ಸಂಕಟ ಬಂದಾಗ ವೆಂಕಟರಮಣ

ತಾನೊಬ್ಬ ಮಾಸ್ ಲೀಡರ್ ಎನ್ನುವ ಹುಂಬತನದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸುಲಭವಾಗಿ ಗೆಲ್ಲಲು ಒಂದು ಸುರಕ್ಷಿತ ಕ್ಷೇತ್ರವಿಲ್ಲವೇ? ಮಾಂಸ ಸೇವಿಸಿ ಹಿಂದೂ ಶ್ರೀಕ್ಷೇತ್ರಗಳಿಗೆ ಭೇಟಿ ನೀಡುವ ಸಿದ್ದು, ಕೋಲಾರ ಕ್ಷೇತ್ರ ಸುರಕ್ಷಿತವಲ್ಲಾ ಎಂದು ಎರಡನೇ ಟಿಕೆಟ್ ಗಳಿಸಿಕೊಳ್ಳಲು, ತಮ್ಮೂರಿನ ದೇವತೆಯು ಮೊರೆ ಹೊಕ್ಕಿರುವುದು, ಯಾಕೋ ಕಾಂತಾರ ಸಿನಿಮಾದಲ್ಲಿನ ಧಣಿ, ದೈವ ನರ್ತಕ ಗುರವನಿಗೆ ಆಮಿಷವೊಡ್ಡಿ ತಾನು ಹೇಳಿದಂತೆ ದೈವ ನುಡಿಯಬೇಕೆಂದು ತಾಕೀತು ಮಾಡಿದಂತಿದೆ ಎನಿಸುತ್ತಿದೆ ಅಲ್ವೇ?… Read More ಸಂಕಟ ಬಂದಾಗ ವೆಂಕಟರಮಣ

ಬೈಯ್ಯಿಸಿಕೊಳ್ಳುವುದಕ್ಕೆ ಬ್ರಾಹ್ಮಣರು ಬಿಟ್ಟಿ ಬಿದ್ದಿದ್ದಾರೆಯೇ?

ಇತ್ತೀಚೆಗಂತೂ ತಮ್ಮ ಬಗ್ಗೆ ಹೇಳ್ಕೊಳ್ಳೋಕ್ಕೆ ಏನೂ ಇಲ್ಲದೇ ಹೋದಾಗಾ, ಅವರ ತಲೆಯಲ್ಲಿ ಥಟ್ ಅಂತಾ ಮೂಡಿಬರುವುದೇ ಬ್ರಾಹ್ಮಣರ ಅವಹೇಳನ. ಹಾದಿ ಬೀದಿಯಲ್ಲಿ ಹೋಗುವವರೆಲ್ಲಾ ಬ್ರಾಹ್ಮಣರನ್ನು ಬೈಯ್ಯುವುದೇ ಒಂದು ಪ್ರತಿಷ್ಟೆಯ ಸಂಕೇತ ಎಂದು ಭಾವಿಸಿಕೊಂಡಿರುವಾಗ ಎಲ್ಲರಲ್ಲೂ ಕಾಡುವ ಕಟ್ಟ ಕಡೆಯ ಪ್ರಶ್ನೆ ಬೈಯ್ಯಿಸಿಕೊಳ್ಳುವುದಕ್ಕೆ ಬ್ರಾಹ್ಮಣರು ಬಿಟ್ಟಿ ಬಿದ್ದಿದ್ದಾರೆಯೇ?… Read More ಬೈಯ್ಯಿಸಿಕೊಳ್ಳುವುದಕ್ಕೆ ಬ್ರಾಹ್ಮಣರು ಬಿಟ್ಟಿ ಬಿದ್ದಿದ್ದಾರೆಯೇ?

ಬ್ರಾಹ್ಮಣರೇ ಭಾರತ ಬಿಟ್ಟು ತೊಲಗಿ

ಜೆ.ಎನ್.ಯು ಕಾಂಪಸ್ಸಿನ ಎಡಚರು, ಸ್ವಯಂ ಘೋಷಿತ ಬುದ್ಧಿಜೀವಿಗಳ ಜೊತೆ‌ ಅಹಿಂದ ಮುಖಂಡರುಗಳು ಅವ್ಯಾಹತವಾಗಿ ಬ್ರಾಹ್ಮಣರನ್ನು ದ್ವೇಷಿಸುತ್ತಿರುವ ಹಿಂದಿರುವ‌ ಘನ ಘೋರ ಸತ್ಯಾಸತ್ಯತೆಗಳ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ.… Read More ಬ್ರಾಹ್ಮಣರೇ ಭಾರತ ಬಿಟ್ಟು ತೊಲಗಿ

ಕುಂಬ್ಲೆ ಸುಂದರ ರಾವ್

ಮಾತೃಭಾಷೆ ಮಲೆಯಾಳಂ ಆಗಿದ್ದರೂ, ಕನ್ನಡದಲ್ಲಿ ಯಕ್ಷಗಾನ ಮತ್ತು ತಾಳ-ಮದ್ದಳೆಯ ಖ್ಯಾತ ಕಲಾವಿದರೂ, ಬರಹಗಾರರು, ವಾಗ್ಮಿಗಳೂ, ಸರಳ ಸಜ್ಜನ ಮಾಜಿ ಶಾಸಕರಾಗಿ ರಾಜಕಾರಣಿಯಾಗಿಯೂ ಪ್ರಖ್ಯಾತರಾಗಿದ್ದ ಇಂದು ಬೆಳಿಗ್ಗೆ ತಮ್ಮ 88ನೇ ವಯಸ್ಸಿನಲ್ಲಿ ನಿಧನರಾದ ಶ್ರೀ ಕುಂಬ್ಲೆ ಸುಂದರ್ ರಾವ್ ಅವರ ಯಶೋಗಾಥೆಯನ್ನು ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕುಂಬ್ಲೆ ಸುಂದರ ರಾವ್

ದೇವ, ದೈವ ಮತ್ತು ದೈವ ನರ್ತಕರು

ಕಾಂತಾರ ಸಿನಿಮಾ ಬಿಡುಗಡೆ ಆಗಿ ಪ್ರಪಂಚಾದ್ಯಂತ ಯಶಸ್ವಿ ಪ್ರದರ್ಶನವಾಗುತ್ತಿರುವಾಗ, ದೇವ ದೈವಗಳ ಕುರಿತಾಗಿ ಪರ ವಿರೋಧ ಚರ್ಚೆಗಳು ತಾರಕ್ಕಕ್ಕೆ ಏರುತ್ತಿರುವಾಗ, ದೇವ, ದೈವ ಮತ್ತು ದೈವ ನರ್ತಕರು ಎಂದರೆ ಯಾರು? ಈ ಸಮಾಜದಲ್ಲಿ ಅವರುಗಳ ಬಳಕೆ/ ದುರ್ಬಳಕೆ ಹೇಗೆ ನಡೆಯುತ್ತಿದೆ? ಎಂಬುದರ ಕುರಿತಾದ ವಾಸ್ತವಿಕ ಚಿತ್ರಣ ಇದೋ ನಿಮಗಾಗಿ… Read More ದೇವ, ದೈವ ಮತ್ತು ದೈವ ನರ್ತಕರು

ರಾಷ್ಟ್ರೀಯ ಸ್ವಯಂಸೇವಕ ಸಂಘ ಬೆಳೆದು ಬಂದ ಹಾದಿ

ಸೆಪ್ಟಂಬರ್ 27 1925 ಭಾನುವಾರ, ವಿಕ್ರಮ ನಾಮ ಸಂವತ್ಸರದ ದಕ್ಷಿಣಾಯನದ ಶರದ್ ಋತು ವಿಶೇಷವಾಗಿ ವಿಜಯದಶಮಿಯಂದು ಆರಂಭವಾದ ಮಹಾರಾಷ್ಟ್ರದ ನಾಗಪುರದ ಮೋಹಿತೇವಾಡ ಎಂಬ ಮೈದಾನದಲ್ಲಿ ಹತ್ತಾರು ಮಕ್ಕಳೊಂದಿಗೆ ಡಾ. ಕೇಶವ ಬಲಿರಾಮ ಹೆಡಗೇವಾರ್ ಅವರಿಂದ ಆರಂಭವಾದ ಸಂಘ (RSS) ಇಂದಿಗೆ 100 ಸಂವತ್ಸರ* ಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ಅಂತಹ ಸಂಘದ ಕಿರುಪರಿಚಯ ಇದೋ ನಿಮಗಾಗಿ… Read More ರಾಷ್ಟ್ರೀಯ ಸ್ವಯಂಸೇವಕ ಸಂಘ ಬೆಳೆದು ಬಂದ ಹಾದಿ

ಶ್ರೀ ಶ್ರೀ ಸ್ವರೂಪಾನಂದ ಸರಸ್ವತೀ ಸ್ವಾಮೀಜಿ

ಸರ್ವ ಸಂಗ ಪರಿತ್ಯಾಗಿಗಳಾಗಿ ಖಾವಿ ತೊಟ್ಟರೂ ಅನೇಕ ವಿವಾದಗಳಿಗೆ ಸಿಲುಕುತ್ತಿರುವ ಈ ಸಂಧರ್ಭದಲ್ಲಿ ಒಬ್ಬ ಧಾರ್ಮಿಕ ಗುರುಗಳಾಗಿದ್ದರೂ ದೇಶದ ಏಕತೆಗೆ ಧಕ್ಕೆ ಬಂದಾಗಲೆಲ್ಲಾ ದೇಶ ಮೊದಲು ಧರ್ಮ ಆನಂತರ ಎಂದು ದೇಶದ ಅಖಂಡತೆ ಮತ್ತು ಸಮಾನತೆಗೆ ಸದಾಕಾಲವು ತುಡಿಯುತ್ತಿದ್ದಂತಹ ಶ್ರೀ ಶ್ರೀ ಸ್ವರೂಪಾನಂದ ಸರಸ್ವತೀ ಸ್ವಾಮೀಗಳ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೀ ಶ್ರೀ ಸ್ವರೂಪಾನಂದ ಸರಸ್ವತೀ ಸ್ವಾಮೀಜಿ

ಆಡಿಕೆಗೆ ಹೋದ ಮಾನ ಆನೆ ಕೊಟ್ರೂ ಬರೋದಿಲ್ಲ

ಇಸ್ಲಾಂನಲ್ಲಿ ಮೂರ್ತಿ ಪೂಜೆ ನಿಷಿದ್ಧವಾದರೂ ಶಾಸಕ ಝಮೀರ್ ನೆನ್ನೆ ಅವರ ಕಛೇರಿಯಲ್ಲಿ ಗಣೇಶೋತ್ಸವ ಮಾಡಿ ಅನ್ಯಧರ್ಮದ ಮೂರ್ತಿ ಪೂಜೆ ಮಾಡುವ ಮೂಲಕ ಧರ್ಮ ಭ್ರಷ್ಟರಾಗಲಿಲ್ಲವೇ? ಇಷ್ಟು ವರ್ಷಗಳ ಕಾಲ ಗಣೇಶನ ಮೇಲಿಲ್ಲದ ಪ್ರೀತಿ ಈಗ ಇದ್ದಕ್ಕಿದ್ದಂತೆ ಹೇಗೆ ಬಂತು? ಅಧಿಕಾರಕ್ಕಾಗಿ ತನ್ನ ಧರ್ಮದ ನಿಯಮಗಳನ್ನೇ ಗಾಳಿಗೆ ತೂರುವವನು, ಈಗ ಇದ್ದಕ್ಕಿದ್ದಂತೆಯೇ ಪರಧರ್ಮ ಸಹಿಷ್ಣು ಹೇಗೆ ಆಗುತ್ತಾನೆ? ಇದು ಖಂಡಿತವಾಗಿಯೂ ಹಿಂದೂಗಳ ಕಿವಿಗೆ ಹೂವಿಡುವ ತಂತ್ರ ಎಂದು ಸುಸ್ಪಷ್ಟವಾಗುತ್ತಿದೆ ಅಲ್ವೇ?… Read More ಆಡಿಕೆಗೆ ಹೋದ ಮಾನ ಆನೆ ಕೊಟ್ರೂ ಬರೋದಿಲ್ಲ

ಮಗು ಕುಂ.. ಜಿಗುಟೋದು ಇವ್ರೇ.. ಕಡೆಗೆ ತೊಟ್ಟಿಲು ಆಡಿಸುವವರೂ ಇವರೇ!!

ಸಾರ್ವಜನಿಕವಾಗಿ ಹಿಂದೂ ಮುಸಲ್ಮಾನರು ಭಾಯ್ ಭಾಯ್, ಎಲ್ಲರೂ ಸೇರಿ ಗಣೇಶ ಹಬ್ಬವನ್ನು ಆಚರಿಸೋಣ ಅಂತ ಹೇಳ್ತಾನೇ, ಸದ್ದಿಲ್ಲದೇ ದೆಹಲಿಗೆ ಹೋಗಿ ಸುಪ್ರೀಂ ಕೋರ್ಟಿನಿಂದ ಬೆಂಗಳೂರಿನ ಚಾಮರಾಜ ಪೇಟೆಯ ಮೈದಾನದಲ್ಲಿ ಗಣೇಶ ಹಬ್ಬ ಆಚರಿಸುವುದನ್ನು ತಡೆದ, ಸಿದ್ದರಾಮಯ್ಯ ಮತ್ತು ಝಮೀರ್ ಅವರ ಜಾತ್ಯಾತೀತತೆಯ ಅಸಲೀ ಮುಖ ಇದೋ ನಿಮಗಾಗಿ… Read More ಮಗು ಕುಂ.. ಜಿಗುಟೋದು ಇವ್ರೇ.. ಕಡೆಗೆ ತೊಟ್ಟಿಲು ಆಡಿಸುವವರೂ ಇವರೇ!!