ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ರಾಮ, ಕೃಷ್ಣಾ, ಗೋವಿಂದಾ ಎಂದು ಭಗವಂತನ ನಾಮ ಸ್ಮರಣೆ ಮಾಡಿಕೊಂಡು ಕಾಲ ದೂಡುವಂತಹ ಸಮಯದಲ್ಲಿರುವ ಮಲ್ಲಿಕಾರ್ಜುನ ಖರ್ಗೆ, ಇಟಾಲಿಯನ್ ಗಾಂಧಿ ಕುಟುಂಬದ ಗುಲಾಮಿತನ ಮತ್ತು ಅಲ್ಪಸಂಖ್ಯಾತರ ಓಲೈಕೆಗಾಗಿ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ನಂಬಿಕೆಗಳನ್ನು ಅನಾವಶ್ಯಕವಾಗಿ ಆಡಿಕೊಳ್ಳಲು ಯಾವ ಅರ್ಹತೆ ಇದೇ?… Read More ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ರಾಮ, ಕೃಷ್ಣಾ, ಗೋವಿಂದಾ ಎಂದು ಭಗವಂತನ ನಾಮ ಸ್ಮರಣೆ ಮಾಡಿಕೊಂಡು ಕಾಲ ದೂಡುವಂತಹ ಸಮಯದಲ್ಲಿರುವ ಮಲ್ಲಿಕಾರ್ಜುನ ಖರ್ಗೆ, ಇಟಾಲಿಯನ್ ಗಾಂಧಿ ಕುಟುಂಬದ ಗುಲಾಮಿತನ ಮತ್ತು ಅಲ್ಪಸಂಖ್ಯಾತರ ಓಲೈಕೆಗಾಗಿ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ನಂಬಿಕೆಗಳನ್ನು ಅನಾವಶ್ಯಕವಾಗಿ ಆಡಿಕೊಳ್ಳಲು ಯಾವ ಅರ್ಹತೆ ಇದೇ?… Read More ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ಹೆಣ್ಣಿಗೆ ತನ್ನ ರೂಪವೇ ವರ ಮತ್ತು ಶಾಪ

ಕುಂಭಮೇಳ ಎನ್ನುವುದು ಪ್ರಪಂಚದ ಅತಿದೊಡ್ಡ ಧಾರ್ಮಿಕ ಮತ್ತು ಆಧ್ಯಾತ್ಮಿಕ ವೇದಿಕೆಯಾಗಿದ್ದು, ಪ್ರತಿ 12 ವರ್ಷಕ್ಕೊಮ್ಮೆ ಈ ಮೇಳ ನಡೆಯುತ್ತದೆ. ಈ ಆಚರಣೆಯ ಹಿಂದೆ ಸಮುದ್ರ ಮಂಥನಕ್ಕೆ ಸಂಬಂಧಿಸಿದ ಪೌರಾಣಿಕೆ ಹಿನ್ನಲೆಯಿದ್ದು, ಕ್ಷೀರ ಸಮುದ್ರದ ಮಧ್ಯೆ, ಕೂರ್ಮಾವತಾರದಲ್ಲಿದ್ದ ಭಗವನ್ ವಿಷ್ಣುವಿನ ಬೆನ್ನಿನ ಮೇಲೆ  ಕೈಲಾಸ ಪರ್ವತವನ್ನು ಕಡೆಗೋಲಾಗಿಸಿಕೊಂಡು ವಾಸುಕಿಯನ್ನು ಹಗ್ಗವನ್ನಾಗಿಸಿಕೊಂಡು ದೇವತೆಗಳು ಹಾಗೂ ಅಸುರರ ನಡುವೆ ಅಮೃತಕ್ಕಾಗಿ ಸಮುದ್ರ ಮಂಥನ ಮಾಡಿ,  ಅಂತಿಮವಾಗಿ ಪಡೆದ ಅಮೃತವನ್ನು ಹಂಚಿಕೊಳ್ಳಲು ಅವರಿಬ್ಬರ ನಡುವೆ ನಡೆದ ಯುದ್ದದಲ್ಲಿ ಅಮೃತವಿದ್ದ ಕೊಡದಿಂದ ನಾಲ್ಕು ಹನಿಗಳು… Read More ಹೆಣ್ಣಿಗೆ ತನ್ನ ರೂಪವೇ ವರ ಮತ್ತು ಶಾಪ

ಕನ್ನಡವೇ ಬಾರದ, ಯಡವಟ್ಟರಾಯ ಕರ್ನಾಟಕದ ಶಿಕ್ಷಣ ಮಂತ್ರಿ

ನಾವು ಕನ್ನಡಿಗರಾಗಿ ಇರುತ್ತೇವೆ, ಬೇರೆಯವರಿಗೆ ಕನ್ನಡ ಕಲಿಸುತ್ತೇವೆ ಎಂದು ರಾಜ್ಯೋತ್ಸವದ ದಿನ ಕಂಠೀರವಾ ಕ್ರೀಡಾಂಗನದಲ್ಲಿ ಶಪಥ ಮಾಡಿದ ಕನ್ನಡ ಪಂಡಿತ ಸಿದ್ದರಾಮಯ್ಯನವರು, ರಾಜ್ಯಕ್ಕೆ 6ನೇ ಭಾಗ್ಯವಾಗಿ, ತಮ್ಮ ಸಂಪುಟದ ಶಿಕ್ಷಣ ಮಂತ್ರಿ ಮಧು ಬಂಗಾರಪ್ಪನವರಿಗೆ ಸರಿಯಾಗಿ ಕನ್ನಡ ಓದುವುದನ್ನು ಕಲಿಸಲಿ ಎಂದು ರಾಜ್ಯದ ಜನರು ಕೇಳುತ್ತಿರುವುದು ಸರಿಯಲ್ಲವೇ?… Read More ಕನ್ನಡವೇ ಬಾರದ, ಯಡವಟ್ಟರಾಯ ಕರ್ನಾಟಕದ ಶಿಕ್ಷಣ ಮಂತ್ರಿ

ಬಿಟ್ಟಿ ಭಾಗ್ಯ ಬಿಡಿ, ರಾಜ್ಯೋತ್ಸವ ಪ್ರಶಸ್ತಿಯಲ್ಲೂ ಎಡವಟ್ಟು ಮಾಡಿಕೊಂಡ ಕಾಂಗ್ರೇಸ್ ಸರ್ಕಾರ

ಬಿಟ್ಟಿ ಭಾಗ್ಯಗಳ ಮೂಲಕ ಬಾರೀ ಬಹುತಮತದಿಂದ ಅಧಿಕಾರಕ್ಕೆ ಬಂದರೂ, ಯಾವುದೇ ಅಭಿವೃದ್ದಿ ಇಲ್ಲದೇ ಹಗರಣಗಳಲ್ಲೇ ಮುಳುಗಿರುವ ಈ ಕಾಂಗ್ರೇಸ್ ಸರ್ಕಾರ, ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಯಲ್ಲೂ ಎಡವಟ್ಟು ಮಾಡಿಕೊಂಡಿರುವುದು ಸಮಸ್ತ ಕನ್ನಡಿಗರೂ ತಲೆತಗ್ಗಿಸುವಂತಾಗಿರುವುದು ವಿಪರ್ಯಾಸವೇ ಸರಿ.… Read More ಬಿಟ್ಟಿ ಭಾಗ್ಯ ಬಿಡಿ, ರಾಜ್ಯೋತ್ಸವ ಪ್ರಶಸ್ತಿಯಲ್ಲೂ ಎಡವಟ್ಟು ಮಾಡಿಕೊಂಡ ಕಾಂಗ್ರೇಸ್ ಸರ್ಕಾರ

ಜಾತಿ ಗಣತಿಯೋ ಇಲ್ಲವೇ ದೇಶ ವಿಭಜನೆಯೋ?

ಈ ದೇಶದ ಹಿಂದೂ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಧರ್ಮಗಳೆಲ್ಲದ್ದರಲ್ಲೂ ವಿವಿಧ ಜಾತಿ ಮತ್ತು ಉಪಜಾತಿಗಳು ಇರುವಾಗ, ಕೇವಲ ಹಿಂದೂ ಧರ್ಮದ ಜಾತಿಗಣತಿಗೆ ಕಾಂಗ್ರೇಸ್ ಪಕ್ಷ ಆಗ್ರಹ ಪಡಿಸುತ್ತಿರುವ ಹುನ್ನಾರದ ಹಿಂದಿರುವ ರಹಸ್ಯ.

ನಾವೆಲ್ಲ ಹಿಂದು, ನಾವೆಲ್ಲಾ ಒಂದು ಎನ್ನುವುದು ಕೇವಲ ಘೋಷಣೆಯಾಗದೇ ಕಾರ್ಯ ರೂಪಕ್ಕೆ ತಂದಲ್ಲಿ ಮಾತ್ರವೇ ನಮ್ಮ ದೇಶದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡಿದಂತಾಗುತ್ತದೆ ಅಲ್ವೇ? … Read More ಜಾತಿ ಗಣತಿಯೋ ಇಲ್ಲವೇ ದೇಶ ವಿಭಜನೆಯೋ?

ದಸರಾ ಕಾರ್ಪೊರೇಟ್ ಶೈಲಿಯಂತಾಗುತ್ತಿದೆಯೇ?

ಆಧುನಿಕತೆ ಮತ್ತು ಅಂಧ ಪಾಶ್ಚಾತ್ಯ ಅನುಕರಣೆಯ ನೆಪದಲ್ಲಿ ಹತ್ತು ದಿನಗಳ ಕಾಲ ಆಚರಿಸಲ್ಪಡುತ್ತಿದ್ದ ದಸರಾ ಹಬ್ಬ ಇಂದು ಕೇವಲ ಆಯುಧ ಪೂಜೆ ಮತ್ತು ವಿಜಯದಶಮಿಗೆ ಮಾತ್ರವೇ ಸೀಮಿತವಾಗಿದ್ದು ಕಳೆದು ಹೋದ ಈ ದಸರಾ ರಜೆಗಳು ನಮ್ಮ ದೇಶಕ್ಕೆ ಸಂಬಂಧವೇ ಇಲ್ಲದಿರುವ ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಗೆ ಹೋಗಿರುವ ಕಥೆ-ವ್ಯಥೆ ಇದೋ ನಿಮಗಾಗಿ… Read More ದಸರಾ ಕಾರ್ಪೊರೇಟ್ ಶೈಲಿಯಂತಾಗುತ್ತಿದೆಯೇ?

ದಸರ v/s  ಮಹಿಷ ದಸರ & ಮೈಸೂರು v/s ಮಹಿಷೂರು  

ಅಲ್ಪಸಂಖ್ಯಾತರ ಓಲೈಕೆಗಾಗಿ ವಕ್ಫ್ ಬೋರ್ಡ್ ತಂದಂತೆ, ದಲಿತ ಸಂಘಟನೆಯ ಹೆಸರಿನಲ್ಲಿ ಹಿಂದೂಗಳ ಒಗ್ಗಟ್ಟನ್ನು ಒಡೆಯುವ ಸಲುವಾಗಿಯೇ ಕಾಂಗ್ರೇಸ್ ಬೆಂಬಲಿತ ಮಹಿಷ ದಸರಾ, ನಾಡಿನ ಅಖಂಡತೆಗೆ ಮತ್ತು ಭಾವೈಕ್ಯತೆಗೆ ಹೇಗೆ ಮಾರಕವಾಗಿದೆ ಎಂಬುದರ ಸತ್ಯಾಸತ್ಯತೆ ಇದೋ ನಿಮಗಾಗಿ… Read More ದಸರ v/s  ಮಹಿಷ ದಸರ & ಮೈಸೂರು v/s ಮಹಿಷೂರು  

ಜ್ವಾಲಾಮುಖಿಯಿಂದ ಇಂಡೋನೇಷ್ಯಾವನ್ನು ರಕ್ಷಿಸುತ್ತಿರುವ ಗಣೇಶ

ಕೇವಲ ಹಿಂದೂಸ್ಥಾನವಲ್ಲದೇ ಅನೇಕ ಮುಸ್ಲಿಂ ದೇಶಗಳಲ್ಲಿಯೂ, ಧರ್ಮ ಮತ್ತು ಜಾತಿಯ ಹೊರತಾಗಿ ಒಪ್ಪಿ ಮತ್ತು ಅಪ್ಪಿಕೊಳ್ಳುವ ನಿರ್ವಿವಾದಿತ ದೇವರಿದ್ದರೆ ಅದು ಗಣೇಶ ಎಂದರೂ ತಪ್ಪಾಗದು. ಅಂತಹ ಸರ್ವವಂದಿತ ದೇವರನ್ನು ದೇವರೇ ಅಲ್ಲಾ ಎಂದು ಹೀಯ್ಯಾಳಿಸುವ ಕೆಲವು ಭಾರತೀಯ ಕಾವಿಧಾರಿಗಳ ಬೌದ್ಧಿಕ ಮೌಡ್ಯಕ್ಕೆ ಅದೇ ಪಂಗಡದ ಸ್ವಾಮಿಗಳೇ ತಿರುಗಿಬಿದ್ದಿರುವುದು ಉತ್ತಮ ಬೆಳವಣಿಗೆಯಾಗಿದೆ ಅಲ್ವೇ?… Read More ಜ್ವಾಲಾಮುಖಿಯಿಂದ ಇಂಡೋನೇಷ್ಯಾವನ್ನು ರಕ್ಷಿಸುತ್ತಿರುವ ಗಣೇಶ