ಸುಮ್ಮನಿರಲಾದೇ ಮೈ ಪರಚಿಕೊಳ್ಳುವ ಪ್ರಕಾಶ್ ರೈ

ಇತ್ತೀಚಿನ ವರ್ಷಗಳಲ್ಲಿ ನಾನು ಗೌರಿ ಎಂದು, ಸಿಕ್ಕಾ ಪಟ್ಟೆ ಹಿಂದೂಗಳ ವಿರುದ್ಧ, ಬಲಪಂತೀಯ ಧೋರಣೆಗಳ ವಿರುದ್ಧ, ಮೋದಿಯವರ ನಡೆ ನುಡಿಗಳ ವಿರುದ್ದ Just Asking! ಎಂದು ಅಪ್ರಬುದ್ಧವಾಗಿ ಪ್ರಶ್ನಿಸುವ ಚಾಳಿಯ ಪ್ರಕಾಶ್ ರೈ, ಅದೇ ಚಾಳಿಯಂತೆ ತಮ್ಮ ಗಳಸ್ಯಕಂಠಸ್ಯರಾದ ವಿಶ್ವೇಶ್ವರ ಭಟ್ ಅವರನ್ನು ಕೆಣಕಿ ಅಂಡು ಸುಟ್ಟ ಬೆಕ್ಕಿನಂತೆ ಅಲೆದಾಡುತ್ತಿರುವ ಪ್ರಸಂಗದ ಕಥೆ ವ್ಯಥೆ ಇದೋ ನಿಮಗಾಗಿ… Read More ಸುಮ್ಮನಿರಲಾದೇ ಮೈ ಪರಚಿಕೊಳ್ಳುವ ಪ್ರಕಾಶ್ ರೈ

ಭಾರತದಲ್ಲಿ ಹೆಣ್ಣುಮಕ್ಕಳು ಹಣೆಗೆ ಕುಂಕುಮ ಇಡೋದು ಅಪರಾಧವೇ?

ಹಿಂದೂಸ್ಥಾನದಲ್ಲಿರುವ ಹಿಂದೂಗಳು ಹೋಳಿ, ಗಣೇಶನ ಹಬ್ಬ, ಶ್ರೀರಾಮ ನವಮಿ, ದಸರ, ದೀಪಾವಳಿ ಮಾಡಬೇಕೆಂದರೆ ನೂರಾರು ಷರತ್ತುಗಳನ್ನು ಸರ್ಕಾರಗಳು ವಿಧಿಸಿದರೆ, ಇನ್ನು ಜಾರ್ಖಂಡ್‌ನ ಧನಬಾದ್‌ನ ಸೇಂಟ್ ಕ್ಸೇವಿಯರ್ಸ್ ಶಾಲೆಯಲ್ಲಿನ ಹಿಂದೂ ಹೆಣ್ಣುಮಗಳೊಬ್ಬಳು ಹಣೆಗೆ ಕುಂಕುಮ ಧರಿಸಿದ್ದಕ್ಕಾಗಿ ತನ್ನ ಪ್ರಾಣವನ್ನೇ ಕಳೆದುಕೊಳ್ಳುವಂತಾಗಿರುವುದು ನಿಜಕ್ಕೂ ದೌರ್ಭಾಗ್ಯದ ಸಂಗತಿಯಾಗಿದೆ.

ಹಾಗಾದ್ರೇ, ಹಿಂದೂಸ್ಥಾನದಲ್ಲಿ ನಮ್ಮ ನಮ್ಮ ಸಂಸ್ಕಾರ ಮತ್ತು ಸಂಪ್ರದಾಯಗಳನ್ನು ಪಾಲಿಸುವುದೇ ತಪ್ಪಾ?… Read More ಭಾರತದಲ್ಲಿ ಹೆಣ್ಣುಮಕ್ಕಳು ಹಣೆಗೆ ಕುಂಕುಮ ಇಡೋದು ಅಪರಾಧವೇ?

ದೇವದುರ್ಲಭ ಕಾರ್ಯಕರ್ತರ ಮನದಾಳದ ಮಾತು

ಪ್ರಜಾಪ್ರಭುತ್ವದಲ್ಲಿ ಸೋಲು ಮತ್ತು ಗೆಲುವು ಸಹಜ. ಈ ಬಾರಿ ಬಿಪೆಪಿ ಪಕ್ಷ ಸೋತಿದೆಯೇ ಹೊರತು, ಖಂಡಿತವಾಗಿಯೂ ಸತ್ತಿಲ್ಲ. ಚುನಾವಣೆಯ ಸೋಲು ಮತ್ತು ಗೆಲುವು ಎನ್ನುವುದು ಗಡಿಯಾರದ ಎರಡು ಮುಳ್ಳಿನಂತೆ ಇದ್ದು ಅದು ಕಾಲ ಕಾಲಕ್ಕೆ ಅನುಗುಣವಾಗಿ ನಿಶ್ಚಿತವಾಗಿಯೂ ಮೇಲೆ ಕೆಳಗಾಗುವುದು ಈ ಜಗದ ನಿಯಮ.

ಈ ಬಾರಿಯ ಬಿಜೆಪಿಯ ಸೋಲನ್ನು ಹಲವರು ವಿವಿಧ ರೀತಿಯಲ್ಲಿ ವಿಶ್ಲೇಷಿಸಿದ್ದರೆ, ಒಬ್ಬ ಕಾರ್ಯಕರ್ತನಾಗಿ ನನ್ನ ವಿಮರ್ಶೆ ಇದೋ ನಿಮಗಾಗಿ… Read More ದೇವದುರ್ಲಭ ಕಾರ್ಯಕರ್ತರ ಮನದಾಳದ ಮಾತು

ದಿ ಕೇರಳ ಸ್ಟೋರಿ ಕುರಿತಂತೆ ಮನದಾಳದ ಮಾತು

https://enantheeri.com/2023/05/05/kerala_story/

ಕೇರಳ ಸ್ಟೋರಿ, ಚಿತ್ರದಲ್ಲಿ ತೋರಿಸಿರುವ ಶಾಲಿನಿ ಉನ್ನಿಕೃಷ್ಣನ್ ಮತ್ತು ದೀಪಾಂಜಲಿಯರ ಕಥೆಯಷ್ಟೇ ಆಗಿರದೇ, ಕೇರಳ, ಕರ್ನಾಟಕ ಮತ್ತು ತಮಿಳುನಾಡಿನ ಕರಾವಳಿ ಪ್ರಾಂತ್ಯದ ಸಾವಿರಾರು ಅಮಾಯಕ ಯುವಕ ಯುವತಿಯರ ಕರಾಳ ಕಥನವಾಗಿದ್ದು, ಪ್ರತಿಯೊಬ್ಬ ಭಾರತೀಯರೂ ನೋಡಿ ಎಚ್ಚೆತ್ತು ಕೊಳ್ಳಲೇ ಬೇಕಾದ ಚಿತ್ರವಾಗಿದೆ. ಈ ಚಿತ್ರದ ಕುರಿತಂತೆ ಒಬ್ಬ ಚಿತ್ರಪ್ರೇಕ್ಷಕನಾಗಿ ಮತ್ತು ಹೆಣ್ಣುಮಗಳೊಂದರ ತಂದೆಯಾಗಿ ಮನದಾಳದ ಮಾತು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.

ಧರ್ಮ ಉಳಿದರೆ ದೇಶ ಉಳಿದೀತು. ದೇಶ ಉಳಿದರೆ ನಾವು ಉಳಿದೇವು. ಧರ್ಮೋ ರಕ್ಷತಿ ರಕ್ಷಿತಃ… Read More ದಿ ಕೇರಳ ಸ್ಟೋರಿ ಕುರಿತಂತೆ ಮನದಾಳದ ಮಾತು

ಸ್ವಘೋಷಿತ ದೊಣ್ಣೇ ನಾಯಕರು

ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅಭಿವ್ಯಕ್ತಿ ಸ್ವಾತ್ರಂತ್ಯ್ರವಿದ್ದು ಅವವರ ಇಚ್ಚೆಗೆ ಅನುಗುಣವಾಗಿ ಯಾರಿಗೆ ಬೇಕಾದಾದರೂ ಮತವನ್ನು ಚಲಾಯಿಸಬಹುದು ಮತ್ತು ಯಾರನ್ನು ಬೇಕಾದರೂ ಸಮರ್ಥನೆ ಮಾಡಿಕೊಳ್ಳಬಹುದು ಅಥವಾ ಪ್ರಚಾರ ಮಾಡಬಹುದು. ಅಂತಹ ಅಭಿಪ್ರಾಯಗಳನ್ನು ಪ್ರಶ್ನಿಸುವ, ವಿರೋಧಿಸುವ ಇಲ್ಲವೇ ತಾವು ಹೇಳಿದ್ದನ್ನೇ ಎಲ್ಲರೂ ಒಪ್ಪಿಕೊಳ್ಳಲೇ ಬೇಕು ಎಂದು ಒತ್ತಾಯಪಡಿಸುವ ಹಕ್ಕು ಯಾವುದೇ ದೊಣ್ಣೆ ನಾಯಕನಿಗೂ ಇಲ್ಲಾ ಅಲ್ವೇ? … Read More ಸ್ವಘೋಷಿತ ದೊಣ್ಣೇ ನಾಯಕರು

ಬೆಂಗಳೂರು ಕರಗ

ಬೆಂಗಳೂರಿನ ಹೃದಯ ಭಾಗವಾದ ತಿಗಳರ ಪೇಟೆಯ ಧರ್ಮರಾಯಸ್ವಾಮಿ ದೇವಾಲಯದಲ್ಲಿ ಬಹಳ ಸಡಗರ ಸಂಭ್ರಮಗಳಿಂದ ಬಹಳ ಅದ್ದೂರಿಯಾಗಿ ಪ್ರತೀ ವರ್ಷದ ಚೈತ್ರ ಮಾಸದ ಹುಣ್ಣಿಮೆಯಂದು ಅಚರಿಸಲ್ಪಡುವ ಬೆಂಗಳೂರು ಹಸಿ ಕರಗದ ಆಚರಣೆ, ವೈಶಿಷ್ಟ್ಯಗಳು ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಯನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಬೆಂಗಳೂರು ಕರಗ

ಅಜಾತ ಶತ್ರು ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿ

ವಯಸ್ಸು 80+ ಎಲ್ಲಾ ರೀತಿಯ ರಾಜಕೀಯ ಅಧಿಕಾರವನ್ನೂ ಸವಿದ ನಂತರ, ಈಗ ಸ್ವತಂತ್ರವಾಗಿ ನಡೆಯಲಾಗದೇ, ಸ್ಪಷ್ಟವಾಗಿ ಮಾತನಾಡಲಾಗದೇ, ಡೈಪರ್ ಹಾಕಿಕೊಂಡು ವೀಲ್ ಛೇರ್ ಮೇಲೆ ಕುಳಿತು ಕೊಳ್ಳುವವರೆಲ್ಲಾ ಇನ್ನೂ ಅಧಿಕಾರದ ಆಸೆಯಿಂದಾಗಿ ಸಕ್ರೀಯ ಚುನಾವಣಾ ರಾಜಕಾರಣ ಮಾಡುತ್ತಾ, ತಮ್ಮ ಮಕ್ಕಳು, ಮೊಮ್ಮಕ್ಕಳು, ಸೊಸೆಯಂದಿರನ್ನು ಅಧಿಕಾರಕ್ಕೆ ತರುವುದಕ್ಕೇ ಒದ್ದಾಡುತ್ತಿರುವವರಿಗೆ, ಐದು ಬಾರಿ ಜನಪ್ರಿಯ ಶಾಸಕರಾಗಿಯೂ ಮಂತ್ರಿಗಿರಿಗೆ ಲಾಭಿಯನ್ನು ನಡೆಸದೇ ತಮ್ಮ 72ನೇ ವಯಸ್ಸಿನಲ್ಲಿಯೇ ಸ್ವಯಂಪ್ರೇರಿತರಾಗಿ ಸಕ್ರೀಯ ಚುನಾವಣಾ ರಾಜಕೀಯದಿಂದ ನಿವೃತ್ತಿಯನ್ನು ಘೋಷಿಸಿರುವ ಅಜಾತ ಶತ್ರು ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ನಿರ್ಧಾರ ಮೇಲ್ಪಂಕ್ತಿ ಆಗಬೇಕು ಅಲ್ವೇ?… Read More ಅಜಾತ ಶತ್ರು ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿ

ಮೊದಲು ಮನೆ ಗೆದ್ದು, ನಂತರ ಮಾರು ಗೆಲ್ಲು

ಈ ರಾಜ್ಯದ ಮುಖ್ಯಮಂತ್ರಿ ಪಟ್ಟ ಎನ್ನುವುದು ರಾಜ್ಯದ ಪ್ರಭಲ ಜಾತಿಗಳಾದ ಲಿಂಗಾಯತರು, ಒಕ್ಕಲಿಗರು ಮತ್ತು ಕುರುಬರಿಗಷ್ಟೇ ಸೀಮಿತವೇ? ಹಾಗಾದರೆ ಮಾತಿಗೆ ಮುಂಚೆ ಅಂಬೇಡ್ಕರ್ ಸಂವಿಧಾನ, ಜಾತ್ಯಾತೀತತೇ, ಧರ್ಮ ನಿರಪೇಕ್ಷತೆ ಎಂದು ಗಂಟೆಗಟ್ಟಲೆ ಬಡಾಯಿ ಕೊಚ್ಚುವ ಕುಮಾರಸ್ವಾಮಿಯರೇ ಬ್ರಾಹ್ಮಣರು ಈ ರಾಜ್ಯದ ಮುಖ್ಯಾಮಂತ್ರಿಗಳು ಏಕಾಗಬಾರದು?… Read More ಮೊದಲು ಮನೆ ಗೆದ್ದು, ನಂತರ ಮಾರು ಗೆಲ್ಲು

ವಿವಿಧತೆಯಲ್ಲಿ ಏಕತೆ V/S ಏಕತೆಯಲ್ಲಿ ಭಿನ್ನತೆ

ಇತ್ತೀಚೆಗೆ ಕಸಾಪ ಸಮ್ಮೇಳನದ ಪರ್ಯಾಯವಾಗಿ ಜನ ಸಾಹಿತ್ಯ ಸಮ್ಮೇಳನ ನಡೆಸಿ, ಜನಾಂಗ ದ್ವೇಷ ಅಳಿಯಲಿ ಎಂದು ಬಾಯಿಮಾತಿನಲ್ಲಿ ಹೇಳಿದ ಎಡಬಿಡಂಗಿಗಳೇ, ಅದು ಕೇವಲ ಬಾಯಿ ಮಾತಾಗಿರದೇ, ಕೃತಿಯಲ್ಲಿಯೂ ಮೂಡಿಸ ಬೇಕು. ಈ ದೇಶದ ಬಹುಸಂಖ್ಯಾತರು ವಿವಿಧತೆಯಲ್ಲಿ ಏಕತೆಯನ್ನು ತೋರಿದರೆ, ಅಲ್ಪಸಂಖ್ಯಾತರು ಮಾತ್ರಾ ಅದೇ ಏಕತೆಯನ್ನು ಧಿಕ್ಕರಿಸುತ್ತಿರುವುದರಿಂದಲೇ ಆವರಿಗೆ ಈ ದೇಶದಲ್ಲಿ ಅಭದ್ರತೆ ಕಾಡುತ್ತಿದೆ ಅಲ್ವೇ? … Read More ವಿವಿಧತೆಯಲ್ಲಿ ಏಕತೆ V/S ಏಕತೆಯಲ್ಲಿ ಭಿನ್ನತೆ