ಧೈರ್ಯಂ  ಸರ್ವತ್ರ ಸಾಧನಂ

ಮುಖಪುಟದ ಮುಖಾಂತರವೇ ಪರಿಚಯವಾದ ಮೂಲತಃ ಮುಧೋಳದವರಾದರೂ ಸದ್ಯ ಕೊಪ್ಪಳದಲ್ಲಿರುವ ಶ್ರೀ ಶಿವಶರಣಪ್ಪ ಬಳಿಗಾರ್ ಅವರು ಕಳೆದ ಮೂರ್ನಾಲ್ಕು ವಾರಗಳಿಂದಲೂ ಸಾಮಾಜಿಕ ಜಾಲ ತಾಣಗಳಲ್ಲಿ ಅಷ್ಟೊಂದು ಕಾಣಸಿಗಲಿಲ್ಲ, ಎನೋ ಕೆಲಸ ಕಾರ್ಯದಲ್ಲಿ ನಿರತರಾಗಿ ಇರಬಹುದೇನೋ ಎಂದು ಕೊಂಡಿದ್ದರೆ ಇಂದು ಬೆಳಿಗ್ಗೆ ಅವರ ಮುಖಪುಟದ ಗೋಡೆಯಲ್ಲಿ ಅವರದ್ದೇ ಲೇಖನ ಓದಿ ಒಂದು ಕಡೆ ಮತ್ತೊಂದೆಡೆ ಸಂತೋಷವಾಯಿತು. ಅವರ ಬರೆದದ್ದನ್ನು ಹಾಗೆಯೇ ಇಲ್ಲಿ ಪ್ರಕಟಿಸುತ್ತಿದ್ದೇನೆ. ಅವ್ವನಿಗೆ ಕಾಲುಸೆಪ್ಟೆಕ್ ಆದ ಕಾರಣ ಯಲಬುರ್ಗಾ ತಾಲ್ಲೂಕಿನ ಸರಕಾರಿ ಆಸ್ಪತ್ರೆಯಲ್ಲಿ 4-5 ದಿನ ಚಿಕಿತ್ಸೆ ಗಾಗಿ… Read More ಧೈರ್ಯಂ  ಸರ್ವತ್ರ ಸಾಧನಂ