಳು ತೀವ್ರವಾಗಿ ನಡೆಯುತ್ತಲಿದೆ.  ಸತ್ತವರಿಬ್ಬರೂ ಭಾರತೀಯರೇ. ಧರ್ಮದಲ್ಲಿ ನೋಡಿದರೆ ಒಬ್ಬ ಮುಸಲ್ಮಾನ ಮತ್ತೊಬ್ಬ ಹಿಂದೂ ಬ್ರಾಹ್ಮಣ. ಒಬ್ಬನ ಸಾವಿನ ಬಗ್ಗೆ ಸಂತಾಪ ವ್ಯಕ್ತ ಪಡಿಸುತ್ತಿದ್ದರೆ ಮತ್ತೊಬ್ಬನ ಸಾವನ್ನು ಸಂಭ್ರಮಿಸದಿದ್ದರೂ, ಅವನು ಸತ್ತ ರೀತಿಗೆ ಸಂತಸ ವ್ಯಕ್ತಪಡಿಸುತ್ತಿರುವುದು ನಿಜಕ್ಕೂ ವಿಪರ್ಯಾಸ. ವಾಸೀಂ ಬಾರಿ : ಹೆಸರೇ ಸೂಚಿಸುವಂತೆ ಆತ ಒಬ್ಬ ಮುಸಲ್ಮಾನ. ಅದರೇ ಬಹುತೇಕ ಕಾಶ್ಮೀರೀ ಮುಸಲ್ಮಾನರಂತೆ ಭಾರತದ ವಿರೋಧಿಯಾಗಿರದೇ ಅಪ್ಪಟ ದೇಶ ಪ್ರೇಮಿ. ತನ್ನ ಕುಲಬಾಂಧವರ… Read More ಸತ್ತವರಿಬ್ಬರೂ ಭಾರತೀಯರೇ ಆಗಿದ್ದರೂ, ಭಾರತೀಯರ ಭಾವನೆಗಳು ಮಾತ್ರ ತದ್ವಿರುದ್ಧ

ಗೋವಾ ಗೋಳಿನ ಕಥೆ ವ್ಯಥೆ  ಭಾಗ-2 (ಸೇಂಟ್ ಫ್ರಾನ್ಸಿಸ್ ಕ್ಸೇವಿಯರ್ ಎಂಬ ನರಹಂತಕನ ಅಟ್ಟಹಾಸ)

7 ಏಪ್ರಿಲ್ 1506 ರಂದು ಸ್ಪೇನಿನ ನವಾರ್ರೆ ಎಂಬ ಪ್ರದೇಶದಲ್ಲಿ ಜನಿಸಿದ ಫ್ರಾನ್ಸಿಸ್ ಕ್ಸೇವಿಯರ್ ಮೂಲತಃ ಬಾಸ್ಕ್ ರೋಮನ್ ಕ್ಯಾಥೋಲಿಕ್ ಪಂಗಡಕ್ಕೆ ಸೇರಿದವನು. ಈತ 1534 ರಲ್ಲಿ ಪಾದ್ರಿಯ ದೀಕ್ಷೆಯನ್ನು ಮಾಂಟ್ ಮಾರ್ಟ್ ಎಂಬಲ್ಲಿ ಪಡೆದು ಅಲ್ಲಿಯವರೆಗೆ ಎಲ್ಲೆಲ್ಲಿ, ಕ್ರಿಶ್ಚಿಯನ್ ಮಿಷನರಿಗಳು ಭೇಟಿ ನೀಡದಿರುವಂತಹ ಸ್ಥಳಗಳನ್ನು ಗುರುತಿಸಿ ಅದರಲ್ಲೂ ಮುಖ್ಯವಾಗಿ ಏಷ್ಯಾ ಖಂಡದ ಭಾರತ, ಜಪಾನ್, ಬೊರ್ನಿಯೊ, ಮಲುಕು ಮುಂತದ ದ್ವೀಪಗಳಲಿ ಕ್ರಿಶ್ಚಿಯನ್ ಧರ್ಮ ಪ್ರಚಾರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡನು. ಸುವಾರ್ತಾ ಕೂಟಗಳ ಮೂಲಕ ಹಾಗೆಯೇ 1542… Read More ಗೋವಾ ಗೋಳಿನ ಕಥೆ ವ್ಯಥೆ  ಭಾಗ-2 (ಸೇಂಟ್ ಫ್ರಾನ್ಸಿಸ್ ಕ್ಸೇವಿಯರ್ ಎಂಬ ನರಹಂತಕನ ಅಟ್ಟಹಾಸ)