ಶ್ರೀ ಲಕ್ಷ್ಮೀಕಾಂತ ಸ್ವಾಮಿ ದೇವಾಲಯ, ಹೆಡತಲೆ

ನಂಜನಗೂಡಿನಿಂದ ಚಾಮರಾಜ ನಗರದ ಕಡೆ ಸುಮಾರು 10 ಕಿಮೀ ನಷ್ಟು ದೂರ ಕ್ರಮಿಸಿದರೆ ಬದನವಾಳು ಎಂಬ ಗ್ರಾಮಕ್ಕೆ ತಲುಪಿ ಅಲ್ಲಿಂದ ಬಲಕ್ಕೆ ತಿರುಗಿದಲ್ಲಿ ದೊಡ್ಡದಾದ ಶ್ರೀ ಕೌಂಡಿನ್ಯ ಮಹರ್ಷಿ ಕ್ಷೇತ್ರ ಸಂತಾನ ವೇಣುಗೋಪಾಲಸ್ವಾಮಿ ದೇವಾಲಯ, ಹೆಮ್ಮರಗಾಲ ಎಂಬ ಕಮಾನು ನಮ್ಮನ್ನು ಸ್ವಾಗತಿಸುತ್ತದೆ. ಆ ಕಮಾನನ್ನು ದಾಟಿ ಕೇವಲ 2.5 ಕಿಮೀ ದೂರ ಕ್ರಮಿಸಿದರೆ ಸಿಗುವುದೇ ಅತ್ಯಂತ ಪುರಾಣ ಪ್ರಸಿದ್ಧ ಹೆಡೆತಲೆ ಎಂಬ ಗ್ರಾಮದ ಶ್ರೀ ಲಕ್ಷ್ಮೀಕಾಂತ ಸ್ವಾಮಿ ದೇವಾಲಯ. ದ್ವಾಪರಯುಗದಲ್ಲಿ ಕೌಂಡಿನ್ಯ ಋಷಿಗಳು ಈ ಪ್ರದೇಶದಲ್ಲಿ ತಮ್ಮ… Read More ಶ್ರೀ ಲಕ್ಷ್ಮೀಕಾಂತ ಸ್ವಾಮಿ ದೇವಾಲಯ, ಹೆಡತಲೆ

ಶ್ರೀ ಕೌಂಡಿನ್ಯ ಮಹರ್ಷಿ ಕ್ಷೇತ್ರ, ಸಂತಾನ ವೇಣುಗೋಪಾಲಸ್ವಾಮಿ, ಹೆಮ್ಮರಗಾಲ

ನಂಜನಗೂಡು ಮತ್ತು ಚಾಮರಾಜ ನಗರದ ಮಧ್ಯೆ ಇರುವ ಬದವನವಾಳು ಗ್ರಾಮದಿಂದ ಕೇವಲ 5 ಕಿಮೀ ದೂರದಲ್ಲಿರುವ ಪುರಾಣ ಪ್ರಸಿದ್ಧವಾದ ಹೆಮ್ಮರಗಾಲದ ಸ್ಥಳ ಪುರಾಣ ಮತ್ತು ಅಲ್ಲಿನ ಶ್ರೀ ಸಂತಾನ ವೇಣುಗೋಪಾಲಸ್ವಾಮಿಯ ವೈಶಿಷ್ಟ್ಯತೆಗಳು ಮತ್ತು ಸ್ವಾಮಿಯ ಪವಾಡಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಶ್ರೀ ಕೌಂಡಿನ್ಯ ಮಹರ್ಷಿ ಕ್ಷೇತ್ರ, ಸಂತಾನ ವೇಣುಗೋಪಾಲಸ್ವಾಮಿ, ಹೆಮ್ಮರಗಾಲ