ಜಾತಸ್ಯ ಮರಣಂ ಧೃವಂ

https://enantheeri.com/2023/06/09/gaurav_gandhi/

ಗುಜರಾತ್‌ ಮೂಲದ 41 ವರ್ಷದ, ತಮ್ಮ ಜೀವಿತಾವಧಿಯಲ್ಲಿ ಸುಮಾರು 16,000 ಹೃದಯ ಶಸ್ತ್ರಚಿಕಿತ್ಸೆಗಳನ್ನು ಮಾಡಿದ್ದಂತಹ ಖ್ಯಾತ ಹೃದಯತಜ್ಞ ಡಾ. ಗೌರವ್ ಗಾಂಧಿ ಅವರು ಮೊನ್ನೆ ಇದ್ದಕ್ಕಿದ್ದಂತೆಯೇ ಹೃದಯಾಘಾತದಿಂದ ಸಾವನ್ನಪ್ಪಿರುವುದು ನಿಜಕ್ಕೂ ಧಿಗ್ಭ್ರಮೆಯನ್ನು ಮೂಡಿಸುವಂತಿದೆ.

ಇತ್ತೀಚೆಗೆ ಸಣ್ಣ ವಯಸ್ಸಿನರೂ ಸಹಾ ಹೃದಯಾಘಾತ/ಹೃದಯಸ್ಥಂಭನದಿಂದಾಗಿ ನಿಧನ ಹೊಂದುತ್ತಿರುವುದರ ಹಿಂದಿರುವ ಕಾರಣಗಳೇನು ಮತ್ತು ಅದನ್ನು ಹೇಗೆ ತಡೆಗಟ್ಟಬಹುದು ಎಂಬುದರ ವಿವರಗಳು ಇದೋ ನಿಮಗಾಗಿ… Read More ಜಾತಸ್ಯ ಮರಣಂ ಧೃವಂ

ಊಟ ತನ್ನಿಷ್ಟ, ನೋಟ ಪರರಿಷ್ಟ

ಕೆಲವು ವರ್ಷಗಳ ಹಿಂದೆ ನಿಜಕ್ಕೂ ನಮ್ಮ ಬಹುತೇಕರ ಆರ್ಥಿಕ ಪರಿಸ್ಥಿತಿ ಅಷ್ಟೊಂದು ಚೆನ್ನಾಗಿರಲಿಲ್ಲ. ದುಡಿಯುವ ಕೈ ಎರಡಾದರೇ ಕುಳಿತು ತಿನ್ನುವ ಕೈ ಹತ್ತಾರು ಇರುತ್ತಿತ್ತು. ಸರಿಯಾಗಿ ಎರಡು ಹೊತ್ತು ಹೊಟ್ಟೆ ತುಂಬಾ ಊಟವೂ ಇಲ್ಲದಿರುವಂತಹ ಸಂಧರ್ಭವೂ ಇತ್ತು. ಆದರೂ ನಮ್ಮ ಅಜ್ಜ-ಅಜ್ಜಿಯರ ಆಯಸ್ಸು 80-90 ರ ಆಸುಪಾಸಿನಲ್ಲಿಯೇ ಇರುತ್ತಿತ್ತು. ಆಷ್ಟು ವರ್ಷಗಳ ಕಾಲ ಅವರು ಕಷ್ಟದಲ್ಲೇ ಜೀವಿಸಿದರೂ ಅವರಿಗೆಂದೂ ಬಿಪಿ, ಶುಗರ್, ಕಿಡ್ನಿ ತೊಂದರೆಯಾಗಲಿ ಇರಲೇ ಇಲ್ಲ. ಹೃದಯಾಘಾತ ಎನ್ನುವುದನ್ನು ಕೇಳೇ ಇರಲಿಲ್ಲ ಅವರೆಲ್ಲರೂ ಗಂಡಾ ಗುಂಡೀ… Read More ಊಟ ತನ್ನಿಷ್ಟ, ನೋಟ ಪರರಿಷ್ಟ