ವಿಶ್ವ ಅಂಚೆ ದಿನ

ಪ್ರತೀ ವರ್ಷ ಅಕ್ಟೋಬರ್ 9 ರಂದು ವಿಶ್ವ ಅಂಚೆ ದಿನವನ್ನಾಗಿ ಏಕೆ ಆಚರಿಸುತ್ತಾರೆ? ಅಂಚೇ ಚೀಟಿಗಳನ್ನು ಎಂದು ಮತ್ತು ಏಕೆ ಆರಂಭಿಸಲಾಯಿತು? ಭಾರತದಲ್ಲಿ ಯಾರು ಮತ್ತು ಎಂದು ಅಂಚೆ ವ್ಯವಸ್ಥೆಯನ್ನು ಜಾರಿಗೆ ತಂದರು ಎನ್ನುವುದರ ಜೊತೆಗೆ ನನ್ನ ವಯಕ್ತಿಕ ಜೀವನದಲ್ಲಿ ಅಂಚೆ ಕಛೇರಿಯ ಮಹತ್ವದ ಕುರಿತಾದ ರೋಚಕತೆ ಇದೋ ನಿಮಗಾಗಿ
Read More ವಿಶ್ವ ಅಂಚೆ ದಿನ

ಅಧಿಕಾರಕ್ಕೆ ಅಹಿಂದ, ಹಣಕ್ಕಾಗಿ ಹಿಂದೂ ಹುಂಡಿ!!

ಗ್ಯಾರಂಟಿಗಳಿಗಾಗಿ ಎಲ್ಲದರ ಮೇಲೂ ಬೆಲೆ ಏರಿಸುತ್ತಿರುವ ಈ ಕಾಂಗ್ರೇಸ್ ಸರ್ಕಾರ, ಶಿವರಾತ್ರಿಯ ಆಚರಣೆಗೂ ಅಡ್ಡಿ ಪಡಿಸುತ್ತಿರುವ ಈ ಸರ್ಕಾರ ಈಗ ಇದ್ದಕ್ಕಿದ್ದಂತೆಯೇ ಹಿಂದೂ ದೇವಾಲಯಗಳ ಆದಾಯದ ಹೆಚ್ಚಳಕ್ಕೆ ಸಂಕಲ್ಪ ತೆಗೆದುಕೊಂಡಿದೆ ಎಂದರೆ ಹಿಂದೂಗಳು ನಂಬಲು ಸಾಧ್ಯವೇ? ಈ ಕುರಿತಾದ ವಸ್ತು ನಿಷ್ಠ ವರದಿ ಇದೋ ನಿಮಗಾಗಿ… Read More ಅಧಿಕಾರಕ್ಕೆ ಅಹಿಂದ, ಹಣಕ್ಕಾಗಿ ಹಿಂದೂ ಹುಂಡಿ!!

ಕಿನ್ನರ್ ಕೈಲಾಸ್ ಯಾತ್ರೆ

ನಮ್ಮ ಸನಾತನ ಧರ್ಮದಲ್ಲಿ ಶಿವನ ವಾಸಸ್ಥಾನಗಳು ಎಂದು ಹೇಳುವ ಐದು ಪವಿತ್ರ ಕ್ಷೇತ್ರಗಳಿವೆ. ಅವುಗಳೆಂದರೆ, ಕೈಲಾಸ ಮಾನಸ ಸರೋವರ್, ಆದಿ ಕೈಲಾಸ್, ಕಿನ್ನರ್ ಕೈಲಾಸ್, ಶ್ರೀಖಂಡ್ ಮಹಾದೇವ್ ಕೈಲಾಸ್ ಮತ್ತು ಮಣಿಮಹೇಶ್ ಕೈಲಾಸ್. ಪ್ರತಿಯೊಬ್ಬ ಹಿಂದೂವಿಗೂ ಈ ಕ್ಷೇತ್ರಗಳಿಗೆ ತನ್ನ ಜೀವಮಾನದಲ್ಲಿ ಒಮ್ಮೆಯಾದರೂ ಈ ಶ್ರೀಕ್ಷೇತ್ರಗಳಿಗೆ ಹೋಗಿ ಶಿವನ ಕೃಪಾಶೀರ್ವಾದಕ್ಕೆ ಪಾತ್ರರಾಗಲು ಬಯಸುತ್ತಾರೆ. ನಾವಿಂದು ಅಂತಹ ಪುಣ್ಯ ಕ್ಷೇತ್ರಗಳಲ್ಲಿ ಅತ್ಯಂತ ದುರ್ಗಮವಾದ ಆದರೆ ಅತ್ಯಂತ ರೋಚಕವಾದ ಕಿನ್ನರ್ ಕೈಲಾಸ್ ನೋಡಿ ಕೊಂಡು ಬರೋಣ ಬನ್ನಿ. ಕಿನ್ನರ್ ಕೈಲಾಸ… Read More ಕಿನ್ನರ್ ಕೈಲಾಸ್ ಯಾತ್ರೆ