ಮಲ್ಲೇಶ್ವರಂ ಶಿಶು ವಿಹಾರದ ಹಿರಿಯ ವಿದ್ಯಾರ್ಥಿಗಳ ಮಿತ್ರೋತ್ಸವ – 2024

ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಎಂದರೆ ಮೂಗು ಮುರಿಯುವ ಈ ಕಾಲದಲ್ಲಿ, ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಕನ್ನಡದಲ್ಲಿಯೇ ಮುಗಿಸಿ, ದೇಶ ವಿದೇಶಗಳಲ್ಲಿ ಉನ್ನತ ಹುದ್ದೆಯಲ್ಲಿದ್ದರೂ, ಇಂದಿಗೂ ಅದೇ ಭಾರತೀಯ ಸಂಸ್ಕಾರ ಮತ್ತು ಸಂಸ್ಕೃತಿಗಳನ್ನು ಮೈಗೂಡಿಸಿಕೊಂಡು ವರ್ಷ ವರ್ಷವೂ, ತಪ್ಪದೇ ತಮ್ಮ ಬಾಲ್ಯದ ಸಹಪಾಠಿಗಳೊಂದಿಗೆ ಒಂದು ಇಡೀ ದಿನವನ್ನು ಕಳೆದು, ಮತ್ತಷ್ಟು ಆಯಸ್ಸನ್ನು ವೃದ್ದಿ ಮಾಡಿಕೊಳ್ಳುವ, ಮಲ್ಲೇಶ್ವರಂ ಶಿಶಿ ವಿಹಾರದ ಹಿರಿಯ ವಿದ್ಯಾರ್ಥಿಗಳ ಮಿತ್ರೋತ್ಸವ-2024ರ ಕುರಿತಾದ ಸಣ್ಣ ಝಲಕ್ ಇದೋ ನಿಮಗಾಗಿ… Read More ಮಲ್ಲೇಶ್ವರಂ ಶಿಶು ವಿಹಾರದ ಹಿರಿಯ ವಿದ್ಯಾರ್ಥಿಗಳ ಮಿತ್ರೋತ್ಸವ – 2024

ಸಕಲಕಲಾ ವಲ್ಲಭ ಸಿ. ಆರ್. ಸತ್ಯ

ಎ.ಆರ್. ಕೃಷ್ನಶಾಸ್ತ್ರಿಗಳ ಮೊಮ್ಮ್ಗಗ, ಅಬ್ದುಲ್ ಕಲಾಂ ಅವರ ಒಡನಾಡಿ, ಇಸ್ರೋದ ಮಾಜಿ ರಾಕೆಟ್ ವಿಜ್ಞಾನಿ, ಹಾಸ್ಯಲೇಖಕ, ವೈಜ್ಞಾನಿಕ ಲೇಖಕ, ಸಂಗೀತಗಾರ. ಸಾಹಿತಿ, ಪರಿಸರ ಪ್ರೇಮಿ, ಆಚೆ ಮನೆ ಸುಬ್ಬಮ್ಮನಿಗೆ ಏಕಾದಶಿ ಉಪವಾಸ ಎಂಬ ಹಾಸ್ಯಮಯ ವಿಂಡಬಣಾತ್ಮಕ ಕೃತಿಯಿಂದ ನಾಡಿದ ಮನೆಮಾತಾಗಿದ್ದ ಬಹುಮುಖ ಪ್ರತಿಭೆ ಶ್ರೀ ಸಿ.ಆರ್ ಸತ್ಯಾರವರು ಇಂದು ವಿಧಿವಶರಾಗಿದ್ದಾರೆ. ಸತ್ಯಾರವರ ವ್ಯಕ್ತಿ, ವಕ್ತಿತ್ವ ಮತ್ತು ಸಾಧನೆಗಳ ಸ್ಥೂಲ ಪರಿಚಯ ಇದೋ ನಿಮಗಾಗಿ… Read More ಸಕಲಕಲಾ ವಲ್ಲಭ ಸಿ. ಆರ್. ಸತ್ಯ