ಚಾಪೇಕರ್ ಸಹೋದರರು

ಇವತ್ತಿನ ಬಹುತೇಕ ರಾಜಕೀಯ ಪಕ್ಷದ ನಾಯಕರುಗಳು ನಮ್ಮವರು ಈ ದೇಶಕ್ಕಾಗಿ ಇಷ್ಟು ತ್ಯಾಗ ಮಾಡಿದ್ದಾರೆ ಅಷ್ಟು ತ್ಯಾಗ ಮಾಡಿದ್ದಾರೆ ಎಂದು ಪುಂಖಾನು ಪುಂಖವಾಗಿ ಹೇಳುತ್ತಲೇ ಜನರನ್ನು ಮರಳು ಮಾಡುತ್ತಿರುವ ಸಂಧರ್ಭದಲ್ಲಿ ಒಂದೇ ಕುಟುಂಬದ, ಅದರಲ್ಲೂ ಒಂದೇ ತಾಯಿಯ ಮಡಿಲಲ್ಲಿ ಜನಿಸಿದ ಮೂವರು ಅಣ್ಣ ತಮ್ಮಂದಿರಾದ ಚಾಪೇಕರ್ ಸಹೋದರರನ್ನು ಬ್ರಿಟೀಷ್ ಅಧಿಕಾರಿಗಳು ಮತ್ತು ಮಿತ್ರದ್ರೋಹ ಎಸಗಿದ ಸಾಕ್ಷಿಯಾಗಿದ್ದ ಭಾರತೀಯನನ್ನು ಕೊಂಡಿದ್ದಕ್ಕಾಗಿ ಗಲ್ಲು ಶಿಕ್ಷೆಯನ್ನು ವಿಧಿಸಿದಾಗ ಅವರೆಲ್ಲರೂ ಸಂತೋಷದಿಂದ ಭಾರತಮಾತೆಗೆ ತಮ್ಮ ಪ್ರಾಣವನ್ನು ಅರ್ಪಿಸಿದ್ದನ್ನು ನೆನಪಿಸಿಕೊಂಡು ಆ ಸಹೋದರಿಗೆ ಎರಡು… Read More ಚಾಪೇಕರ್ ಸಹೋದರರು

ಹಿತಚಿಂತಕರು ಮತ್ತು ಹಿತಶತ್ರುಗಳು

ಮನುಷ್ಯ ಸಂಘ ಜೀವಿ ಮತ್ತು ಭಾವುಕ ಜೀವಿಯೂ ಹೌದು. ಹಾಗಾಗಿ ಆತ ಕಾಲ ಕಾಲಕ್ಕೆ ತನ್ನ ಮನಸ್ಸಿನಲ್ಲಾಗುವ ತುಮುಲಗಳನ್ನು ಮತ್ತು ಭಾವನೆಗಳನ್ನು ಮತ್ತೊಬ್ಬರ ಹತ್ತಿರ ಹಂಚಿಕೊಳ್ಳುವ ಮೂಲಕ ನಿರಾಳನಾಗುತ್ತಾನೆ. ಹಾಗಾಗಿಯೇ ಮನುಷ್ಯರು ಸದಾಕಾಲವೂ ಉತ್ತಮ ಗುರುಗಳು, ಸ್ನೇಹಿತರು ಮತ್ತು ಸಂಗಾತಿಯ ಅನ್ವೇಷಣೆಯಲ್ಲಿದ್ದು, ಒಮ್ಮೆ ತಮ್ಮ ಅಭಿರುಚಿಗೆ ತಕ್ಕಂತಹವರು ಸಿಕ್ಕ ಕೂಡಲೇ ತಮ್ಮ ಜೀವನದ ಗುಟ್ಟು ರಟ್ಟುಗಳನ್ನೆಲ್ಲಾ ಯಾವುದೇ ಮುಚ್ಚು ಮರೆಯಿಲ್ಲದೇ ಹೇಳಿಕೊಳ್ಳುತ್ತಾರೆ. ಹಾಗೆ ಹೇಳಿಕೊಳ್ಳುವುದಕ್ಕೆ ಪ್ರಮುಖ ಕಾರಣ ತಮ್ಮ ಗೆಳೆಯ ಈ ಎಲ್ಲಾ ಗೌಪ್ಯತೆಯನ್ನು ಕಾಪಾಡುತ್ತಾನೆ ಮತ್ತು… Read More ಹಿತಚಿಂತಕರು ಮತ್ತು ಹಿತಶತ್ರುಗಳು