ವಿಜಯನಗರ ಉತ್ಥಾನ ಪತನ ಅಜರಾಮರ ಕಥನ
ನಾಡಿನ ಖ್ಯಾತ ವಾರಪತ್ರಿಕೆಯಾದ ತರಂಗದ 28ನೇ ಸೆಪ್ಟೆಂಬರ್ 2023ರ ಮುಖಪುಟ ಲೇಖನವಾಗಿ ಪ್ರಕಟವಾದ ವಿದ್ಯಾರಣ್ಯ ಕರಕಮಲ ಸಂಜಾತ ಸಾಮ್ರಾಜ್ಯ ವಿಜಯನಗರ ಉತ್ಥಾನ ಪತನ ಅಜರಾಮರ ಕಥನ ಇದೋ ನಿಮಗಾಗಿ
… Read More ವಿಜಯನಗರ ಉತ್ಥಾನ ಪತನ ಅಜರಾಮರ ಕಥನ
ನಾಡಿನ ಖ್ಯಾತ ವಾರಪತ್ರಿಕೆಯಾದ ತರಂಗದ 28ನೇ ಸೆಪ್ಟೆಂಬರ್ 2023ರ ಮುಖಪುಟ ಲೇಖನವಾಗಿ ಪ್ರಕಟವಾದ ವಿದ್ಯಾರಣ್ಯ ಕರಕಮಲ ಸಂಜಾತ ಸಾಮ್ರಾಜ್ಯ ವಿಜಯನಗರ ಉತ್ಥಾನ ಪತನ ಅಜರಾಮರ ಕಥನ ಇದೋ ನಿಮಗಾಗಿ
… Read More ವಿಜಯನಗರ ಉತ್ಥಾನ ಪತನ ಅಜರಾಮರ ಕಥನ
ಸಾಧಾರಣವಾಗಿ ಹೊರ ಊರುಗಳಿಂದ ಬೆಂಗಳೂರಿಗೆ ಬರುವ ಪ್ರವಾಸಿಗರನ್ನು ಈ ಹಿಂದೆ ಬೆಂಗಳೂರು ರೈಲ್ವೇ ನಿಲ್ದಾಣ, ವಿಧಾನ ಸೌಧ, ಲಾಲ್ ಭಾಗ್ ಮತ್ತು ಕಬ್ಬನ್ ಪಾರ್ಕ್ ಗಳಿಗೆ ಕರೆದುಕೊಂಡು ಹೋಗಿ ತೋರಿಸುತ್ತಿದ್ದರೆ, 90ರ ದಶಕದಲ್ಲಿ ಬೆಂಗಳೂರಿನ ರಾಜಾಜಿನಗರದ ಆರಂಭದಲ್ಲಿ ಇಸ್ಕಾನ್ ದೇವಾಲಯ ನಿರ್ಮಾಣವಾದ ಕೂಡಲೇ, ಬೆಂಗಳೂರಿಗೆ ಬರುವ ಪ್ರವಾಸಿಗರ ಪಟ್ಟಿಯಲ್ಲೀ ಈ ದೇವಾಲಯವೂ ಸೇರಿಕೊಂಡಿದೆ ಏಂದರೂ ತಪ್ಪಾಗದು. ಬೆಂಗಳೂರಿಗೇ ಕಿರೀಟಪ್ರಾಯವಾದ ಅತ್ಯಂತ ಸುಂದರವಾದ ಇಸ್ಕಾನಿನ ಶ್ರೀ ರಾಧಾ ಕೃಷ್ಣ ದೇವಾಲಯದ ಕುರಿತಾಗಿ ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ… Read More ಇಸ್ಕಾನ್ ಶ್ರೀ ರಾಧಾ ಕೃಷ್ಣ ದೇವಾಲಯ
ಎಲ್ಲರಿಗೂ 77ನೇ ಸ್ವಾತ್ರಂತ್ರ್ಯ ದಿನಾಚರಣೆಯ ಹಾರ್ಧಿಕ ಶುಭಾಶಯಗಳು.
ಅರೇ ನಮ್ಮ ದೇಶಕ್ಕೆ 1947ರಲ್ಲಿ ಸ್ವಾತಂತ್ರ್ಯ ದೊರೆತು ಈಗ 2023ಕ್ಕೆ ಸರಿಯಾಗಿ 76 ವರ್ಷಗಳು ತುಂಬುತ್ತದೆ. ಆದರೆ ಇದನ್ನು 77ನೇ ಸ್ವಾತ್ರಂತ್ರ್ಯ ದಿನಾಚರಣೆ ಎಂದು ಏಕೆ ಆಚರಿಸಲಾಗುತ್ತದೆ? ಎಂಬ ಕೂತೂಹಲದ ಜೊತೆಗೆ ಸ್ವಾತ್ರಂತ್ಯ್ರ ಪೂರ್ವದ ಇತಿಹಾಸದ ಬಗ್ಗೆಯೂ ಸ್ವಲ್ಪ ಇಣುಕು ಹಾಕೋಣ ಬನ್ನಿ. … Read More ಸ್ವಾತಂತ್ರ್ಯೋತ್ಸವದ ಲೆಖ್ಖಾಚಾರ
ಮಂಡ್ಯಾ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕ್ಕಿನ ಅಕ್ಕಿ ಹೆಬ್ಬಾಳು ಗ್ರಾಮದ ಸ್ಥಳಪುರಾಣ, ಆ ಊರಿಗೆ ಅಕ್ಕಿಹೆಬ್ಬಾಳು ಎಂಬ ಹೆಸರಿನ ಹಿಂದಿನ ರಹಸ್ಯ, ಆ ಊರಿನಲ್ಲಿ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ನೆಲೆಗೊಂಡ ರೋಚಕತೆ ಮತ್ತು ಮಹಾವಿಷ್ಣುವಿನ ವಾಹನ ಗರುಡನ ಆಜ್ಞೆ ಇಲ್ಲದೇ ಆರಂಭವಾಗದ ಆ ಊರಿನ ರಥೋತ್ಸವ, ಹೀಗೆ ಅಕ್ಕಿ ಹೆಬ್ಬಾಳು ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯ ಕುರಿತಾದ ಹತ್ತು ಹಲವಾರು ವೈಶಿಷ್ಟ್ಯಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಅಕ್ಕಿಹೆಬ್ಬಾಳು ಶ್ರೀ ಲಕ್ಷ್ಮೀನರಸಿಂಹಸ್ವಾಮಿ
ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ಬ್ರಿಟೀಷರ ವಿರುದ್ಧ ನಡೆಸಿದ ವಿವಿಧ ರೀತಿಯ ಹೋರಾಟಗಳನ್ನು ಶಾಂತಲಾ ಆರ್ಟ್ಸ್ ಅಕಾಡೆಮಿ ಇದೇ ಆಗಸ್ಟ್ 11 ಮತ್ತು 12 ರಂದು ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದದಲ್ಲಿ ಪ್ರಸ್ತುತ ಪಡಿಸಲಿರುವ ನೃತ್ಯರೂಪಕದ ಘಲಕ್ ಇದೋ ನಿಮಗಾಗಿ… Read More ಸಮರ್ಪಣ, ಐತಿಹಾಸಿಕ ನೃತ್ಯ ನಾಟಕ ಸಂಗೀತ ಸಂಭ್ರಮ
ಕರ್ನಾಟಕದ ರಾಜಧಾನಿ, ಬೆಂಗಳೂರಿನ ಅನೇಕ ರಸ್ತೆಗಳ ಹೆಸರುಗಳನ್ನು ನಗರಪಾಲಿಕೆ ಮರುನಾಮಕರಣ ಮಾಡಿದ್ದರೂ, ಇಂದಿಗೂ ಸಾರ್ವಜನಿಕರು ವಿದೇಶಿಗರ ಹೆಸರಿನಲ್ಲೇ ಪ್ರದೇಶಗಳನ್ನು ಗುರುತಿಸುತ್ತಾರೆ ಎಂದರೆ ಖಂಡಿತವಾಗಿಯೂ ಆ ವ್ಯಕ್ತಿ ವಿಶೇಷವಾಗಿರಲೇ ಬೇಕು ಎಂದರು ಅತಿಶಯವಾಗದು. ಅದೇ ರೀತಿಯಲ್ಲೇ, ಬೆಂಗಳೂರಿನ ಕಂಟೋನ್ಮೆಂಟ್ ಪ್ರದೇಶಕ್ಕೆ ಸೇರಿರುವ ಫ್ರೇಸರ್ ಟೌನ್ ಕೂಡಾ ಒಂದಾಗಿದ್ದು, ಆ ಪ್ರದೇಶಕ್ಕೆ ಫ್ರೇಸರ್ ಟೌನ್ ಎಂಬ ಹೆಸರನ್ನು ಇಡಲು ಕಾರಣಗಳೇನು? ಫ್ರೇಸರ್ ಎಂದರೆ ಯಾರು? ನಮ್ಮ ರಾಜ್ಯಕ್ಕೆ ಆವರ ಕೊಡುಗೆಗಳೇನು? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಯನ್ನು ನಮ್ಮ ಇಂದಿನ ಬೆಂಗಳೂರು ಇತಿಹಾಸ… Read More ಫ್ರೇಸರ್ ಟೌನ್ (ಪುಲಕೇಶಿ ನಗರ)
ಹಿಂದೂಧರ್ಮದ ವಿರುದ್ಧ ಕಾಲಕಾಲಕ್ಕೆ ವಿವಾದಾತ್ಮಕ ಹೇಳಿಕೆಗಳನ್ನು ನೀಡತ್ತಲೇ, ಕುಖ್ಯಾತರಾಗಿರುವ just asking ಪ್ರಕಾಶ ಮತು ಚೇತನ್ ಅಹಿಂಸಾ ಜೊತೆ ಈಗ ಹೊಸದಾಗಿ ಹೆಣ್ಣುಬಾಕ ವಿಜಿ, ಒಡನಾಡಿ ಸ್ಟ್ಲಾನ್ಲಿ ಮತ್ತು ವಿಚಾರವ್ಯಾದಿ ಕಿಶೋರ್ ಸಹಾ ಸೇರಿಕೊಂಡು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿರುವುದು ಆಘಾತಕಾರಿಯಾಗಿದ್ದು ಆ ಕುರಿತಾದ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಕೆಲಸವಿಲ್ಲದ ಎಡಬಿಡಂಗಿಗಳು
ವರ್ಷದ 365 ದಿನಗಳೂ ಮೋಡಗಳಿಂದ ಆವೃತವಾಗಿ ಅತ್ಯಂತ ರಮಣೀಯವಾಗಿರುವ ಹಿಮವದ್ ಗೋಪಾಸ್ವಾಮಿ ಬೆಟ್ಟದ ಸ್ಥಳ ಪುರಾಣ, ಆ ದೇವಾಲಯದ ವೈಶಿಷ್ಟ್ಯಗಳು ಮತ್ತು ಅಲ್ಲಿ ಕಾಗೆಗಳು ಏಕೆ ಕಾಣಸಿಗುವುದಿಲ್ಲ ಎಂಬೆಲ್ಲಾ ಕುತೂಹಲಕಾರಿ ಮಾಹಿತಿಯನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಹಿಮವದ್ ಗೋಪಾಲಸ್ವಾಮಿ ಬೆಟ್ಟ
ಅಭಿವ್ಯಕ್ತಿ ಸ್ವಾತ್ರಂತ್ಯ ಇದೇ ಅಂತಾ, ಅವರು ಏನು ತಿನ್ನಬೇಕು, ಹೇಗೆ ತಿನ್ನಬೇಕು ಅಂತ ಹೇಳೋಕೆ ಇವ್ಯಾರು? ಕಂಡೋರ ಮುಂದೆ ಕೈ ಚಾಚಿಯೋ ಇಲ್ಲವೇ ಬಿಟ್ಟಿ ಭಾಗ್ಯಗಳಿಂದ ತಿಂದು ಕೊಬ್ಬಿರಿವರಿಗೆ ತಮ್ಮ ಬುದ್ದಿವಂತ ತನದಿಂದ ಕಷ್ಟ ಪಟ್ಟು ಓದಿ ಸಂಪಾದಿಸಿ ದುಡಿದು ತಿನ್ನುವವರ ಬವಣೆ ಹೇಗೆ ತಾನೇ ಅರ್ಥ ಆಗ್ಬೇಕು ಅಲ್ವೇ?… Read More ಅಭಿವ್ಯಕ್ತಿ ಸ್ವಾತ್ರಂತ್ಯ್ರದಲ್ಲೂ ಮೀಸಲಾತಿ ಇದೆಯೇ?