ದೇವ, ದೈವ ಮತ್ತು ದೈವ ನರ್ತಕರು

ಕಾಂತಾರ ಸಿನಿಮಾ ಬಿಡುಗಡೆ ಆಗಿ ಪ್ರಪಂಚಾದ್ಯಂತ ಯಶಸ್ವಿ ಪ್ರದರ್ಶನವಾಗುತ್ತಿರುವಾಗ, ದೇವ ದೈವಗಳ ಕುರಿತಾಗಿ ಪರ ವಿರೋಧ ಚರ್ಚೆಗಳು ತಾರಕ್ಕಕ್ಕೆ ಏರುತ್ತಿರುವಾಗ, ದೇವ, ದೈವ ಮತ್ತು ದೈವ ನರ್ತಕರು ಎಂದರೆ ಯಾರು? ಈ ಸಮಾಜದಲ್ಲಿ ಅವರುಗಳ ಬಳಕೆ/ ದುರ್ಬಳಕೆ ಹೇಗೆ ನಡೆಯುತ್ತಿದೆ? ಎಂಬುದರ ಕುರಿತಾದ ವಾಸ್ತವಿಕ ಚಿತ್ರಣ ಇದೋ ನಿಮಗಾಗಿ… Read More ದೇವ, ದೈವ ಮತ್ತು ದೈವ ನರ್ತಕರು

ಕಾಂತಾರ ಒಂದು ದಂತಕಥೆ

ಮಾನವ ಹಾಗೂ ಪರಿಸರದ ನಡುವಿನ ಸಂಘರ್ಷ, ಜಮೀನ್ದಾರರ ಕಾಡು ಒತ್ತುವರಿ, ಅರಣ್ಯಾಧಿಕಾರಿಗಳ ಕಿರಿಕಿರಿಯ ಜೊತೆಗೆ ಕರಾವಳಿಯ ಸಂಸ್ಕೃತಿ, ಕಂಬಳದ ಸೊಬಗು, ಭೂತಕೋಲದ ಬಗ್ಗೆ ಅಲ್ಲಿಯ ಜನರ ನಂಬಿಕೆಯನ್ನು ಅಧ್ಭುತವಾಗಿ ತೆರೆ ಮೇಲೆ ತರಲಾಗಿರುವ ಕಾಂತಾರ ಚಿತ್ರದ ವಸ್ತುನಿಷ್ಠ ವಿಮರ್ಶೆ ಇದೋ ನಿಮಗಾಗಿ.… Read More ಕಾಂತಾರ ಒಂದು ದಂತಕಥೆ

ಬಾಳಗಂಚಿ ಚೋಮನ ಹಬ್ಬ

ಹಾಸನ ಜಿಲ್ಲೆಯ, ಚೆನ್ನರಾಯಪಟ್ಟಣ ತಾಲೂಕಿನ, ಹಿರೀಸಾವೆ ಹೋಬಳಿಯ ಬಳಿಯ ಪುಟ್ಟದಾದ ಹಳ್ಳಿಯೇ ನಮ್ಮೂರು ಬಾಳಗಂಚಿ. ಸದ್ಯಕ್ಕೆ 350-500 ಮನೆಗಳು ಇದ್ದು ಸುಮಾರು ಹಲವರು ಈಗಾಗಲೇ ಕೆಟ್ಟು ಪಟ್ಟಣಕ್ಕೆ ಸೇರು ಎನ್ನುವಂತೆ ದೇಶಾದ್ಯಂತ ವಿವಿಧ ನಗರ ಪ್ರದೇಶಗಳಿಗೆ ವಲಸೆ ಹೋಗಿರುವ ಕಾರಣ, ಸದ್ಯಕ್ಕೆ ಎರಡು ಮೂರು ಸಾವಿರದವರೆಗೂ ಜನಸಂಖ್ಯೆ ಇರುವಂತಹ ಹಳ್ಳಿ. ಹೆಸರಿಗಷ್ಟೇ ಚಿಕ್ಕದಾದರೂ ಇತಿಹಾಸ ಇಣುಕಿ ನೋಡಿದರೆ ಗುರು ವಿದ್ಯಾರಣ್ಯರ ತವರೂರು ಎಂದು ಖ್ಯಾತಿ ಹೊಂದಿದೆ. ಇನ್ನು ಕೆಲವರು ಗುರು ವಿದ್ಯಾರಣ್ಯರು ವಾಸಿಸಿದ ಸ್ಥಳವೆಂದು ಇಲ್ಲವೇ ತಪಸ್ಸನ್ನು… Read More ಬಾಳಗಂಚಿ ಚೋಮನ ಹಬ್ಬ

ಬಾಳಗಂಚಿ  ಹೆಬ್ಬಾರಮ್ಮ

ಹಾಸನ ಜಿಲ್ಲೆಯ, ಚೆನ್ನರಾಯಪಟ್ಟಣ ತಾಲೂಕಿನ, ಹಿರೀಸಾವೆ ಹೋಬಳಿಯ ಬಳಿಯ ಪುಟ್ಟದಾದ ಹಳ್ಳಿಯೇ ಬಾಳಗಂಚಿ. ಸುಮಾರು ಮೂರ್ನಾಲ್ಕು ಸಾವಿರದವರೆಗೂ ಜನಸಂಖ್ಯೆ ಇರುವಂತಹ ಹಳ್ಳಿ. ಹಲವರು ಈಗಾಗಲೇ ಕೆಟ್ಟು ಪಟ್ಟಣಕ್ಕೆ ಸೇರು ಎನ್ನುವಂತೆ ನಗರ ಪ್ರದೇಶಗಳಿಗೆ ವಲಸೆ ಹೋಗಿಯಾಗಿದೆ. ಹೆಸರಿಗಷ್ಟೇ ಚಿಕ್ಕದಾದರೂ ಇತಿಹಾಸ ಇಣುಕಿ ನೋಡಿದರೆ ಗುರು ವಿದ್ಯಾರಣ್ಯರ ತವರೂರು ಎಂದು ಖ್ಯಾತಿ ಹೊಂದಿದೆ. ಇನ್ನು ಕೆಲವರು ಗುರು ವಿದ್ಯಾರಣ್ಯರು ವಾಸಿಸಿದ ಸ್ಥಳವೆಂದು ಇಲ್ಲವೇ ತಪಸ್ಸನ್ನು ಮಾಡಿದ ಪ್ರದೇಶವೆಂದೂ ಹೇಳುತ್ತಾರೆ. ಸುಮಾರು 400-500 ಮನೆಗಳಿರುವ ಅಂದಾಜಿನ ಪ್ರಕಾರ 3000 ಜನರು… Read More ಬಾಳಗಂಚಿ  ಹೆಬ್ಬಾರಮ್ಮ