ಬಾಳಗಂಚಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಕುಂಭಾಭಿಷೇಕ

ದಿನಾಂಕ 27.03.2024 ಬುಧವಾರ, ಪಾಲ್ಗುಣ ಮಾಸದ ಬಹುಳ ಬಿದಿಗೆಯಂದು ‌ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠದ ಜಗದ್ಗುರುಗಳಾದ ಶ್ರೀ ಶ್ರೀ ವಿಧುಶೇಖರ ಭಾರತೀ ಸ್ವಾಮಿಗಳ ಅಮೃತಹಸ್ತದಿಂದ ನಡೆದ ಬಾಳಗಂಚಿ ಗ್ರಾಮದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಪುನರ್ ಪ್ರತಿಷ್ಠಾ ಕುಂಭಾಭಿಷೇಕ ಮಹೋತ್ಸವದ ಸುಂದರ ಕ್ಷಣಗಳು ಇದೋ ನಿಮಗಾಗಿ… Read More ಬಾಳಗಂಚಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಕುಂಭಾಭಿಷೇಕ

ಬಾಳಗಂಚಿ ಚೋಮನ ಹಬ್ಬ

ಹಾಸನ ಜಿಲ್ಲೆಯ, ಚೆನ್ನರಾಯಪಟ್ಟಣ ತಾಲೂಕಿನ, ಹಿರೀಸಾವೆ ಹೋಬಳಿಯ ಬಳಿಯ ಪುಟ್ಟದಾದ ಹಳ್ಳಿಯೇ ನಮ್ಮೂರು ಬಾಳಗಂಚಿ. ಸದ್ಯಕ್ಕೆ 350-500 ಮನೆಗಳು ಇದ್ದು ಸುಮಾರು ಹಲವರು ಈಗಾಗಲೇ ಕೆಟ್ಟು ಪಟ್ಟಣಕ್ಕೆ ಸೇರು ಎನ್ನುವಂತೆ ದೇಶಾದ್ಯಂತ ವಿವಿಧ ನಗರ ಪ್ರದೇಶಗಳಿಗೆ ವಲಸೆ ಹೋಗಿರುವ ಕಾರಣ, ಸದ್ಯಕ್ಕೆ ಎರಡು ಮೂರು ಸಾವಿರದವರೆಗೂ ಜನಸಂಖ್ಯೆ ಇರುವಂತಹ ಹಳ್ಳಿ. ಹೆಸರಿಗಷ್ಟೇ ಚಿಕ್ಕದಾದರೂ ಇತಿಹಾಸ ಇಣುಕಿ ನೋಡಿದರೆ ಗುರು ವಿದ್ಯಾರಣ್ಯರ ತವರೂರು ಎಂದು ಖ್ಯಾತಿ ಹೊಂದಿದೆ. ಇನ್ನು ಕೆಲವರು ಗುರು ವಿದ್ಯಾರಣ್ಯರು ವಾಸಿಸಿದ ಸ್ಥಳವೆಂದು ಇಲ್ಲವೇ ತಪಸ್ಸನ್ನು… Read More ಬಾಳಗಂಚಿ ಚೋಮನ ಹಬ್ಬ

ದೈವ ಸಂಕಲ್ಪ

ಈಗಾಗಲೇ ಹತ್ತು ಹಲವಾರು ಬಾರಿ ಬಾರಿ ತಿಳಿಸಿರುವಂತೆ ಬೆಂಗಳೂರಿನ ವಾಸಿಯಾಗಿದ್ದರೂ ನಮ್ಮೂರು ಹಾಸನ ಜಿಲ್ಲೆಯ, ಚೆನ್ನರಾಯಪಟ್ಟಣದ ಬಾಳಗಂಚಿ. ಸುಮಾರು ಮೂರ್ನಾಲ್ಕು ಸಾವಿರ ಜನರು ವಾಸಿಸುವ ಕೃಷಿಪ್ರಧಾನವಾದ ಗ್ರಾಮವಾದರೂ, ನಮ್ಮೂರಿನಲ್ಲಿರುವ ದೇವಾಲಯಗಳ ಸಂಖ್ಯೆ ಹತ್ತಕ್ಕೂ ಹೆಚ್ಚು. ನಮ್ಮೂರ ಗ್ರಾಮದೇವತೆಯ ಹಬ್ಬ ಪ್ರತೀ ವರ್ಷ ಯುಗಾದಿ ಕಳೆದು ಹದಿನೈದು ದಿನಗಳ ನಂತರ ಬರುವ ಗುರುವಾರ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಮೂರುವಾರಗಳ ಕಾಲ ಅದ್ದೂರಿಯಾಗಿ ನೂರಾರು ವರ್ಷಗಳಿಂದ ಸಂಭ್ರಮ ಸಡಗರಗಳಿಂದ ಆಚರಿಸಿಕೊಂಡು ಬರಲಾಗುತ್ತಿದೆ. ದುರಾದೃಷ್ಟವಷಾತ್ ಈ ಬಾರೀ ಕೋವಿಡ್ ಮಹಾಮಾರಿಯ ಕಾರಣದಿಂದಾಗಿ… Read More ದೈವ ಸಂಕಲ್ಪ

ಶಿವಗಂಗೆ

ಮೊನ್ನೆ ಸ್ನೇಹಿತರೊಬ್ಬರು ಕರೆ ಮಾಡಿ ಬಹಳ ತಿಂಗಳುಗಳಿಂದಲೂ ಮನೆಯಲ್ಲಿಯೇ ಕುಳಿತು ಬಹಳ ಬೇಸರವಾಗಿದೆ. ಇಲ್ಲೇ ಬೆಂಗಳೂರಿನ ಸುತ್ತಮುತ್ತಲೇ ಇರುವ ಸುಂದರವಾದ ಯಾವುದಾದರೂ ಪ್ರದೇಶ ಇದೆಯೇ, ಬೆಟ್ಟ ಹತ್ತುವ ಹಾಗಿರಬೇಕು. ಐತಿಹಾಸಿಕವಾಗಿ ಮತ್ತು ಧಾರ್ಮಿಕವಾಗಿ ಪ್ರಸಿದ್ಧವಾಗಿರುವಂತಹ ಸ್ಥಳ ಇದ್ದರೆ ತುಂಬಾ ಚೆನ್ನಾಗಿರುತ್ತದೆ ಎಂದಾಗ ಥಟ್ ಅಂತಾ ಮನಸ್ಸಿಗೆ ಹೊಳೆದದ್ದೇ ತುಮಕೂರು ರಸ್ತೆಯಲ್ಲಿರುವ ಶಿವಗಂಗೆ. ನಾವು ಚಿಕ್ಕವರಿದ್ದಾಗ ಕೆಲ ವರ್ಷಗಳ ಕಾಲ ನೆಲಮಂಗಲದಲ್ಲಿ ವಾಸವಾಗಿದ್ದೆವು. ಹಾಗಾಗಿಯೇ ನನ್ನ ಬಾಲ್ಯದ ವಿದ್ಯಾಭ್ಯಾಸ ನಡೆದದ್ದೇ ನೆಲಮಂಗಲದ ಸರ್ಕಾರಿ ಶಾಲೆಯಲ್ಲಿ. ನಮ್ಮ ಮನೆಗೆ ಶನಿವಾರ… Read More ಶಿವಗಂಗೆ

ಬಾಳಗಂಚಿ  ಹೆಬ್ಬಾರಮ್ಮ

ಹಾಸನ ಜಿಲ್ಲೆಯ, ಚೆನ್ನರಾಯಪಟ್ಟಣ ತಾಲೂಕಿನ, ಹಿರೀಸಾವೆ ಹೋಬಳಿಯ ಬಳಿಯ ಪುಟ್ಟದಾದ ಹಳ್ಳಿಯೇ ಬಾಳಗಂಚಿ. ಸುಮಾರು ಮೂರ್ನಾಲ್ಕು ಸಾವಿರದವರೆಗೂ ಜನಸಂಖ್ಯೆ ಇರುವಂತಹ ಹಳ್ಳಿ. ಹಲವರು ಈಗಾಗಲೇ ಕೆಟ್ಟು ಪಟ್ಟಣಕ್ಕೆ ಸೇರು ಎನ್ನುವಂತೆ ನಗರ ಪ್ರದೇಶಗಳಿಗೆ ವಲಸೆ ಹೋಗಿಯಾಗಿದೆ. ಹೆಸರಿಗಷ್ಟೇ ಚಿಕ್ಕದಾದರೂ ಇತಿಹಾಸ ಇಣುಕಿ ನೋಡಿದರೆ ಗುರು ವಿದ್ಯಾರಣ್ಯರ ತವರೂರು ಎಂದು ಖ್ಯಾತಿ ಹೊಂದಿದೆ. ಇನ್ನು ಕೆಲವರು ಗುರು ವಿದ್ಯಾರಣ್ಯರು ವಾಸಿಸಿದ ಸ್ಥಳವೆಂದು ಇಲ್ಲವೇ ತಪಸ್ಸನ್ನು ಮಾಡಿದ ಪ್ರದೇಶವೆಂದೂ ಹೇಳುತ್ತಾರೆ. ಸುಮಾರು 400-500 ಮನೆಗಳಿರುವ ಅಂದಾಜಿನ ಪ್ರಕಾರ 3000 ಜನರು… Read More ಬಾಳಗಂಚಿ  ಹೆಬ್ಬಾರಮ್ಮ