ಕುಟುಂಬವನ್ನು ಪ್ರೀತಿಸುವುದಾದರೇ, ಖಡ್ಡಾಯವಾಗಿ ಹೆಲ್ಮೆಟ್ ಧರಿಸಿ

ವಾಹನ ಚಲಾಯಿಸುವಾಗ ನಮ್ಮ ನಿರ್ಲಕ್ಷತನದಿಂದಾಗಿ ಹೆಲ್ಮೆಟ್/ಸೀಟ್ ಬೆಲ್ಟ್ ಧರಿಸದೇ ಆಗುವ ಅಪಘಾತದಿಂದ ಅಮಾಯಕರಾದ ನಮ್ಮ ಕುಟುಂಬ ಸದಸ್ಯರು ಮತ್ತು ಬಂಧು ಮಿತ್ರರು ಅನುಭವಿಸುವ ಯಾತನಾಮಯ ಕಥೆ-ವ್ಯಥೆ ಇದೋ ನಿಮಗಾಗಿ. ದಯವಿಟ್ಟು ನೀಫು ಪ್ರೀತಿಸುವರೆಲ್ಲರಿಗೂ ಈ ಲೇಖನವನ್ನು ತಪ್ಪದೇ ತಲುಪಿಸಿ.… Read More ಕುಟುಂಬವನ್ನು ಪ್ರೀತಿಸುವುದಾದರೇ, ಖಡ್ಡಾಯವಾಗಿ ಹೆಲ್ಮೆಟ್ ಧರಿಸಿ

ಆ, ರಕ್ಷಕರ, ಅಮಾನವೀಯತೆಯಿಂದಾಗಿ ಮಗುವಿನ ಸಾವು!! 

ಎಲ್ಲಾ ಪೋಲಿಸರೂ ಕೆಟ್ಟವರೇನಲ್ಲ. ಕರ್ನಾಟಕ ಪೋಲೀಸ್ ಸಿಬ್ಬಂಧಿಗಳು ಇಡೀ ದೇಶದಲ್ಲೇ ಅತ್ಯಂತ ದಕ್ಷರು, ಪ್ರಾಮಾಣಿಕರು ಮತ್ತು ಮಾನವೀಯತೆ ಉಳ್ಳವರು ಎಂಬುದಕ್ಕೆ ತದ್ವಿರುದ್ಧವಾಗಿ ನೆನ್ನೆ ಮಂಡ್ಯದ ಪೋಲೀಸರೊಬ್ಬರ ಹಗಲು ದರೋಡೆಯ ಅಮಾನವಿಯ ಕೃತ್ಯದಿಂದಾಗಿ ಮೂರು ವರ್ಷದ ಹಸು ಕಂದನ ಸಾವನ್ನಪ್ಪಿದ ಕಥೆ-ವ್ಯಥೆ ಇದೋ ನಿಮಗಾಗಿ… Read More ಆ, ರಕ್ಷಕರ, ಅಮಾನವೀಯತೆಯಿಂದಾಗಿ ಮಗುವಿನ ಸಾವು!! 

ಸಂಚಾರಿ ವಿಜಯ್

ಬದುಕು ಜಟಕಾಬಂಡಿ, ವಿಧಿ ಅದರ ಸಾಹೇಬ, ಕುದುರೆ ನೀನ್, ಅವನು ಪೇಳ್ದಂತೆ ಪಯಣಿಗರು.| ಮದುವೆಗೋ ಮಸಣಕೋ ಹೋಗೆಂದ ಕಡೆ ಗೋಡು ಪದ ಕುಸಿಯೆ ನೆಲವಿಹುದು ಮಂಕುತಿಮ್ಮ || ಡಿವಿಜಿಯವರು ಅಂದು ಯಾರನ್ನು ತಲೆಯಲ್ಲಿ ಇಟ್ಟುಕೊಂಡು ಈ ಕಗ್ಗವನ್ನು ಬರೆದರೋ ಏನೋ? ಆದರೆ ಈ ಪದ್ಯ ಮಾತ್ರ ಸದ್ಯದ ಪರಿಸ್ಥಿತಿಯಲ್ಲಿ ರಂಗಭೂಮಿ ಮತ್ತು ಚಲನಚಿತ್ರನಟ ಮತ್ತು ನಿರ್ದೇಶಕ ಸಂಚಾರಿ ವಿಜಯ್ ಅವರ ಪಾಲಿಗಂತೂ ಅನ್ವಯವಾಗುತ್ತದೆ ಎಂದರೂ ತಪ್ಪಾಗಲಾರದು. ಕೆಲ ವರ್ಷಗಳ ಹಿಂದೆ, ದಯಾಳ್ ಪದ್ಮನಾಭ್ ಅವರ ನಿರ್ದೇಶನದ ಸತ್ಯಹರಿಶ್ಚಂದ್ರ… Read More ಸಂಚಾರಿ ವಿಜಯ್

ಬೆಕ್ಕಿಗೆ ಗಂಟೆ ಕಟ್ಟುವವರು ಯಾರು?

ಕಳೆದ ಎರಡು ಮೂರು ಮೂರು ವಾರಗಳಿಂದ ದೇಶದ ಆರ್ಥಿಕ ಪರಿಸ್ಥಿತಿಯ ಬಗ್ಗೆ, ದೇಶದ ಹಣವನ್ನು ಕೊಳ್ಳೆಹೊಡೆದ ಆರೋಪದ ಮೇಲೆ ಬಂಧಿಸಲ್ಪಟ್ಟ ರಾಜಕಾರಣಿಗಳ ಬಗ್ಗೆ ಚರ್ಚಿಸುತ್ತಿದ್ದ ಭಾರತೀಯರು, ಇದ್ದಕ್ಕಿಂದಂತೆಯೇ ಎರಡು ಮೂರು ದಿನಗಳಿಂದ ಹೊಸ ಮೋಟಾರು ವಾಹನ ತಿದ್ದುಪಡಿ ಮಸೂದೆ 2019 ಸಂಚಾರ ನಿಯಮದ ಕಠಿಣ ದಂಡ ದೃಷ್ಟಿ ಹಾಯಿಸಿದ್ದಾರೆ. ಸರ್ಕಾರ ದಂಡಗಳನ್ನು ಬಹು ಪಟ್ಟು ಹೆಚ್ಚು ಮಾಡುತ್ತಿದ್ದಂತೆಯೇ ನಿಯಮವನ್ನು ಉಲ್ಲಂಘಿಸುವ ಮೊದಲು, ಉಲ್ಲಂಘಿಸುವವರು ಎರಡು ಬಾರಿ ಯೋಚಿಸುವಂತೆ ಮಾಡಿದೆಯಾದರೂ, ಹೊಸಾ ನಿಯಮ ಏಕೋ ಎತ್ತಿಗೆ ಜ್ವರ ಬಂದ್ರೇ… Read More ಬೆಕ್ಕಿಗೆ ಗಂಟೆ ಕಟ್ಟುವವರು ಯಾರು?