ಪ್ರಯಾಗದ ತ್ರಿವೇಣಿ ಸಂಗಮದಲ್ಲಿ ವೇಣಿದಾನ

ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನವಷ್ಟೇ ಅಲ್ಲದೇ, ಸುಮಂಗಲಿಯರು ವೇಣಿದಾನ ಮಾಡುವ ಸಂಪ್ರದಾಯವೂ ಇದೆ. ವೇಣಿದಾನ ಎಂದರೆ ಏನು? ಅದನ್ನು ಯಾರು? ಹೇಗೇ? ಮತ್ತು ಏಕಾಗಿ ಮಾಡುತ್ತಾರೆ? ಹಿಂದೊಮ್ಮೆ ವೇಣಿದಾನದ ಸಮಯದಲ್ಲಾದ ಕಸಿವಿಸಿಯ ಕುರಿತಾದ ರೋಚಕತೆ ಇದೋ ನಿಮಗಾಗಿ… Read More ಪ್ರಯಾಗದ ತ್ರಿವೇಣಿ ಸಂಗಮದಲ್ಲಿ ವೇಣಿದಾನ

ಅಕ್ಕಿಹೆಬ್ಬಾಳು ಶ್ರೀ ಲಕ್ಷ್ಮೀನರಸಿಂಹಸ್ವಾಮಿ

ಮಂಡ್ಯಾ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕ್ಕಿನ ಅಕ್ಕಿ ಹೆಬ್ಬಾಳು ಗ್ರಾಮದ ಸ್ಥಳಪುರಾಣ, ಆ ಊರಿಗೆ ಅಕ್ಕಿಹೆಬ್ಬಾಳು ಎಂಬ ಹೆಸರಿನ ಹಿಂದಿನ ರಹಸ್ಯ, ಆ ಊರಿನಲ್ಲಿ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ನೆಲೆಗೊಂಡ ರೋಚಕತೆ ಮತ್ತು ಮಹಾವಿಷ್ಣುವಿನ ವಾಹನ ಗರುಡನ ಆಜ್ಞೆ ಇಲ್ಲದೇ ಆರಂಭವಾಗದ ಆ ಊರಿನ ರಥೋತ್ಸವ, ಹೀಗೆ ಅಕ್ಕಿ ಹೆಬ್ಬಾಳು ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯ ಕುರಿತಾದ ಹತ್ತು ಹಲವಾರು ವೈಶಿಷ್ಟ್ಯಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಅಕ್ಕಿಹೆಬ್ಬಾಳು ಶ್ರೀ ಲಕ್ಷ್ಮೀನರಸಿಂಹಸ್ವಾಮಿ

ಗೊರೂರು ರಾಮಸ್ವಾಮಿ ಅಯ್ಯಂಗಾರ್

ಗೊರೂರು ರಾಮಸ್ವಾಮಿ ಅಯ್ಯಂಗಾರ್ ಹಾಸನ ಜಿಲ್ಲೆಯ ಹೊಳೇನರಸೀಪುರ ತಾಲ್ಲೂಕಿನ ಹೇಮಾವತಿ ನದಿಯ ತಟದಲ್ಲಿರುವ ಗೊರೂರು ಎಂಬ ಗ್ರಾಮದಲ್ಲಿ ಶ್ರೀನಿವಾಸ ಅಯ್ಯಂಗಾರ್ ಮತ್ತು ಲಕ್ಷಮ್ಮ ದಂಪತಿಗಳಿಗೆ 1904ರ ಜುಲೈ 4ರಂದು ರಾಮಸ್ವಾಮಿ ಅಯ್ಯಂಗಾರ್ ಅವರು ಜನಿಸುತ್ತಾರೆ. ಓದಿನಲ್ಲಿ ಬಹಳ ಚುರುಕಾಗಿದ್ದ ರಾಮಸ್ವಾಮಿಗಳು ತಮ್ಮ ಹಳ್ಳಿಯಲ್ಲಿಯೇ ಲೋಯರ್ ಸೆಕೆಂಡರಿ ಶಿಕ್ಷಣವನ್ನು ಮುಗಿಸಿದ ಉನ್ನತ ವ್ಯಾಸಂಗಕ್ಕಾಗಿ ಹಾಸನದ ಸರ್ಕಾರಿ ಪ್ರೌಢಶಾಲೆಗೆ ಸೇರಿಕೊಂಡು ವ್ಯಾಸಂಗ ಮಾಡುತ್ತಿದ್ದ ಸಮಯದಲ್ಲಿ ಗಾಂಧೀಯವರ ಅಸಹಕಾರ ಚಳುವಳಿಯಿಂದ ಆಕರ್ಷಿತರಾಗಿ ಶಿಕ್ಷಣಕ್ಕೆ ವಿದಾಯ ಹೇಳಿದ್ದಲ್ಲದೇ, ಗಾಂಧಿಯವರ ಪರಮ ಅನುಯಾಯಿಯಾಗಿ ಅವರ… Read More ಗೊರೂರು ರಾಮಸ್ವಾಮಿ ಅಯ್ಯಂಗಾರ್

ಶೆಟ್ಟೀಕೆರೆ

ಭೌಗೋಳಿಕವಾಗಿ ಕಲ್ಪತರುನಾಡು ತುಮಕೂರಿನ ಭಾಗವಾಗಿ, ಆ ಜಿಲ್ಲೆಯ ತುತ್ತ ತುದಿಯಲ್ಲಿ , ತುಮಕೂರಿನಿಂದ ಸುಮಾರು 70 ಕಿಮೀ ದೂರದಲ್ಲಿರುವ, ಚಿಕ್ಕನಾಯಕನ ಹಳ್ಳಿಯಿಂದ ತಿಪಟೂರಿಗೆ ಹೋಗುವ ಮಾರ್ಗದ ಮಧ್ಯದಲ್ಲಿರುವ ಹೋಬಳಿಯೇ ಶೆಟ್ಟೀಕೆರೆ. ಹತ್ತಿರ ಹತ್ತಿರ ಸಾವಿರ ಮನೆಗಳು ಇರಬಹುದಾದ ಒಂದು ರೀತಿಯ ಸ್ಥಳೀಯ ವಾಣಿಜ್ಯ ನಗರಿ. ಸಾಂಪ್ರದಾಯಿಕವಾಗಿ ಹಾಸನ ಜಿಲ್ಲೆಯ ಸೊಗಡನ್ನು ಮೈದಳೆದಿರುವ ವಾಣಿಜ್ಯವಾಗಿ ಚಿತ್ರದುರ್ಗ ಜಿಲ್ಲೆಯೊಂದಿಗೆ ನಿಕಟ ಸಂಪರ್ಕ ಹೊಂದಿರುವ ಪಟ್ಟಣವೆಂದರೂ ತಪ್ಪಾಗಲಾರದು. ಬೆಂಗಳೂರಿನ ಕೃಷ್ಣರಾಜ ಪುರದಲ್ಲಿ ಎಲೆ ಮರಿಮಲ್ಲಪ್ಪ ಶೆಟ್ಟರು ಲೋಕ ಕಲ್ಯಾಣಕ್ಕಾಗಿ ವಿಶಾಲವಾದ ಕೆರೆಯನ್ನು… Read More ಶೆಟ್ಟೀಕೆರೆ