ಮತಾಂಧತೆಗೆ ಇನ್ನೆಷ್ಟು ಹಿಂದೂ ಕಾರ್ಯಕರ್ತರು ಬಲಿಯಾಗ ಬೇಕೋ?

ಹಿಂದೂಗಳ‌ ಮೇಲಿನ ಹತ್ಯೆಗಳಿಗೆ ನಾಲಾಯಕ್ ರಾಜಕಾರಣಿಗಳನ್ನು ದೂಷಿಸುವ ಬದಲು, ನಮ್ಮ ಹಿಂದೂ ಮಠಾಧೀಶರುಗಳನ್ನು ಪ್ರಶ್ನಿಸ ಬೇಕಿದೆ.

ನಮ್ಮ ಜಾತಿಗೆ ಮೀಸಲಾತಿ ಕೊಡಿ, ನಮ್ಮರಿಗೆ ಟಿಕೆಟ್ ಕೊಡೀ, ನಮ್ಮವರನ್ನೇ ಮಂತ್ರಿ, ಮುಖ್ಯಮಂತ್ರಿ ಮಾಡಿ ಎಂದು ಬೀದಿಗಿಳಿದು ಬ್ಲಾಕ್ಮೇಲ್ ಮಾಡುವ ಮಠಾಧೀಷರುಗಳು ಹಿಂದೂ ಪರ‌ ಒಗ್ಗಟ್ಟಾಗಿ ಬೀದಿಗಿಳಿದಿದ್ದರೆ, ಯಾರೂ ಸಹಾ ಹಿಂದೂಗಳನ್ನು ಮುಟ್ಟುವುದಕ್ಕೆ ಮುಂದಾಗುತ್ತಿರಲಿಲ್ಲ ಅಲ್ವೇ?… Read More ಮತಾಂಧತೆಗೆ ಇನ್ನೆಷ್ಟು ಹಿಂದೂ ಕಾರ್ಯಕರ್ತರು ಬಲಿಯಾಗ ಬೇಕೋ?

ನ್ಯಾಯ ದೇವತೆಯೂ ಏಕಪಕ್ಷೀಯಳೇ?

ಕೆಲವು ಕ್ಷಣಗಳ ಹಿಂದೆ ಹೀಗೆ ಸಾಮಾಜಿಕ ಜಾಲತಾಣದಲ್ಲಿ ವಿಷಯವನ್ನು ಓದುತ್ತಿದ್ದಾಗ, ಇಂದು ಬೆಳಿಗ್ಗೆ, ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿದ್ದಕ್ಕೆ ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ (Nupur Sharma) ಅವರನ್ನು ತರಾಟೆಗೆ ತೆಗೆದುಕೊಂಡಿದೆಯಲ್ಲದೇ, ಪ್ರವಾದಿಗಳ ವಿರುದ್ಧ ಹೇಳಿಕೆ ನೀಡಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಕ್ಕೆ ಅವರು ಇಡೀ ದೇಶದ ಕ್ಷಮೆಯಾಚಿಸಬೇಕು ಎಂದು ಸುಪ್ರೀಂ ಕೋರ್ಟ್ ಅದೇಶಿಸಿರುವ ವಿಷಯ ನಿಜಕ್ಕೂ ಆಘಾತಕರಿ ಎನಿಸಿದೆ. ಭಾರತ ದೇಶದ ಪ್ರಜ್ಞಾವಂತನಾಗಿ ದೇಶದ ಸಂವಿಧಾನ, ಕಾನೂನು ಮತ್ತು ಸರ್ವೋಚ್ಚ ನ್ಯಾಯಾಲಯದ… Read More ನ್ಯಾಯ ದೇವತೆಯೂ ಏಕಪಕ್ಷೀಯಳೇ?

ದೀಪ ಆರುವ ಮುನ್ನಾ ಜೋರಾಗಿ ಉರಿಯುತ್ತದೆ

ಜನತಾದಳ, ಜೆಡಿಎಸ್, ಕುಮಾರಸ್ವಾಮಿ, ತುಷ್ಟೀಕರಣ, ಕಾಂಗ್ರೇಸ್, ಹಿಂದೂಗಳು, ಹಿಂದು, ಮುಸ್ಲಿಂ, ಮುಸಲ್ಮಾನರು, ಕಿಂಗ್ ಮೇಕರ್, ರಾಜಕೀಯ, ಪಕ್ಷ, ಧರ್ಮ, ಇಬ್ರಾಹಿಂ, ಸಿ ಎಂ ಇಬ್ರಾಹಿಂ, ಸಿದ್ದರಾಮಯ್ಯ
Read More ದೀಪ ಆರುವ ಮುನ್ನಾ ಜೋರಾಗಿ ಉರಿಯುತ್ತದೆ

ಗೋಕುಲಾಷ್ಥಮಿಗೂ ಇಮಾಂ ಸಾಬಿಗೂ ಏನು ಸಂಬಂಧ?

ವಿಜ್ಞಾನದದಲ್ಲಿ ನಾವೆಲ್ಲರೂ ಚಿಕ್ಕವಯಸ್ಸಿನಲ್ಲಿಯೇ ಓದಿರುವ ನ್ಯೂಟನ್ನನ ಮೂರನೇ ನಿಯಮದಂತೆ ಪ್ರತಿಯೊಂದು ಕ್ರಿಯೆಗೂ ಅಷ್ಟೇ ಸಮಾನವಾದ ಮತ್ತು ವಿರುದ್ಧವಾದ ಪ್ರತಿಕ್ರಿಯೆ ಇದ್ದೇ ಇರುತ್ತದೆ. ಕಳೆದ ಒಂದೆರಡು ತಿಂಗಳುಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ವಿಧ್ಯಮಾನಗಳನ್ನು ಸೂಕ್ಶ್ಮವಾಗಿ ಗಮನಿಸಿದ್ದವರಿಗೆ ಈ ವಿಷಯದ ಪ್ರಸ್ತಾಪದ ಅರಿವಿರುತ್ತದೆ. ಎರಡು ತಿಂಗಳುಗಳ ಹಿಂದೆ ಕೆಲ ಮತಾಂಧ ಪಟ್ಟಭದ್ರ ಹಿತಾಸಕ್ತಿಯ ಜನರು ಬೆರಳೆಣಿಕೆಯ ಕಾಲೇಜು ಹುಡುಗಿಯರ ತಲೆಯನ್ನು ಕೆಡಸಿ ಉಡುಪಿನ ವಿಷಯವಾಗಿ ಉಡುಪಿಯ ಸರ್ಕಾರೀ ಕಾಲೇಜಿನಲ್ಲಿ ಸಣ್ಣ ಪ್ರಮಾಣದಲ್ಲಿ ಹುಟ್ಟು ಹಾಕಿದ ವಿವಾದ ಈ ಪರಿಯಾಗಿ ಬೆಳೆದು ತಮ್ಮ… Read More ಗೋಕುಲಾಷ್ಥಮಿಗೂ ಇಮಾಂ ಸಾಬಿಗೂ ಏನು ಸಂಬಂಧ?

ಸಂತ ಶಿಶುನಾಳ ಷರೀಫರು

19ನೇ ಶತಮಾನ ಪರ್ವಕಾಲದಲ್ಲಿ ಬ್ರಿಟೀಷರ ದಬ್ಬಾಳಿಯ ಕಾಲದಲ್ಲಿ ದೇಶಕ್ಕೆ ಸ್ವಾತ್ರಂತ್ರ್ಯ ತಂದು ಕೊಡಲು ನಡೆಸಿದ ಹೋರಾಟದಲ್ಲಿ ಹಿಂದೂಗಳು ಮತ್ತು ಮುಸಲ್ಮಾನರು ಒಗ್ಗಟ್ಟಾಗಿಯೇ ಬ್ರಿಟಿಷರ ವಿರುದ್ಧ ಹೊರಾಡುತ್ತಿದ್ದರು. ಅಲ್ಲಿಯವರೆಗೂ ಕೋಮು ಸೌಹಾರ್ಧತೆಯಿಂದ ಶಾಂತಿಯುತವಾಗಿ ಒಟ್ಟಾಗಿಯೇ ಜೀವಿಸುತ್ತಿದ್ದ ಹಿಂದೂ ಮತ್ತು ಮುಸಲ್ಮಾನರ ನಡುವೆ ಇಂದು ಸಣ್ಣ ಸಣ್ಣ ವಿಷಯಗಳನ್ನೂ ದೊಡ್ಡ ರೀತಿಯ ಭಿನ್ನಾಭಿಪ್ರಾಯಗಳನ್ನಾಗಿ ಮಾಡಿಕೊಂಡು ಪರಸ್ಪರ ಇರುಸು ಮುರುಸು ಮೂಡಿಸುತ್ತಾ ಕೊಲೆ, ಕೋಮು ದಳ್ಳುರಿ, ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟವನ್ನು ಮಾಡುತ್ತಿರುವ ಇಂತಹ ಕಾಲಘಟದಲ್ಲಿಯೇ, ಧರ್ಮ, ಕುಲ-ಗೋತ್ರಗಳ ಬದಿಗೊತ್ತಿ, ಸಹೋದರತ್ವವನ್ನು… Read More ಸಂತ ಶಿಶುನಾಳ ಷರೀಫರು

ಯೋಗಿಗೆ ಮತ್ತೊಮ್ಮೆಒಲಿಯುವುದೇ ಉತ್ತರ ಪ್ರದೇಶ?

ಸದ್ಯಕ್ಕೆ ಇಡೀ ದೇಶದ ಗಮನ ಮುಂದಿನ ತಿಂಗಳು ಪಂಚರಾಜ್ಯಗಳಲ್ಲಿ ನಡೆಯಲಿರುವ ಚುನಾವಣೆಯತ್ತವೇ ಹರಿದಿದೆ ಚಿತ್ತ. 2017ರ ಚುನವಣೆಯಲ್ಲಿ ಯಾವುದೇ ಮುಖ್ಯಾಮಂತ್ರಿಯನ್ನು ಘೋಷಿಸದೇ ಮೋದಿಯವರ ಹೆಸರಿನಲ್ಲಿ ಚುನಾವಣೆಯನ್ನು ಎದುರಿಸಿ, 325 ಸ್ಥಾನಗಳ ಅಭೂತವ ಪೂರ್ವ ಯಶಸ್ಸನ್ನು ಗಳಿಸಿ ಗೋರಖ್ ಪುರದ ಸಾಂದರಾಗಿದ್ದ ಯೋಗಿ ಆದಿತ್ಯನಾಥರು ಉತ್ತರ ಪ್ರದೇಶದ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನವನ್ನು ಸ್ವೀಕರಿಸಿದ್ದರು. ಕಳೆದ ಐದು ವರ್ಷಗಳಲ್ಲಿ ಗಂಗಾ ನದಿಯಲ್ಲಿ ಸಾಕಷ್ಟು ನೀರು ಹರಿದಿದ್ದು, ಚುನಾವಣಾ ಪೂರ್ವದಲ್ಲಿ ಕಳೆದ ಒಂದು ವಾರದಿಂದ ಯೋಗಿಯವರ ಸರ್ಕಾರದಲ್ಲಿ ಅಧಿಕಾರವನ್ನು ಸವಿದಿದ್ದ ಕೆಲವು… Read More ಯೋಗಿಗೆ ಮತ್ತೊಮ್ಮೆಒಲಿಯುವುದೇ ಉತ್ತರ ಪ್ರದೇಶ?

#NoBindi_NoBusiness

ಅರೇ ಇದೇನಿದು ಇಂತಹ ಶೀರ್ಷಿಕೆ? ಜನರನ್ನು ಹೀಗೆ ಧರ್ಮಾಧಾರಿತವಾಗಿ ಕೆರಳುಸಿತ್ತಿದ್ದೀರಿ ಎಂದು ಭಾವಿಸುತ್ತಿದ್ದೀರಾ? ಅರೇ ಇದೇನಿದು ಹೀಗೆ ಕೋಮುವಾದವನ್ನು ಹರಡುತ್ತಿದ್ದೇನೆ ಎಂದು ಭಾವಿಸಿದ್ದೀರಾ? ಖಂಡಿತವಾಗಿಯೂ ಅಂತಹ ಪ್ರಯತ್ನವಾಗಿರದೇ ನಮ್ಮ ಸುತ್ತಮುತ್ತಲಿನವರು ನಮ್ಮ ಹಿಂದುಗಳ ಹೃದಯ ವೈಶಾಲ್ಯತೆಯನ್ನು ಹೇಗೆ ದುರುಪಯೋಗ ಪಡಿಸಿಕೊಳ್ಳುತಿದ್ದಾರೆ ಎಂಬುದನ್ನು ಕೆಲವು ಉದಾಹರಣೆಯ ಮುಖಾಂತರ ವಿವರಿಸುತ್ತಿದ್ದೇನೆ ಅಷ್ಟೇ. ದಸರ ಮತ್ತು ದೀಪಾವಳಿ ಹಿಂದೂಗಳ ಪವಿತ್ರ ಹಬ್ಬ. ಈ ಹಬ್ಬಗಳನ್ನು ಅತ್ಯಂತ ಸಡಗರ ಸಂಭ್ರಮಗಳಿಂದ ಹಿಂದೂಗಳು ಆಚರಿಸುತ್ತಾರೆ. ಈ ಹಬ್ಬದ ಆಚರಣೆ ಎಷ್ಟು ಚೆನ್ನಾಗಿ ಅಗುತ್ತದೆಯೋ? ಅದೇ… Read More #NoBindi_NoBusiness

ಹಲಾಲ್

ಹಿಂದೂಗಳ ಹೊಸಾ ವರ್ಷ ಯುಗಾದಿ ಹಬ್ಬ ಎಂದ ತಕ್ಷಣ ಯುಗಾದಿ ಹಬ್ಬಕ್ಕೆ ಶುಭಹಾರೈಸುತ್ತಾ ಹಾಸ್ಯಕ್ಕಾಗಿ ಕೆಲವರು ಇವತ್ತು ಬೇಳೆ🥘 ನಾಳೆ ಮೂಳೆ 🐐🐓 ಇವತ್ತು ಎಣ್ಣಿ ನೀರು ನಾಳೆ ಎಣ್ಣೆಗೆ ನೀರು🍸🥃 ಎನ್ನುವ ಸಂದೇಶ ಕಳುಹಿಸುವುದನ್ನು ಗಮನಿಸಿರಬಹುದು. . ಹೌದು ನಿಜ. ಯುಗಾದಿ ಹಬ್ಬದ ದಿನ ಒಬ್ಬಟ್ಟಿನ ಊಟ ಮಾಡಿದರೆ, ಯುಗಾದಿಯ ಮಾರನೆಯ ದಿನ ಮಾಂಸಾಹಾರವನ್ನು ಸೇವಿಸುವ ಬಹುತೇಕ ಹಿಂದೂಗಳು ಬಾಡೂಟವನ್ನು ಸೇವಿಸುವುದು ತಲೆ ತಲಾಂತರಗಳಿಂದ ನಡೆದುಕೊಂಡು ಬಂದಿರುವಂತಹ ರೂಢಿ. ಯುಗಾದಿಯ ಮಾರನೆಯ ದಿನ ವರ್ಷತೊಡಕಿನಿಂದ ಮಾಡುವ… Read More ಹಲಾಲ್

ಬೌದ್ಧಿಕ ದಿವಾಳಿತನ

ಒಂದು ಸಿನಿಮಾದಲ್ಲಿನ ಸನ್ನಿವೇಶಕ್ಕಾಗಿ ಬ್ರಾಹ್ಮಣರು ಇಷ್ಟೊಂದು ಆವೇಶಗೊಳ್ಳುವ ಅವಶ್ಯಕತೆ ಇರಲಿಲ್ಲ. ಸಿನಿಮಾ ಒಂದು ಕಲಾಮಾಧ್ಯಮ. ಅದರಲ್ಲಿನ ಸನ್ನಿವೇಶಕ್ಕೆ ಬ್ರಾಹ್ಮಣರ ಮೇಲೆ ಕಾಲಿಟ್ಟಿದ್ದಕ್ಕೆ ಬ್ರಾಹ್ಮಣರು ಇಷ್ಟೊಂದು ಅಸಹನೆ ತೋರಿಸುವುದು ಬ್ರಾಹ್ಮಣರಲ್ಲಿ ಬೆಳೆಯುತ್ತಿರುವ ಮೂಲಭೂತವಾದವನ್ನು ತೋರಿಸುತ್ತದೆ. ಬ್ರಾಹ್ಮಣರು ತಮ್ಮ ಜಾತಿಗೆ ಅವಮಾನ ಮಾಡಲಾಗಿದೆ ಆ ಪೂಜಾರಿ ಪಾತ್ರಧಾರಿಯ ಹೆಗಲಮೇಲೆ ಕಾಲಿಟ್ಟ ದೃಶ್ಯವನ್ನು ಕತ್ತರಿಸಬೇಕೆಂದು ಪ್ರತಿಭಟನೆ ಮಾಡುತ್ತಾರಂತೆ..😛 ಆದರೆ ಮತ್ತೊಬ್ಬ ಸಹಕಲಾವಿದನ ತಲೆಯಮೇಲೆ ಕಾಲಿಟ್ಟರು ಅದನ್ನು ಕೇಳುವವರು ಯಾರಿಲ್ಲ ಯಾಕೆಂದರೆ ಇಲ್ಲಿ ಮನುಷ್ಯನಿಗಿಂತ ಆತ ಪ್ರತಿನಿಧಿಸುವ ಜಾತಿಗೆ ಹೆಚ್ಚು ಪ್ರಾಮುಖ್ಯತೆ ಇದೆ…🤨… Read More ಬೌದ್ಧಿಕ ದಿವಾಳಿತನ